Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಸ್ತುತವಾಗಿ ಪುರುಷ ಕ್ರಾಂತಿ ಆಗಬೇಕಿದೆ : ಪ್ರೊ.ರಾಬರ್ಟ್ ಜೋಸ್

ಬಳ್ಳಾರಿ..30- ಇಂದಿನ ತಂತ್ರಜ್ಞಾನ ಯುಗದಲ್ಲಿ ವೈಯಕ್ತಿಕ ಮಾಹಿತಿಯನ್ನು ಸಂರಕ್ಷಿಸಿಕೊಳ್ಳುವುದು ದೊಡ್ಡ ಸವಾಲಾಗಿ ಪರಿಣಮಿಸಿದೆ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಇಂಗ್ಲೀಷ್ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ.ರಾಬರ್ಟ್ ಜೋಸ್ ಅವರು ಹೇಳಿದರು.
ಗುರುವಾರ, ವಿವಿ ಯ ಡಾ.ಬಿ.ಆರ್ ಅಂಬೇಡ್ಕರ್ ಸಭಾಂಗಣದಲ್ಲಿ ವಿವಿಯ ಆಂತರಿಕ ದೂರು ಸಮಿತಿ (ಐಸಿಸಿ) ಯಿಂದ ಆಯೋಜಿಸಿದ್ದ ಚರ್ಚಾಸ್ಫರ್ಧೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಎಐ ತಂತ್ರಜ್ಞಾನದ ಮೂಲಕ ಅನೇಕ ತೊಂದರೆ ಅನುಭವಿಸುವ ಪರಿಸ್ಥಿತಿ ಮಾನವನಿಗೆ ಎದುರಾಗಿದೆ. ಸ್ತಿçà ಸಮಾನತೆಯಿಂದ ಇಂದು ಮಹಿಳೆಯರು ಹಲವಾರು ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದಾರೆ. ಪ್ರಸ್ತುತವಾಗಿ ಪುರುಷ ಕ್ರಾಂತಿ ಆಗಬೇಕಿದೆ ಎಂದು ಅಭಿಪ್ರಾಯಪಟ್ಟರು.
ವಿವಿಯ ರಸಾಯನಶಾಸ್ತç ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ.ಅರುಣ್ ಕುಮಾರ ಲಗಶೆಟ್ಟಿ ಅವರು ಮಾತನಾಡಿ,  ದೇಶದಲ್ಲಿ ಮಹಿಳಾ ಕಾನೂನುಗಳು ಬಲಿಷ್ಠವಾಗಿದ್ದು, ಸಮಾಜದಲ್ಲಿ ಮಹಿಳೆಯರನ್ನು ಗೌರವಿಸುವ ಮನೋಭಾವನೆ ಬೆಳೆಸಿಕೊಳ್ಳುವ ಅಗತ್ಯತೆ ಇದೆ ಎಂದು ಹೇಳಿದರು.
ಕಾರ್ಯಕ್ರಮದ ಸಂಯೋಜಕರು ಮತ್ತು ಐಸಿಸಿ ನಿರ್ದೇಶಕರಾದ ಪ್ರೊ.ಗೌರಿ ಮಾಣಿಕ್ ಮಾನಸ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ‘ಸೈಬರ್ ಭದ್ರತಾ ವ್ಯವಸ್ಥೆಗಳು ಸೇವಾ ಸ್ಥಳದಲ್ಲಿ ಪೋಶ್ ಕಾಯ್ದೆಯ ಅನುಷ್ಠಾನ ಮತ್ತು ಬಲಪಡಿಸುವಿಕೆಯಲ್ಲಿ ಪರಿಣಾಮಕಾರಿಯಾಗಿವೆಯೆ?” ಎಂಬ ವಿಷಯದ ಕುರಿತು ಚರ್ಚಾಸ್ಪರ್ಧೆ ಜರುಗಿತು.
ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಕುರಿತು ಪ್ರಮಾಣವಚನವನ್ನು ಪ್ರೊ.ಮೇಧಾವಿನಿ ಕಟ್ಟಿ ಅವರು ಬೋಧಿಸಿದರು.
ಕಾರ್ಯಕ್ರಮದಲ್ಲಿ ತೀರ್ಪುಗಾರರಾಗಿ ಭೌತಶಾಸ್ತç ವಿಭಾಗದ ಮುಖ್ಯಸ್ಥ ಪ್ರೊ.ಉದಯಕುಮಾರ್ ಖಡ್ಕೆ ವೇದಿಕೆಯಲ್ಲಿದ್ದರು. ವಿಶ್ವವಿದ್ಯಾಲಯದ ವಿವಿಧ ನಿಕಾಯಗಳ ಡೀನರು, ಮುಖ್ಯಸ್ಥರುಗಳು, ಬೋಧಕ-ಬೋಧಕೇತರ ಸಿಬ್ಬಂದಿ, ಸಂಶೋಧನಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ