Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರನ್ನ ಬೆಳಗಲಿ ಪುಣ್ಯಕೋಟಿ ಆಶ್ರಮದಲ್ಲಿ ಪ್ರತ್ಯಂಗಿರಾ ಹೋಮ 

 

ರನ್ನ ಬೆಳಗಲಿ: ಜು.೦೭ :  ಪಟ್ಟಣದ ಶ್ರೀ ಚಕ್ರಪೂರವಾಸಿನಿ ಚಕ್ರೇಶ್ವರಿ ಜ್ಯೋತಿರ್ವಿಜ್ಞಾನ ಸಂಶೋಧನಾ ಕೇಂದ್ರ, ಪುಣ್ಯಕೋಟಿ ಸಿದ್ದಾಶ್ರಮ ಆವರಣದಲ್ಲಿ ರವಿವಾರ ದಂದು ರಾಷ್ಟ್ರದ ಸೈನಿಕರ ಸುಭದ್ರತೆಗಾಗಿ, ಮಳೆ ಬೆಳೆಯ ಸಮೃದ್ಧಿಗಾಗಿ "ಪ್ರತ್ಯಂಗಿರಾ ಹೋಮ" ಜರುಗಿತು.

ವೇದ ಬ್ರಹ್ಮ ಶ್ರೀ ಡಾ. ರಮೇಶಕುಮಾರ ಶಾಸ್ತ್ರಿಜೀ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರು,ಹೋಮದ ನೇತೃತ್ವ  ವಹಿಸಿ ಆಶೀರ್ವಚನ ನೀಡಿದ ಅವರು ಪ್ರತ್ಯಂಗಿರಾ ಹೋಮವು ಹಿಂದೂ ಧರ್ಮದ ಅತ್ಯಂತ ಶಕ್ತಿಶಾಲಿ ಹೋಮಗಳಲ್ಲಿ ಒಂದೆಂದು ಪರಿಗಣಿಸಲಾಗುತ್ತದೆ. ಈ ಹೋಮವನ್ನು ದೇವಿ ಪ್ರತ್ಯಂಗಿರಾ ಅವರ ಅನುಗ್ರಹಕ್ಕಾಗಿ ನೆರವೇರಿಸಲಾಗುತ್ತದೆ. ಶಾಸ್ತ್ರಗಳ ಪ್ರಕಾರ, ಇದು ದುಷ್ಟಶಕ್ತಿಗಳ ನಿವಾರಣೆ, ಶತ್ರುಬಾಧೆ ಶಮನ ಹಾಗೂ ರಾಷ್ಟ್ರ ರಕ್ಷಣೆಗೆ, ನಾಡಿನ ರೈತರ ಉತ್ತಮ ಮಳೆ ಬೆಳೆ ವಿಶೇಷ ಸಮೃದ್ಧಿಗಾಗಿ ಈ ಯಜ್ಞವನ್ನು ಆಶ್ರಮದ ಸಂಪೂರ್ಣ ವೆಚ್ಚದಲ್ಲಿ ಮಾಡಲಾಗಿದೆ ಎಂದು ತಿಳಿಸಿದರು.

ಈ ಹೋಮದಲ್ಲಿ ಪಾಲ್ಗೊಂಡು ಕಾರ್ಯ ನಿರ್ವಹಿಸಿದ ಪೂಜ್ಯರಾದ ವೇದ ಬ್ರಹ್ಮ ಶ್ರೀ ಗುರುಮೂರ್ತಿ ದೇವರು ಸಾಲೋಟಗೆರಿ,ಶ್ರೀ ಸಿದ್ದಯ್ಯ ಶಾಸ್ತ್ರಿಗಳು ರಾಯಚೂರು, ವೀರಭದ್ರ ಶಾಸ್ತ್ರೀ, ವಿನಯ ಶಾಸ್ತ್ರೀ ಹಾಗೂ ಪಟ್ಟದ ನಿವಾಸಿಗಳು, ಶ್ರೀ ಮಠದ ಭಕ್ತವೃಂದದವರು ಉಪಸ್ಥಿತರಿದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ