Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಿಎಂಜೆಜೆಬಿವೈ, ಪಿಎಂಎಸ್ ಬಿವೈ ಯೋಜನೆ ಲಾಭ ಪಡೆಯಿರಿ: ಎಪಿವೈ ಪನಿಶಾಯನ್ ಎಂ

ಕಾಗವಾಡ: ಪಿಎಂಜೆಜೆಬಿವೈ, ಪಿಎಂಎಸ್ ಬಿವೈ, ಎಪಿವೈ ಯೋಜನೆಗಳನ್ನು ಪ್ರತಿಯೊಬ್ಬರು ಸದುಪಯೋಗ ಪಡೆಸಿಕೊಳ್ಳುವಂತೆ ಕೆನರಾ ಬ್ಯಾಂಕ್ ಅಸಿಸ್ಟಂಟ್ ಜನರಲ್ ಮ್ಯಾನೇಜರ್ ಪನಿಶಾಯನ್ ಎಂ ಹೇಳಿದರು.

ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾ ಸಭಾವನದಲ್ಲಿ ತಾಲ್ಲೂಕು ಪಂಚಾಯತ ಹಾಗೂ ಕೆನರಾ ಬ್ಯಾಂಕ್ ಸಂಯೋಗದಲ್ಲಿ ಶುಕ್ರವಾರ ನಡೆದ ಹಣಕಾಸು ಸಾಕ್ಷರತೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಸ್ಕ್ಯಾಮ್ ಪ್ರಕರಣಗಳು ಹೆಚ್ಚುತ್ತಿದ್ದು, ಆನಲೈನ್ ಮೂಲಕ ಬ್ಯಾಕಿಂಕ್ ವ್ಯವಹಾರ ನಡೆಸುವ ಪ್ರತಿಯೊಬ್ಬರು ಜಾಗರೂಕರಾಗಿರಬೇಕು ಎಂದು ತಿಳಿಸಿದರು.

ಇಒ ವೀರಣ್ಣ ವಾಲಿ ಅವರು ಮಾತನಾಡಿ, ಎನ್ಆರ್ ಎಲ್ ಎಂ ಯೋಜನೆಯಡಿ ಸರ್ಕಾರ ಸ್ವಸಹಾಯ ಸಂಘಗಳಿಗೆ ಬ್ಯಾಂಕ್ ಲಿಂಕೇಜ್ ಹಾಗೂ ವೈಯಕ್ತಿಕ ಮಹಿಳಾ ಉದ್ಯಮಿದಾರರಿಗೆ ಬ್ಯಾಂಕ್ ಸಾಲ ಕೊಡಿಸುಲಾಗುತ್ತಿದೆ. ಮಹಿಳೆಯರು ಇದರ ಲಾಭ ಪಡೆದು ಉದ್ಯಮ ಉತ್ತೇಜಿಸುವುದು ಹೆಚ್ಚಿನ ಜನರಿಗೆ ಕೆಲಸ ಒದಗಿಸುವುದಕ್ಕೆ ಪೇರೇಪಣೆಯಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕೆನರಾ ಬ್ಯಾಂಕ್ ಮ್ಯಾನೇಜರ್ ಬಿ ವಿಜಯಕುಮಾರ, ಎನ್ಆರ್ ಎಲ್ ಎಂ ಸಂಯೋಜಕರಾದ ಆನಂದ ವಂಟಗೂಡೆ, ಕೆನರಾ ಬ್ಯಾಂಕ್ ಸಂಯೋಜಕ ಬಸವರಾಜ, ಸೆಲ್ಕೊ ಸೋಲಾರ್ ಸಂಯೋಜಕ ಬಸವರಾಜ ಅಗಸರ, ಅಕ್ಷತಾ ಲಟ್ಟೆ ಎನ್ಆರ್ ಎಲ್ ಎಂ ಪದಾಧಿಕಾರಿಗಳು, ಸಿಬ್ಬಂದಿಗಳು ಮುಂತಾದವರು ಇದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ