Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉಡುಪಿಯಲ್ಲಿ ಪ್ರಜ್ವಲ್ ರೇವಣ್ಣ ಪ್ರಕರಣ ಮಾದರಿ ಮತ್ತೊಂದು ಘಟನೆ

ಉಡುಪಿ, ಜೂನ್.02: ಹಾಸನ ಸಂಸದ ಪ್ರಜ್ವಲ್ ರೇವಣ್ಣ  ಪೆನ್ ಡ್ರೈವ್ ಪ್ರಕರಣ ಇಡೀ ದೇಶದಲ್ಲಿ ಭಾರಿ ಸದ್ದು ಮಾಡುತ್ತಿದೆ. ಈಗ ಇದೇ ಮಾದರಿ ಎನ್ನಲಾದ ಮತ್ತೊಂದು ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಪ್ರಕರಣವು ಪ್ರಜ್ವಲ್ ರೇವಣ್ಣ ಪ್ರಕರಣದ ಮಾದರಿಯನ್ನು ಹೋಲುತ್ತಿದೆ.

ಈ ಪ್ರಕರಣದಲ್ಲಿ ಉದ್ಯಮಿಯಾಗಿರುವ ಶ್ರೇಯಸ್ ನಾಯ್ಕ (25) ಎಂಬ ಆರೋಪಿ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಉಡುಪಿಯ ಕುಂದಾಪುರ ತಾಲೂಕಿನ ಅಮಾವಾಸ್ಯೆಬೈಲು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ.

ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರನ್ನು ತನ್ನ ಭೋಗಕ್ಕೆ ಬಳಸುತ್ತಿದ್ದ ಆರೋಪಿ ಲೈಂಗಿಕ ದೌರ್ಜನ್ಯ ಎಸಗುವ ದೃಶ್ಯಗಳನ್ನು ಸೆರೆ ಹಿಡಿದು ತನ್ನ ಖಾಸಗಿ ಲ್ಯಾಪ್ಟಾಪ್​ನಲ್ಲಿ ಇರಿಸಿಕೊಳ್ಳುತ್ತಿದ್ದ. ಈತ ಶಾಲೆ, ಕಾಲೇಜು ವಿದ್ಯಾರ್ಥಿನಿಯರನ್ನೇ ಟಾರ್ಗೆಟ್ ಮಾಡುತ್ತಿದ್ದ. ಈತ ಬಾಲಕಿಯೊಬ್ಬಳ ಮೇಲೆ ಕಳೆದ ಒಂದು ವರ್ಷದಿಂದ ನಿರಂತರ ಅತ್ಯಾಚಾರ ಎಸಗಿದ್ದಾನೆ.

ಹಾಲಾಡಿ ರಸ್ತೆ ಹೆಗ್ಗೋಡ್ಲುವಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಾರಿನಲ್ಲಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ಅತ್ಯಾಚಾರದ ದೃಶ್ಯ ಸೆರೆ ಹಿಡಿದು ಬ್ಲ್ಯಾಕ್ ಮೇಲ್ ಮಾಡಿ ಪದೇ ಪದೇ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಗರ್ಭವತಿ ಆಗಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಥೇಟ್ ಪ್ರಜ್ವಲ್ ರೇವಣ್ಣ ಮಾದರಿಯಲ್ಲೇ ವಿಡಿಯೋ ಮಾಡಿಕೊಳ್ಳುತ್ತಿದ್ದ ವಿಕೃತ ಕಾಮಿ ವಿರುದ್ಧ ಮೇ 18 ರಂದು ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದಾನೆ. ಆರೋಪಿ ಶ್ರೇಯಸ್ ಬಂಧನಕ್ಕೆ ವಿಶೇಷ ತನಿಖಾ ತಂಡ ರಚನೆ ಮಾಡಿ ಹುಡುಕಾಡಲಾಗುತ್ತಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ