Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಭಿಮಾನೋತ್ಸವದ ಪೂರ್ವಭಾವಿ ಸಭೆ

ಗದಗ,ಮೇ,೦೬ :  ಭಾರತೀಯ ಜನತಾ ಪಾರ್ಟಿ ಗದಗ ಜಿಲ್ಲಾ ಕಾರ್ಯಾಲಯದಲ್ಲಿ ರೈತ ಸುಖವಾಗಿದ್ದರೆ ದೇಶ ಸುಭಿಕ್ಷ ಎನ್ನುವ ಮಾತಿಗೆ ಜೀವ ನೀಡಿದ ರೈತ ಬಂಧು  ಬಿ. ಎಸ್. ಯಡಿಯೂರಪ್ಪ ಅವರು ಸಕ್ರಿಯ ರಾಜಕೀಯ ಜೀವನದಲ್ಲಿ ಸಾರ್ಥಕ ೫೦ ವರ್ಷಗಳನ್ನು ಪೂರೈಸಿದ ಹಿನ್ನಲೆಯಲ್ಲಿ ಇದೇ ಮೇ ೯ರಂದು ಚಿತ್ರದುರ್ಗದಲ್ಲಿ ಹಮ್ಮಿಕೊಂಡಿರುವ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ನಮ್ಮ ಗದಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಗದಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿಂದು ಪೂರ್ವಭಾವಿ ಸಭೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಶಾಸಕರು, ಮಾಜಿ ಸಚಿವರಾದ ಸಿ.ಸಿ.ಪಾಟೀಲ, ಬಿಜೆಪಿ ಗದಗ ಜಿಲ್ಲಾಧ್ಯಕ್ಷರಾದ ತೋಟಪ್ಪ(ರಾಜು) ಕುರುಡಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಪಾಟೀಲ, ಎಂ.ಎಸ್.ಕರೀಗೌಡ್ರ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷರಾದ ನಿರ್ಮಲಾ ಕೊಳ್ಳಿ, ಗದಗ ನಗರ ಮಂಡಲ ಅಧ್ಯಕ್ಷರಾದ ಸುರೇಶ ಮರಳಪ್ಪನವರ ಗದಗ ಗ್ರಾಮೀಣ ಮಂಡಲ ಅಧ್ಯಕ್ಷರಾದ ಬೂದಪ್ಪ ಹಳ್ಳಿ, ಎಂ.ಎಂ.ಹಿರೇಮಠ, ಜಗನ್ನಾಥಸಾ ಭಾಂಡಗೆ, ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ ಸಂತೋಷ ಅಕ್ಕಿ, ಒಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಸುಧೀರ ಕಾಟಿಗರ, ಎಸ್.ಸಿ.ಮೋರ್ಚಾ ಜಿಲ್ಲಾಧ್ಯಕ್ಷರಾದ ಮಂಜುನಾಥ ಮುಳಗುಂದ, ಬಿಎಸ್ ಚಿಂಚಲಿ, ವಸಂತ ಮೇಟಿ, ಪ್ರದೀಪ ನವಲಗುಂದ, ಸುರೇಶ ಚಿತ್ತರಗಿ, ಅನೀಲ ಅಬ್ಬಿಗೇರಿ, ಉಮೇಶಗೌಡ ಪಾಟೀಲ, ಶಿವು ಹಿರೇಮನಿಪಾಟೀಲ, ಪ್ರಶಾಂತ ನಾಯ್ಕರ, ಮುತ್ತು ಮುಶಿಗೇರಿ, ಅಶೋಕ ಸಂಕಣ್ಣವರ, ಮಾಂತೇಶ ನಲವಡಿ, ನಾಗರಾಜ ತಳವಾರ, ಮಹೇಶ ದಾಸರ, ಮಂಜುನಾಥ ಶಾಂತಗೇರಿ, ಸುರೇಶ ಹೆಬಸೂರ, ಕುಮಾರ ಮಾರನಬಸರಿ, ಮಂಜುನಾಥ ಶಾಂತಗೇರಿ, ಶಂಕರ ಕರಿಬಿಷ್ಟಿ, ಬಸವರಾಜ ನರೆಗಲ್, ವಸಂತ ಹಬೀಬ, ಶಾರದಾ ಸಜ್ಜನರ, ಸ್ವಾತಿಅಕ್ಕಿ, ಪುಷ್ಪಾ ಪೂಜಾರ, ರೇಖಾ ಗವಳಿ, ರವಿ ಮಾನ್ವಿ, ವಿನೋದ ಹಂಸನೂರ ಹಾಗು ಇನ್ನೂ ಹಲವಾರು ಪ್ರಮುಖರುಗಳು ಉಪಸ್ಥೀತರಿದ್ದರು. ಕಾರ್ಯಕ್ರಮವನ್ನು ರಮೇಶ ಸಜ್ಜಗಾರ ನಿರೂಪಸಿದರು, ಶಂಕರ ಕಾಕಿ ವಂದಿಸಿದರು.

 

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
" ದೇಶದ ಉನ್ನತ ಹುದ್ದೆಗಳನ್ನು ಏರಲು ಶಿಸ್ತುಬದ್ಧ ಅಧ್ಯಯನ ಹಾಗೂ ದೃಢ ಸಂಕಲ್ಪ ಅಗತ್ಯ" ಮೇ.೨೪ ರಂದು ಕನಕ ಶ್ರೀ ಪ್ರತಿಭಾ ಪುರಸ್ಕಾರ ಸಮಾರಂಭ ವಿಶ್ವಾಸ ಟ್ರೋಪಿ-2026ಗೆ ಅದ್ಧೂರಿ ಚಾಲನೆ : ಅಶ್ವತ್ ವೈದ್ಯರಿಂದ ಉದ್ಘಾಟನೆಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟ ವೇದಿಕೆ’ಯಿಂದ ಎರಡನೇ ಹಂತದ ತೀವ್ರ ಹೋರಾಟ ಆರಂಭಶಿವಾನಂದ ನೀಲಣ್ಣವರ ಈತನ ಶಿವಂ ಅಸೋಸಿಯೇಷನ ಕಛೇರಿಗಳು ಸೀಜ್. ಬಿಜೆಪಿಯಿಂದ ಎರಡು ದಿನಗಳ ಜಿಲ್ಲಾ ಮಟ್ಟದ ಪ್ರಶಿಕ್ಷಣವರ್ಗ ಆಯೋಜನೆಟ್ಯಾಂಕರ್​​ ಗುದ್ದಿದ ಪರಿಣಾಮ ಸೇತುವೆಯಿಂದ ಕೆಳಗೆ ಬಿದ್ದ ಟ್ರ್ಯಾಕ್ಟರ್​​ಕನಾ೯ಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ಸುಧಾರಿತ ವಸ್ತುಗಳ ಸಂಶೋಧನೆ ಮತ್ತು ಅಭಿವೃದ್ಧಿ ಪರಿಸರ ವ್ಯವಸ್ಥೆ ಅನಾವರಣಗೊಳಿಸಿದ ಏಕಸ್ ಮತ್ತು ಧಾರವಾಡ ಐಐಟಿಹುಬ್ಬಳ್ಳಿ-ಧಾರವಾಡ ಪಾಲಿಕೆ ನಿವೇಶನಗಳು ಅಕ್ರಮ ಮಾರಾಟ