Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜರಾಂಗೆ ಪಾಟೀಲ್ ಬೇಡಿಕೆಗೆ ಮಹಾ ಸರ್ಕಾರ ಅಸ್ತು; ಉಪವಾಸ ಅಂತ್ಯಗೊಳಿಸಿ ಆಸ್ಪತ್ರೆಗೆ ದಾಖಲು

ಮುಂಬೈ: ಮರಾಠ ಮೀಸಲಾತಿಗೆ ಒತ್ತಾಯಿಸಿ ಮುಂಬೈನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಮನೋಜ್ ಜರಾಂಗೆ ಪಾಟೀಲ್ ಬೇಡಿಕೆಗೆ ಸರ್ಕಾರ ಒಪ್ಪಿಕೊಂಡ ಹಿನ್ನೆಲೆ ಅವರು ಉಪವಾಸ ಸತ್ಯಾಗ್ರಹವನ್ನು ಕೈಬಿಟ್ಟಿದ್ದು, ಚಿಕಿತ್ಸೆಗಾಗಿ ಛತ್ರಪತಿ ಸಂಭಾಜಿನಗರದ ಗ್ಯಾಲಕ್ಸಿ ಆಸ್ಪತ್ರೆಗೆ ಅವರನ್ನು ದಾಖಲಾಗಿದ್ದಾರೆ.


ಮಂಗಳವಾರ ತಡರಾತ್ರಿ ಅವರನ್ನು ಆಸ್ಪತ್ರೆಗೆ ದಾಖಲಾದ ನಂತರ ವೈದ್ಯರು ಅವರನ್ನು ಪರೀಕ್ಷೆ ನಡೆಸಿದ್ದು, ದೀರ್ಘಕಾಲದ ಉಪವಾಸ ಅವರ ಆರೋಗ್ಯದ ಮೇಲೆ ಪರಿಣಾಮ ಬೀರಿದೆ. ಮುಂದಿನ ಕೆಲವು ದಿನಗಳವರೆಗೆ ಅವರಿಗೆ ವೈದ್ಯಕೀಯ ಮೇಲ್ವಿಚಾರಣೆ ಅಗತ್ಯವಾಗಿದೆ ಎಂದು ಡಾ. ವಿನೋದ್ ಚವಾರೆ ತಿಳಿಸಿದ್ದಾರೆ


ಪ್ರಸ್ತುತ ಚಿಕಿತ್ಸೆ ಪ್ರಗತಿಯಲ್ಲಿದ್ದು, ವೈದ್ಯರು ಅವರಿಗೆ ಕನಿಷ್ಠ ಎರಡು ವಾರಗಳ ಕಾಲ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ. ಅವರನ್ನು ಎಲ್ಲಾ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.


ರಾಜ್ಯ ಸರ್ಕಾರ ಮಜೋಜ್ ಜರಾಂಗೆ ಪಾಟೀಲ್​​ ಅವರ ಬೇಡಿಕೆಗಳನ್ನು ಒಪ್ಪಿಕೊಂಡಿದ್ದರಿಂದ ಸಂತಸಗೊಂಡಿದ್ದು,. ನಗರದಲ್ಲಿ ಸಂಭ್ರಮವಿದೆ. ಸರ್ಕಾರದ ಈ ನಿರ್ಧಾರವನ್ನು ರಾಜ್ಯಾದ್ಯಂತ ಸ್ವಾಗತಿಸಲಾಗುತ್ತಿದೆ. ಛತ್ರಪತಿ ಸಂಭಾಜಿನಗರ ಜಿಲ್ಲೆಯಲ್ಲೂ ಮರಾಠಾ ಸಮುದಾಯದ ವಿವಿಧ ವರ್ಗಗಳು ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಲಾಗಿದೆ. ಹಲವೆಡೆ ಸಿಹಿತಿಂಡಿಗಳನ್ನು ವಿತರಿಸುವ ಮೂಲಕ ಸಂತೋಷ ವ್ಯಕ್ತಪಡಿಸಲಾಗಿದೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ