Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಳಿಂಜಂ ಅಂತರರಾಷ್ಟ್ರೀಯ ಬಂದರನ್ನು ಉದ್ಘಾಟಿಸಿ ಅನೇಕ ಜನರ ನಿದ್ದೆಗೆಡಿಸಲಿದೆ ಎಂದ ಪ್ರಧಾನಿ ಮೋದಿ

ತಿರುವನಂತಪುರಂ, ಮೇ 02: ಈ ಕಾರ್ಯಕ್ರಮವು ಹಲವರ ನಿದ್ದೆಗೆಡಿಸುವುದಂತೂ ನಿಶ್ಚಿತ ಎಂದು ಪ್ರಧಾನಿ ನರೇಂದ್ರ ಮೋದ ಹೇಳಿದ್ದಾರೆ. ಕೇರಳಕ್ಕೆ ತೆರಳಲಿರುವ ಅವರು, ವಿಳಿಂಜಂ ಅಂತರರಾಷ್ಟ್ರೀಯ ಬಂದರನ್ನು ಉದ್ಘಾಟಿಸಿ ಮಾತನಾಡಿದರು. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್​ ಅವರನ್ನು ಉದ್ದೇಶಿಸಿ ಮಾತನಾಡಿ, ನೀವು ಇಂಡಿ ಮೈತ್ರಿಕೂಟದ ಬಲವಾದ ಆಧಾರಸ್ತಂಭ. ಶಶಿ ತರೂರ್ ಕೂಡ ಇಲ್ಲಿ ಕುಳಿತಿದ್ದಾರೆ. ಇಂದಿನ ಕಾರ್ಯಕ್ರಮವು ಅನೇಕ ಜನರ ನಿದ್ದೆಗೆಡಿಸಲಿದೆ ಎಂದು ನಗೆ ಚಟಾಕಿ ಹಾರಿಸಿದರು.


















ದೊಡ್ಡ ಸರಕು ಹಡಗುಗಳಿಗೆ ಬರಲು ಅವಕಾಶ ಪ್ರಧಾನಿ ಮೋದಿ ಅವರು ಈಗ ವಿಶ್ವದ ದೊಡ್ಡ ಸರಕು ಹಡಗುಗಳು ಇಲ್ಲಿಗೆ ಸುಲಭವಾಗಿ ಬರಲು ಸಾಧ್ಯವಾಗುತ್ತದೆ . ಭಾರತದ ಶೇ. 75 ರಷ್ಟು ಸಾಗಣೆಯನ್ನು ದೇಶದ ಹೊರಗಿನ ಬಂದರುಗಳಲ್ಲಿ ಮಾಡಲಾಗುತ್ತಿತ್ತು, ಇದರಿಂದಾಗಿ ಭಾರಿ ನಷ್ಟ ಉಂಟಾಗಿದೆ. ಈ ಪರಿಸ್ಥಿತಿ ಈಗ ಬದಲಾಗಲಿದೆ ಎಂದರು.

ಈಗ ದೇಶದ ಹಣ ದೇಶಕ್ಕೆ ಉಪಯುಕ್ತವಾಗುತ್ತದೆ. ವಿದೇಶಕ್ಕೆ ಹೋಗುತ್ತಿದ್ದ ಹಣ ಈಗ ಕೇರಳ ಮತ್ತು ವಿಳಿಂಜಂ ಜನರಿಗೆ ಹೊಸ ಅವಕಾಶಗಳನ್ನು ತರುತ್ತದೆ. ಗುಲಾಮಗಿರಿಗೂ ಮುನ್ನ, ನಮ್ಮ ಭಾರತ ಸಾವಿರಾರು ವರ್ಷಗಳ ಸಮೃದ್ಧಿಯನ್ನು ಕಂಡಿದೆ. ಒಂದು ಕಾಲದಲ್ಲಿ ಭಾರತವು ಜಾಗತಿಕ ಜಿಡಿಪಿಯಲ್ಲಿ ದೊಡ್ಡ ಪಾಲನ್ನು ಹೊಂದಿತ್ತು. ಆ ಸಮಯದಲ್ಲಿ ನಮ್ಮ ಸಮುದ್ರ ಸಾಮರ್ಥ್ಯಗಳು ನಮ್ಮನ್ನು ಇತರ ದೇಶಗಳಿಗಿಂತ ಭಿನ್ನವಾಗಿಸಿದವು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ