Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗವಿಮಠದ ಮಹಾದಾಸೋಹದಲ್ಲಿ ಮೈಸೊರ್ ಪಾಕ್ ತಯಾರಿಕೆ

ಕೊಪ್ಪಳ: ಶ್ರೀ ಗವಿದ್ಧೇಶ್ವರ ಜಾತ್ರಾ ಮಹೋತ್ಸವದ ನಿಮಿತ್ಯ ಮಹಾದಾಸೋಹಕ್ಕೆ ಅನೇಕ ಭಕ್ತರು ವಿವಿಧ ರೀತಿಯ ಖಾದ್ಯಗಳ ಸೇವೆ ಸಮರ್ಪಿಸುವುದು ಜಾತ್ರ ಮಹೋತ್ಸವದ ವಿಶೇಷತೆ. ಇಂದು ಸಿಂಧನೂರಿನ ಗೆಳೆಯರ ಬಳಗದ ವತಿಯಿಂದ ದಿನಾಂಕ ೫ ಮತ್ತು ೬ ರಂದು ಭಕ್ತರಿಗೆ ಮೈಸೂರು ಪಾಕ್ ಸವಿಯಲು ತಯಾರಿಕೆಯಲ್ಲಿ ತೊಡಗಿದ್ದಾರೆ. ಇಂದು ದಿನಾಂಕ ೦೩.೦೧.೨೦೨೬ ರಂದು ಬೆಳಗ್ಗೆ ೬ ಗಂಟೆಯಿಂದ ತಯ್ಯಾರಿಕೆಯಲ್ಲಿ ತೊಡಗಿದ್ದು, ಇದು ರಾತ್ರಿ ೧೧ರವರೆಗೆ ಮತ್ತು ನಾಳೆಯು ಸಹ ಮುಂದುವರಿಯಲಿದೆ.



ಮೈಸೂರು ಪಾಕ್ ತಯ್ಯಾರಿಸುವುದಕ್ಕೆ ೬೦ಕ್ವಿಂಟಲ್ ಸಕ್ಕರೆ, ೫೦೦೦ ಲೀಟರ್ ಅಡುಗೆ ಎಣ್ಣೆ, ೩೦ಕ್ವಿಂಟಲ್ ಕಡಲೆ ಹಿಟ್ಟು, ೫ಕ್ವಿಂಟಲ್ ಮೈದ ಹಿಟ್ಟು, ೩೦ ಕ್ವಿಂಟಲ್ ತುಪ್ಪ, ೫೦ಕೆಜಿ ಯಾಲಕ್ಕಿ ಸಾಮಗ್ರಿಗಳೊಂದಿಗೆ ಖಾದ್ಯ ಸಿದ್ಧಪಡಿಸುತ್ತಿದ್ದಾರೆ. ಅಂದಾಜು ಹತ್ತರಿಂದ ಹನ್ನೆರಡು ಲಕ್ಷ ಜನ ಇದನ್ನು ಸೇವಿಸಬಹುದಾಗಿದೆ. ತಯಾರಿಸುವುದಕ್ಕೆ ಅಥಣಿ, ಧನಾವರ, ಮಸ್ಕಿ, ಗಬ್ಬುರ್, ಬಳಗಾನೂರ, ತಾವರಗೇರಾ ಮುಂತಾದ ೧೦೦ಕ್ಕೂ ಹೆಚ್ಚು ಬಾಣಸಿಗರು ಆಗಮಿಸಿ ತಯ್ಯಾರಿಕೆಯಲ್ಲಿ ತೊಡಗಿದ್ದಾರೆ. ಅವರಿಗೆ ಸಾಯಕರಾಗಿ ಮತ್ತು ಇತರೆ ವ್ಯವಸ್ಥೆಗಾಗಿ ೨೦೦ಕ್ಕೂ ಹೆಚ್ಚು ಜನ ತಯ್ಯಾರಿಕೆ ಸೇವೆಯಲ್ಲಿ ತೊಡಗಿ ಕೊಂಡಿರುತ್ತಾರೆ ಎಂದು ಶ್ರೀ ಗವಿಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*