Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಿಜಿ ವೈದ್ಯಕೀಯ 2ನೇ ಸುತ್ತಿನ ಸೀಟು ಹಂಚಿಕೆ: ದಾಖಲೆ ಸಲ್ಲಿಕೆಗೆ ವೇಳಾಪಟ್ಟಿ ಬಿಡುಗಡೆ

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್​ನ ಎರಡನೇ ಸುತ್ತಿನ ಸೀಟು ಹಂಚಿಕೆಯಲ್ಲಿ ಭಾಗವಹಿಸಲು ಇಚ್ಛಿಸುವ ಅರ್ಹರಿಗೆ ಅವರ ರ‍್ಯಾಂಕ್‌ ಆಧಾರದ ಮೇಲೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಚೇರಿಯಲ್ಲಿ ಮೂಲ ದಾಖಲೆ ಸಲ್ಲಿಸಲು ಡಿಸೆಂಬರ್ 6ರಿಂದ 17 ರವರೆಗೆ ಅವಕಾಶ ಕಲ್ಪಿಸಲಾಗಿದೆ.


ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿ ಚಾಯ್ಸ್-2 ಆಯ್ಕೆ ಮಾಡಿ ಶುಲ್ಕ ಪಾವತಿಸಿರುವವರು ಹಾಗೂ ಯಾವುದೇ ಸೀಟು ಹಂಚಿಕೆಯಾಗದೇ ಇರುವವರು ಮೂಲ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.


ಚಾಯ್ಸ್-2 ಮತ್ತು 3 ಅನ್ನು ಆಯ್ಕೆ ಮಾಡಿಕೊಂಡವರು ಡಿಸೆಂಬರ್ 6, 7 ಮತ್ತು 9ರಂದು ದಾಖಲೆ ಸಲ್ಲಿಸಬೇಕು. ಸೀಟು ಹಂಚಿಕೆಯಾಗದವರು ಡಿಸೆಂಬರ್ 10ರಿಂದ 17ರವರಗೆ ದಾಖಲೆ ಸಲ್ಲಿಸಬೇಕು. ನಿಗದಿತ ದಿನಾಂಕಗಳಂದು ಮೂಲ ದಾಖಲೆ ಸಲ್ಲಿಸದಿದ್ದರೆ, 2ನೇ ಸುತ್ತಿನ ಸೀಟು ಹಂಚಿಕೆಗೆ ಅಂತಹವರನ್ನು ಪರಿಗಣಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ