Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗವಿಮಠದ ಮಹಾದಾಸೋಹದಲ್ಲಿ ಮೈಸೊರ್ ಪಾಕ್ ತಯಾರಿಕೆ

ಕೊಪ್ಪಳ: ಶ್ರೀ ಗವಿದ್ಧೇಶ್ವರ ಜಾತ್ರಾ ಮಹೋತ್ಸವದ ನಿಮಿತ್ಯ ಮಹಾದಾಸೋಹಕ್ಕೆ ಅನೇಕ ಭಕ್ತರು ವಿವಿಧ ರೀತಿಯ ಖಾದ್ಯಗಳ ಸೇವೆ ಸಮರ್ಪಿಸುವುದು ಜಾತ್ರ ಮಹೋತ್ಸವದ ವಿಶೇಷತೆ. ಇಂದು ಸಿಂಧನೂರಿನ ಗೆಳೆಯರ ಬಳಗದ ವತಿಯಿಂದ ದಿನಾಂಕ ೫ ಮತ್ತು ೬ ರಂದು ಭಕ್ತರಿಗೆ ಮೈಸೂರು ಪಾಕ್ ಸವಿಯಲು ತಯಾರಿಕೆಯಲ್ಲಿ ತೊಡಗಿದ್ದಾರೆ. ಇಂದು ದಿನಾಂಕ ೦೩.೦೧.೨೦೨೬ ರಂದು ಬೆಳಗ್ಗೆ ೬ ಗಂಟೆಯಿಂದ ತಯ್ಯಾರಿಕೆಯಲ್ಲಿ ತೊಡಗಿದ್ದು, ಇದು ರಾತ್ರಿ ೧೧ರವರೆಗೆ ಮತ್ತು ನಾಳೆಯು ಸಹ ಮುಂದುವರಿಯಲಿದೆ.



ಮೈಸೂರು ಪಾಕ್ ತಯ್ಯಾರಿಸುವುದಕ್ಕೆ ೬೦ಕ್ವಿಂಟಲ್ ಸಕ್ಕರೆ, ೫೦೦೦ ಲೀಟರ್ ಅಡುಗೆ ಎಣ್ಣೆ, ೩೦ಕ್ವಿಂಟಲ್ ಕಡಲೆ ಹಿಟ್ಟು, ೫ಕ್ವಿಂಟಲ್ ಮೈದ ಹಿಟ್ಟು, ೩೦ ಕ್ವಿಂಟಲ್ ತುಪ್ಪ, ೫೦ಕೆಜಿ ಯಾಲಕ್ಕಿ ಸಾಮಗ್ರಿಗಳೊಂದಿಗೆ ಖಾದ್ಯ ಸಿದ್ಧಪಡಿಸುತ್ತಿದ್ದಾರೆ. ಅಂದಾಜು ಹತ್ತರಿಂದ ಹನ್ನೆರಡು ಲಕ್ಷ ಜನ ಇದನ್ನು ಸೇವಿಸಬಹುದಾಗಿದೆ. ತಯಾರಿಸುವುದಕ್ಕೆ ಅಥಣಿ, ಧನಾವರ, ಮಸ್ಕಿ, ಗಬ್ಬುರ್, ಬಳಗಾನೂರ, ತಾವರಗೇರಾ ಮುಂತಾದ ೧೦೦ಕ್ಕೂ ಹೆಚ್ಚು ಬಾಣಸಿಗರು ಆಗಮಿಸಿ ತಯ್ಯಾರಿಕೆಯಲ್ಲಿ ತೊಡಗಿದ್ದಾರೆ. ಅವರಿಗೆ ಸಾಯಕರಾಗಿ ಮತ್ತು ಇತರೆ ವ್ಯವಸ್ಥೆಗಾಗಿ ೨೦೦ಕ್ಕೂ ಹೆಚ್ಚು ಜನ ತಯ್ಯಾರಿಕೆ ಸೇವೆಯಲ್ಲಿ ತೊಡಗಿ ಕೊಂಡಿರುತ್ತಾರೆ ಎಂದು ಶ್ರೀ ಗವಿಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ