ಬಳ್ಳಾರಿ,ಜೂ.16 : ನಗರದ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಸೂಕ್ಷö್ಮಜೀವಶಾಸ್ತç ಅಧ್ಯಯನ ವಿಭಾಗದ ಸಂಶೋಧನಾರ್ಥಿ ಮನೋಛಾಯ.ಎಸ್ ಅವರಿಗೆ ಪಿಎಚ್ಡಿ ಪದವಿ ಲಭಿಸಿದೆ.
ವಿವಿಯ ಸೂಕ್ಷö್ಮಜೀವಶಾಸ್ತç ಅಧ್ಯಯನ ವಿಭಾಗದ ಸಂಯೋಜಕರು ಹಾಗೂ ಸಹಾಯಕ ಪ್ರಾಧ್ಯಾಪಕರಾದ ಡಾ.ಕೃಷ್ಣವೇಣಿ ಆರ್. ಅವರ ಮಾರ್ಗದರ್ಶನದಲ್ಲಿ “ಸ್ಟಡೀಸ್ ಆನ್ ದ ಇನ್ ವೈವೋ ಮಾಸ್ ಮಲ್ಟಿಪ್ಲಿಕೇಶನ್ ಆಫ್ ಎಂಟಮೋಪ್ಯಾಥೋಜೆನಿಕ್ ನೇಮಟೋಡ್, ಹೆಟಿರರ್ಯಾಬ್ಡೈಟಿಸ್ ಇಂಡಿಕಾ ಟುವರ್ಡ್ಸ್ ಡೆವೆಲಪ್ಮೆಂಟ್ ಆಫ್ ಪೊಟೆಂಟ್ ಬಯೋಕಂಟ್ರೋಲ್ ಏಜೆಂಟ್” ಎಂಬ ವಿಷಯದ ಮೇಲೆ ಮಹಾ ಪ್ರಬಂಧ ಮಂಡಿಸಿದ ಹಿನ್ನಲೆಯಲ್ಲಿ ಪಿಎಚ್ಡಿ ನೀಡಲಾಗಿದೆ ಎಂದು ವಿವಿ ಪ್ರಕಟಣೆಯಲ್ಲಿ ತಿಳಿಸಿದೆ.