Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆರೆ ನಿರ್ಮಿಸಲು ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ

ಬಳ್ಳಾರಿ,ಮಾ.14:: ಹರಗಿನಡೋಣಿ ಗ್ರಾಮಕ್ಕೆ ಕುಡಿಯುವ ನೀರಿನ ಕೆರೆ ನಿರ್ಮಿಸಲು ಆಗ್ರಹಿಸಿ ಪ್ರತಿಭಟನಾ ಧರಣಿಯ ಹಿನ್ನೆಲೆಯಲ್ಲಿ ಡಿಸಿ ಯವರನ್ನು ಬೇಟಿ ಮಾಡಲಾಯಿತು. ಡಿಸಿ ಯವರು ಎಲ್ಲಾ ಬೇಡಿಕೆಗಳನ್ನು ಸಂಬAಧ ಪಟ್ಟ ಅಧಿಕಾರಿಗಳಿಗೆ ಫೋನ್ ಮಾಡಿ ಮಾತನಾಡಿದರು. ಕೆ.ಎಂ.ಇ.ಆರ್.ಸಿ ಹಣದಿಂದ ಈ ಸಲ ಮೊದಲನೇ ಆದ್ಯತೆಯಾಗಿ ಕೆರೆ ನಿರ್ಮಾಣ ಖಂಡಿತವಾಗಿ ಮಾಡೇ ಮಾಡುತ್ತೇವೆ ಎಂದು ಕೂಲಂಕಷವಾಗಿ ಚರ್ಚಿಸಿ ಒಂದು ದಿನ ಊರಿಗೆ ಬರುತ್ತೇನೆ ಎಂದು ಭರವಸೆ ನೀಡಿದರು.

ಇನ್ನುಳಿದ ಬೇಡಿಕೆಗಳಿಗೆ ಸಂಬAಧಿಸಿದAತೆ ವಸತಿ ಸಂಬAಧಪಟ್ಟ ಹಾಗೆ ಸಂಪೂರ್ಣವಾಗಿ ವಸತಿಹೀನರು ನಿವೇಶನಹೀನರಿಗೆ ಮೊದಲ ಆದ್ಯತೆಯಾಗಿ ಮನೆ ನಿರ್ಮಿಸಲು ಕ್ರಮ ಕೈಗೊಳ್ಳುವುದಾಗಿ ಹಾಗೆಯೇ ಈಗಾಗಲೇ ಭೂಮಿಯನ್ನು ಗುರುತಿಸಲ್ಲಾಗಿದೆ ಎಂದು ತಿಳಿಸಿದರು.ಹಾಗೆಯೇ ಕಾರ್ಮಿಕರಿಗೆ ಕೆಲಸ, ಮಹಿಳೆಯರಿಗೆ ಕರಕೌಶಲ್ಯ ಕೆಲಸ ಈ ವಿಷಯಕ್ಕೆ ಸಂಬAಧಿಸಿದ ಒಂದು ಸಭೆ ನಡೆಸಿ ಕಾರ್ಯ ಯೋಜನೆ ರೂಪಿಸುವುದಾಗಿ ಭರವಸೆ ನೀಡಿದರು ಹಾಗೆಯೇ ಗ್ರಾಮದ ಸುತ್ತಮುತ್ತಲಿನ ಕೈಗಾರಿಕೆಗಳಿಂದ ಆಗುತ್ತಿರುವ ವಾಯುಮಾಲಿನ್ಯ ಕುರಿತು ಕೂಡಲೇ ಮಾಲಿನ್ಯ ನಿಯಂತ್ರಣ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲು ನಿರ್ದೇಶಿಸುವುದಾಗಿ ಹೇಳಿದರು ಹಾಗೆಯೇ ಬೆಳಗಲ್ ಗ್ರಾಮದಲ್ಲಿ ನಿರ್ಮಾಣ ಆದ ಆಸ್ಪತ್ರೆಯ ಪ್ರಾರಂಭಕ್ಕೆ ಸಂಬAಧಿಸಿದAತೆ  ಜಿಲ್ಲಾ ವೈದ್ಯಾಧಿಕಾರಿಗಳೊಂದಿಗೆ ಮಾತನಾಡಿ ಈಗಾಗಲೇ ಮೂಲ ಸೌಕರ್ಯಗಳು ಮತ್ತು ಸಿಬ್ಬಂದಿಗಳಿಗೆ ವ್ಯವಸ್ಥೆ ಮಾಡಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಇಂದು ನಿಯೋಗದಲ್ಲಿ ಗಣಿಪಾದಿತ ಪರಿಸರ ಮತ್ತು ಜನಪದ ಹೋರಾಟ ಸಮಿತಿಯ ರಾಜ್ಯ ಸಂಚಾಲಕರರಾದ ಡಿ ನಾಗಲಕ್ಷ್ಮಿ ರಾಜ್ಯ ಸಮಿತಿ ಸದಸ್ಯರಾದ  ಆರ್ ಸೋಮಶೇಖರ್ ಗೌಡ ಎಐಯುಟಿಯುಸಿ ಜಿಲ್ಲಾ ಅಧ್ಯಕ್ಷರಾದ ಎ ದೇವದಾಸ್ ಗ್ರಾಮದ ಮಾಜಿ ಉಪಾಧ್ಯಕ್ಷರಾದ ಚಂದ್ರ ಮಾಜಿ ಪಂಚಾಯತಿ ಅಧ್ಯಕ್ಷರಾದ ಲಕ್ಷ್ಮೀ ,ಎಗ್ಗೆ ಶಿವರಾಮ,ಆಲ್ದಳ್ಳಿ ರಮೇಶ್,ಯಂಕಾರೆಡ್ಡಿ ಇನ್ನಿತರ ಮುಖಂಡರಗಳು ಜಿಲ್ಲಾಧಿಕಾರಿಗಳ ಭೇಟಿ ಮಾಡಿದ ನಿಯೋಗದಲ್ಲಿ ಇದ್ದರು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ