Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಳಿಂಜಂ ಅಂತರರಾಷ್ಟ್ರೀಯ ಬಂದರನ್ನು ಉದ್ಘಾಟಿಸಿ ಅನೇಕ ಜನರ ನಿದ್ದೆಗೆಡಿಸಲಿದೆ ಎಂದ ಪ್ರಧಾನಿ ಮೋದಿ

ತಿರುವನಂತಪುರಂ, ಮೇ 02: ಈ ಕಾರ್ಯಕ್ರಮವು ಹಲವರ ನಿದ್ದೆಗೆಡಿಸುವುದಂತೂ ನಿಶ್ಚಿತ ಎಂದು ಪ್ರಧಾನಿ ನರೇಂದ್ರ ಮೋದ ಹೇಳಿದ್ದಾರೆ. ಕೇರಳಕ್ಕೆ ತೆರಳಲಿರುವ ಅವರು, ವಿಳಿಂಜಂ ಅಂತರರಾಷ್ಟ್ರೀಯ ಬಂದರನ್ನು ಉದ್ಘಾಟಿಸಿ ಮಾತನಾಡಿದರು. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್​ ಅವರನ್ನು ಉದ್ದೇಶಿಸಿ ಮಾತನಾಡಿ, ನೀವು ಇಂಡಿ ಮೈತ್ರಿಕೂಟದ ಬಲವಾದ ಆಧಾರಸ್ತಂಭ. ಶಶಿ ತರೂರ್ ಕೂಡ ಇಲ್ಲಿ ಕುಳಿತಿದ್ದಾರೆ. ಇಂದಿನ ಕಾರ್ಯಕ್ರಮವು ಅನೇಕ ಜನರ ನಿದ್ದೆಗೆಡಿಸಲಿದೆ ಎಂದು ನಗೆ ಚಟಾಕಿ ಹಾರಿಸಿದರು.


















ದೊಡ್ಡ ಸರಕು ಹಡಗುಗಳಿಗೆ ಬರಲು ಅವಕಾಶ ಪ್ರಧಾನಿ ಮೋದಿ ಅವರು ಈಗ ವಿಶ್ವದ ದೊಡ್ಡ ಸರಕು ಹಡಗುಗಳು ಇಲ್ಲಿಗೆ ಸುಲಭವಾಗಿ ಬರಲು ಸಾಧ್ಯವಾಗುತ್ತದೆ . ಭಾರತದ ಶೇ. 75 ರಷ್ಟು ಸಾಗಣೆಯನ್ನು ದೇಶದ ಹೊರಗಿನ ಬಂದರುಗಳಲ್ಲಿ ಮಾಡಲಾಗುತ್ತಿತ್ತು, ಇದರಿಂದಾಗಿ ಭಾರಿ ನಷ್ಟ ಉಂಟಾಗಿದೆ. ಈ ಪರಿಸ್ಥಿತಿ ಈಗ ಬದಲಾಗಲಿದೆ ಎಂದರು.

ಈಗ ದೇಶದ ಹಣ ದೇಶಕ್ಕೆ ಉಪಯುಕ್ತವಾಗುತ್ತದೆ. ವಿದೇಶಕ್ಕೆ ಹೋಗುತ್ತಿದ್ದ ಹಣ ಈಗ ಕೇರಳ ಮತ್ತು ವಿಳಿಂಜಂ ಜನರಿಗೆ ಹೊಸ ಅವಕಾಶಗಳನ್ನು ತರುತ್ತದೆ. ಗುಲಾಮಗಿರಿಗೂ ಮುನ್ನ, ನಮ್ಮ ಭಾರತ ಸಾವಿರಾರು ವರ್ಷಗಳ ಸಮೃದ್ಧಿಯನ್ನು ಕಂಡಿದೆ. ಒಂದು ಕಾಲದಲ್ಲಿ ಭಾರತವು ಜಾಗತಿಕ ಜಿಡಿಪಿಯಲ್ಲಿ ದೊಡ್ಡ ಪಾಲನ್ನು ಹೊಂದಿತ್ತು. ಆ ಸಮಯದಲ್ಲಿ ನಮ್ಮ ಸಮುದ್ರ ಸಾಮರ್ಥ್ಯಗಳು ನಮ್ಮನ್ನು ಇತರ ದೇಶಗಳಿಗಿಂತ ಭಿನ್ನವಾಗಿಸಿದವು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*