Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

13 ಸಾವಿರ ಅಡಿ ಸ್ಕೈಡೈವಿಂಗ್ ಮೂಲಕ ಮೋದಿ ಪರ ಯುವಕರ ಪ್ರಚಾರ!

ಬೆಂಗಳೂರು, ಏಪ್ರಿಲ್​ 08:ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನರೇಂದ್ರ ಮೋದಿಯವರ  ಪರವಾಗಿ ಯುವಕರು ವಿಶಿಷ್ಟವಾಗಿ ಪ್ರಚಾರ ಮಾಡಿದ್ದಾರೆ. ನಾಲ್ವರು ಮೋದಿ ಅಭಿಮಾನಿಗಳು ನಮೋ ಬ್ರಿಗೇಡ್​ 2.O  ಎಂದು ಬರೆದಿರುವ ಬ್ಯಾನರ್​ ಹಿಡಿದುಕೊಂಡು ಸ್ಕೈಡೈವಿಂಗ್ ಮಾಡಿದ್ದಾರೆ.

ವಿಜಯಪುರದ ಉದ್ಯಮಿ ರಾಜಶೇಖರ ಮುತ್ತಿನಪೆಂಡಿಮಠ, ಬೆಂಗಳೂರಿನ ರಾಹುಲ ಡಾಕ್ರೆ, ಅನುಭವ ಅಗರವಾಲ್ ಮತ್ತು ಮಹರಾಷ್ಟ್ರದ ಹಿಮಾಂಶು ಸಾಬಳೆ ನಾಲ್ವರು ಬ್ಯಾಂಕಾಕ್​ನ ಖಾವ್ಯಾವ್ ಡ್ರಾಪ್ ಝೋನ್​ನಿಂದ ಮೋದಿ ಭಾವಚಿತ್ರವಿರು ಬಾವುಟ ಹಿಡಿದುಕೊಂಡು 13,000 ಅಡಿ ಎತ್ತರದಿಂದ ಹಾರಿದ್ದಾರೆ. ರಾಜಶೇಖರ್ ಹಾಗೂ ಅವರ ತಂಡ ಸ್ಕೈಡೈವಿಂಗ್ ಮಾಡಿರುವ ವಿಡಿಯೋ ಸಾಮಾಜಿಕ ಜಲತಾಣಲ್ಲಿ ವೈರಲ್ ಆಗಿದೆ.

ಈ ನಾಲ್ವರು ಯುವಕರು ಅಯೋಧ್ಯೆ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ವೇಳೆಯೂ ಸ್ಕೈ ಡೈವಿಂಗ್​ ಮಾಡಿದ್ದರು. ಕೈಯ್ಯಲ್ಲಿ ಜೈ ಶ್ರೀರಾಮ ಎಂದು ಬರೆದಿರುವ ಮತ್ತು ರಾಮ ಮಂದಿರದ ಫೋಟೋ ಇರುವ ಬ್ಯಾನರ್ ಹಿಡಿದು ಸ್ಕೈ ಡೈವಿಂಗ್ ಮೂಲಕ 13 ಸಾವಿರ ಅಡಿಯ ಮೇಲಿನಿಂದ ಜೈ ಶ್ರೀ ರಾಮ್ ಎಂದು ಧುಮುಕಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ