Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂಪಗಾಂವ ವಲಯ ಮಟ್ಟದ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳ ಸಾಧನೆ

ನೇಸರಗಿ: ಸಮೀಪದ ನಾಗನೂರ ಗ್ರಾಮದ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಎರಡು ದಿನಗಳ ಕಾಲ ನಡೆದ ಸಂಪಗಾಂವ ವಲಯ ಮಟ್ಟದ  ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ನಾಗನೂರಿನ ಶ್ರೀ ಶಿವಬಸವ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಕುಮಾರ ಸುಂದರ ಕಲಗುಡಿ ಇತನು ಎತ್ತರ ಜಿಗಿತದಲ್ಲಿ ದ್ವಿತೀಯ ಸ್ಥಾನ, ಕುಮಾರಿ ನಂದಿನಿ ಮನೆನ್ನಿ 100 ಮೀಟರ್ ಓಟದಲ್ಲಿ ಪ್ರಥಮ, ಚಕ್ರ ಎಸೆತದಲ್ಲಿ ಪ್ರಥಮ, ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾಳೆ,ಕುಮಾರಿ ಭಾನುಪ್ರೀಯ ಹಟ್ಟಿ ಇವಳು 200 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾಳೆ.


ಹಾಗೂ  ಶ್ರೀ ಶಿವಬಸವ ಪ್ರೌಢಶಾಲೆಯ ಕುಮಾರ ಶಿವಚೇತನ. ಮಡಿವಾಳರ ಇತನು 100 ಮೀಟರ್, 400 ಮೀಟರ್ ಓಟದಲ್ಲಿ  ಪ್ರಥಮ, ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದರೆ, ಶಿವಕುಮಾರ ಅಲ್ಲಪ್ಪನವರ 800 ಮಿಟರ್ ಓಟದಲ್ಲಿ ಪ್ರಥಮ, ಕೀರ್ತಿಕುಮಾರ ಆಲದಮರದ 1500 ಮೀಟರ್ ಓಟದಲ್ಲಿ ಪ್ರಥಮ, ಬಸವೇಶ ಶಿವನಾಯ್ಕರ ಹ್ಯಾಮರ ಎಸೆತದಲ್ಲಿ ದ್ವಿತೀಯ, ರೀಲೆಯಲ್ಲಿ ಪ್ರಥಮ, ಅಂಜಲಿ ಕಸಲಾಪುರ ಚಕ್ರ ಎಸೆತದಲ್ಲಿ ಪ್ರಥಮ ಯಲ್ಲವ್ವ ಹುದ್ದಾರ 400 ಮೀಟರ್ ಓಟದಲ್ಲಿ ಪ್ರಥಮ ಶ್ರೇಯ ಬಾವಿಹಾಳ 400 ಮೀಟರ್ ಓಟದಲ್ಲಿ ಪ್ರಥಮ, ಅಮೂಲ್ಯ ಹಲಕ್ಕಿ ಅಡೆತಡೆ ಓಟದಲ್ಲಿ ದ್ವಿತೀಯ, ಸಪ್ನಾ ಕಂಡೊಜಿ 800 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ತಾಲೂಕಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ  ನಾಗನೂರ ಬೆಳಗಾವಿ ರುದ್ರಾಕ್ಷಿ ಮಠದ  ಪೂಜ್ಯ ಶ್ರೀ ಅಲ್ಲಮಪ್ರಭು ಮಹಾಸ್ವಾಮಿಗಳು, ಆಡಳಿತ ಮಂಡಳಿ, ಶಿಕ್ಷಕರು, ಪಾಲಕರು, ಗ್ರಾಮಸ್ಥರು ಅಭಿನಂದಿಸಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ