Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಕ್ಕಳಿಗೆ ದೈಹಿಕ ಶಿಕ್ಷಣ ಅತ್ಯಂತ ಅವಶ್ಯವಾಗಿದೆ: ಶಿಕ್ಷಕ ಎಮ್ ಆರ್ ಹಲಸಂಗಿ


ಅಥಣಿ: ಸರಕಾರಿ ಶಾಲೆಗಳಲ್ಲಿ ಸೇವೆ ಸಲ್ಲಿಸಿರುವ ತೃಪ್ತಿ ನನಗೆ ಇದೆ. ಮಕ್ಕಳನ್ನು ದೈಹಿಕವಾಗಿ ಸದೃಡ ಮಾಡಲು ದೈಹಿಕ ಶಿಕ್ಷಣ ಅತ್ಯಂತ ಮುಖ್ಯ ಪಾತ್ರವನ್ನು ವಹಿಸುತ್ತದೆ. ಕಳೆದ ೩ ದಶಕಳಿಂದಲೂ ಶಾಲಾ ಮಕ್ಕಳಿಗೆ ಪ್ರಾಮಾಣಿಕವಾಗಿ ದೈಹಿಕ ಶಿಕ್ಷಣವನ್ನು ನೀಡಿ ಸೇವಾ ಸಂತೃಪ್ತಿಯೊAದಿಗೆ ಸೇವೆಯಿಂದ ನಿವೃತ್ತಿ ಹೊಂದುತ್ತಿರುವದು ಸಹಜ ಕ್ರೀಯಾಗಿದ್ದರೂ ನನಗೆ ಎಲ್ಲ ರೀತಿಯಿಂದಲೂ ಇಲಾಖೆಯ ಅಧಿಕಾರಿಗಳು ಸಹಕಾರ ನೀಡಿದ್ದಾರೆ ಎಂದು ಎಮ್ ಆರ್ ಹಲಸಂಗಿ ಹೇಳಿದರು

ಪಟ್ಟಣದ  ನೌಕರರ ಭವನದಲ್ಲಿ  ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ದೈಹಿಕ ಶಿಕ್ಷಕರ ವತಿಯಿಂದ ನಿವೃತ್ತ ತಾಲೂಕಾ ದೈಹಿಕ  ಶಿಕ್ಷಣಾಧಿಕಾರಿ ಎಂ ಆರ್ ಹಲಸಂಗಿ ಅವರಿಗೆ ಸೇವಾ ನಿವೃತ್ತಿ ಸಮಾರಂಭದಲ್ಲಿ ಸೇವಾ ಸತ್ಕಾರ ಮಾಡಿದರು. ಈ ವೇಳೆ ಮಾತನಾಡಿದ ಎಮ್ ಆರ್ ಹಲಸಂಗಿ ಅವರು ಪ್ರಾಮಾಣಿಕತೆಯಿಂದ   ಮಾಡಿರುವ ಅವರ ಸೇವೆಯನ್ನು ಗುರುತಿಸಿ  ದೈಹಿಕ ಶಿಕ್ಷಕರ ಬಳಗ ಎರಡು ಚಿನ್ನದ ಉಂಗುರಗಳನ್ನು ಒಡುಗರೆಯಾಗಿ ಗೌರವಿಸಿ ಅಭಿನಂದಿಸಿರುವದು ಸಂತಸ ತಂದಿದೆ. ಅಥಣಿಯಲ್ಲಿ ಹಲವು ವರ್ಷಗಳಿಂದ ಯಾರಿಗೂ ಸಿಗದ ಗೌರವ ಅದ್ದೂರಿ ಅಭಿನಂದನಾ ಸಮಾರಂಭ ಮೊದಲ ಬಾರಿಗೆ ನಡೆದಿರುವುದಂತೂ ಸತ್ಯ ಎಂದು ಹೇಳಲು ತುಂಬಾ ಸಂತೋಷವೆನಿಸುತ್ತದೆ ಎಂದು ಹೇಳಿದರು

ಈ ಸಂದರ್ಭದಲ್ಲಿ ಅಥಣಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ ಆರ್ ಮುಂಜೆ, ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕಾ ಅಧ್ಯಕ್ಷ ರಾಮನಗೌಡ ಪಾಟೀಲ, ಪ್ರಾಥಮಿಕ ಹಾಗು ಪ್ರೌಡ ಶಾಲೆಯ ಸಂಘಟನೆಗಳ ಅಧ್ಯಕ್ಷರು ಹಾಗು ಪದಾಧಿಕಾರಿಗಳು ಹಾಗೂ ಬಿ ಆರ್ ಪಿ,ಸಿ ಆರ್ ಪಿ, ಸಹ ಶಿಕ್ಷಕರು ಸೇರಿದಂತೆ ಹಲವು ಜನ ಮುಖಂಡರು ಗಣ್ಯರು ಮತ್ತು ಎಮ್ ಆರ್ ಹಲಸಂಗಿ ಶಿಕ್ಷರ ಕುಟುಂಬಸ್ಥರು ಹಾಗು ಬಂಧುಗಳು ಉಪಸ್ಥಿತರಿದ್ದರು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ