Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಳಿಂಜಂ ಅಂತರರಾಷ್ಟ್ರೀಯ ಬಂದರನ್ನು ಉದ್ಘಾಟಿಸಿ ಅನೇಕ ಜನರ ನಿದ್ದೆಗೆಡಿಸಲಿದೆ ಎಂದ ಪ್ರಧಾನಿ ಮೋದಿ

ತಿರುವನಂತಪುರಂ, ಮೇ 02: ಈ ಕಾರ್ಯಕ್ರಮವು ಹಲವರ ನಿದ್ದೆಗೆಡಿಸುವುದಂತೂ ನಿಶ್ಚಿತ ಎಂದು ಪ್ರಧಾನಿ ನರೇಂದ್ರ ಮೋದ ಹೇಳಿದ್ದಾರೆ. ಕೇರಳಕ್ಕೆ ತೆರಳಲಿರುವ ಅವರು, ವಿಳಿಂಜಂ ಅಂತರರಾಷ್ಟ್ರೀಯ ಬಂದರನ್ನು ಉದ್ಘಾಟಿಸಿ ಮಾತನಾಡಿದರು. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್​ ಅವರನ್ನು ಉದ್ದೇಶಿಸಿ ಮಾತನಾಡಿ, ನೀವು ಇಂಡಿ ಮೈತ್ರಿಕೂಟದ ಬಲವಾದ ಆಧಾರಸ್ತಂಭ. ಶಶಿ ತರೂರ್ ಕೂಡ ಇಲ್ಲಿ ಕುಳಿತಿದ್ದಾರೆ. ಇಂದಿನ ಕಾರ್ಯಕ್ರಮವು ಅನೇಕ ಜನರ ನಿದ್ದೆಗೆಡಿಸಲಿದೆ ಎಂದು ನಗೆ ಚಟಾಕಿ ಹಾರಿಸಿದರು.


















ದೊಡ್ಡ ಸರಕು ಹಡಗುಗಳಿಗೆ ಬರಲು ಅವಕಾಶ ಪ್ರಧಾನಿ ಮೋದಿ ಅವರು ಈಗ ವಿಶ್ವದ ದೊಡ್ಡ ಸರಕು ಹಡಗುಗಳು ಇಲ್ಲಿಗೆ ಸುಲಭವಾಗಿ ಬರಲು ಸಾಧ್ಯವಾಗುತ್ತದೆ . ಭಾರತದ ಶೇ. 75 ರಷ್ಟು ಸಾಗಣೆಯನ್ನು ದೇಶದ ಹೊರಗಿನ ಬಂದರುಗಳಲ್ಲಿ ಮಾಡಲಾಗುತ್ತಿತ್ತು, ಇದರಿಂದಾಗಿ ಭಾರಿ ನಷ್ಟ ಉಂಟಾಗಿದೆ. ಈ ಪರಿಸ್ಥಿತಿ ಈಗ ಬದಲಾಗಲಿದೆ ಎಂದರು.

ಈಗ ದೇಶದ ಹಣ ದೇಶಕ್ಕೆ ಉಪಯುಕ್ತವಾಗುತ್ತದೆ. ವಿದೇಶಕ್ಕೆ ಹೋಗುತ್ತಿದ್ದ ಹಣ ಈಗ ಕೇರಳ ಮತ್ತು ವಿಳಿಂಜಂ ಜನರಿಗೆ ಹೊಸ ಅವಕಾಶಗಳನ್ನು ತರುತ್ತದೆ. ಗುಲಾಮಗಿರಿಗೂ ಮುನ್ನ, ನಮ್ಮ ಭಾರತ ಸಾವಿರಾರು ವರ್ಷಗಳ ಸಮೃದ್ಧಿಯನ್ನು ಕಂಡಿದೆ. ಒಂದು ಕಾಲದಲ್ಲಿ ಭಾರತವು ಜಾಗತಿಕ ಜಿಡಿಪಿಯಲ್ಲಿ ದೊಡ್ಡ ಪಾಲನ್ನು ಹೊಂದಿತ್ತು. ಆ ಸಮಯದಲ್ಲಿ ನಮ್ಮ ಸಮುದ್ರ ಸಾಮರ್ಥ್ಯಗಳು ನಮ್ಮನ್ನು ಇತರ ದೇಶಗಳಿಗಿಂತ ಭಿನ್ನವಾಗಿಸಿದವು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ