Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಜಾಪ್ರಭುತ್ವ ಬಲಪಡಿಸುವ ಶಕ್ತಿ ನಿಮ್ಮ ಕೈಲಿದೆ: ಪ್ರಧಾನಿ ಮೋದಿ

ಅಹಮದಾಬಾದ್,07: ಪ್ರಧಾನಿ ನರೇಂದ್ರ ಮೋದಿ ಅಹಮದಾಬಾದ್​ನಲ್ಲಿ ಮತದಾನ ಮಾಡಿದರು. ಪ್ರಜಾಪ್ರಭುತ್ವ ಬಲಪಡಿಸುವ ಶಕ್ತಿ ಇರುವುದು ನಿಮ್ಮ ಕೈಲಿದೆ ಎಂದು ಜನರೆಡೆಗೆ ಕೈಬೀಸಿದ್ದಾರೆ. ಲೋಕಸಭೆ ಚುನಾವಣೆಯ ಮೂರನೇ ಹಂತದಲ್ಲಿ, ಸೂರತ್ ಹೊರತುಪಡಿಸಿ ಗುಜರಾತ್‌ನ ಎಲ್ಲಾ 25 ಸ್ಥಾನಗಳಲ್ಲಿ ಮತದಾನ ನಡೆಯುತ್ತಿದೆ.

ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಈಗಾಗಲೇ ಸೂರತ್ ಕ್ಷೇತ್ರದಿಂದ ಅವಿರೋಧವಾಗಿ ಗೆದ್ದಿದ್ದಾರೆ. ಅಹಮದಾಬಾದ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತದಾನ ಮಾಡಿದರು. ಈ ವೇಳೆ ಪ್ರಧಾನಿ ಮೋದಿ ಜೊತೆಗೆ ಗೃಹ ಸಚಿವ ಅಮಿತ್ ಶಾ ಕೂಡ ಉಪಸ್ಥಿತರಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಗಾಂಧಿನಗರದಲ್ಲಿರುವ ರಾಜಭವನದಿಂದ ಮತ ಚಲಾಯಿಸಲು ನೇರವಾಗಿ ಅಹಮದಾಬಾದ್‌ನ ನಿಶಾನ್ ಹೈಯರ್ ಸೆಕೆಂಡರಿ ಶಾಲೆಗೆ ತೆರಳಿದರು. ಇಲ್ಲಿ ಗೃಹ ಸಚಿವ ಮೋದಿ ಅವರು ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದರು. ಇದಾದ ಬಳಿಕ ಮೋದಿ ಮತಗಟ್ಟೆಗೆ ತೆರಳಿ ಮತದಾನ ಮಾಡಿದರು. ಗಾಂಧಿನಗರ ಲೋಕಸಭಾ ಕ್ಷೇತ್ರದಿಂದ ಅಮಿತ್ ಶಾ ಎರಡನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.

ಮತದಾನದ ನಂತರ ಪ್ರಧಾನಿ ಮೋದಿ ಜನತೆಗೆ ಶುಭಾಶಯ ಕೋರಿದರು. ಬೆರಳಿಗೆ ಹಾಕಿರುವ ಶಾಯಿಯನ್ನೂ ತೋರಿಸಿದರು. ಇದಾದ ಬಳಿಕ ಪ್ರಧಾನಿ ಮೋದಿ ಅವರು ಮತದಾನ ಮಾಡುವಂತೆ ಜನರಲ್ಲಿ ಮನವಿ ಮಾಡಿದರು. ನಮ್ಮ ದೇಶದಲ್ಲಿ ದಾನಕ್ಕೆ ವಿಶೇಷ ಪ್ರಾಮುಖ್ಯತೆ ಇದೆ ಮತ್ತು ಈ ಉತ್ಸಾಹದಲ್ಲಿ ದೇಶವಾಸಿಗಳು ಸಾಧ್ಯವಾದಷ್ಟು ಮತ ಚಲಾಯಿಸಬೇಕು. ಬೇಸಿಗೆಯಾಗಿರುವ ಕಾರಣ ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಹೆಚ್ಚು ನೀರು ಕುಡಿಯಿರಿ ಎಂದರು.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ