LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

ಸತೀಶ ಅಭಿಮಾನಿಗಳಿಂದ ಪ್ರತಿಭಟನೆ

 

ಮುಗಳಖೋಡ (೧೧) ಸಚಿವ ಸತೀಶ ಜಾರಕಿಹೊಳಿ ಅವರ ಮೇಲೆ ಇಡಿ ದಾಳಿ ಕಂಡಿಸಿ ಅಭಿಮಾನಿಗಳು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಶುಕ್ರವಾರ  ಪಟ್ಟಣದ ಜತ್ತ ಜಾಂಬೊಟಿ ರಾಜ್ಯ ಹೆದ್ದಾರಿ ಮಾರ್ಗದ ಮುಗಳಖೋಡ ವೃತ್ತದಲ್ಲಿ ವಾಹನಗಳನ್ನು ತಡೆದು ಟಾಯರ್ ಸುಟ್ಟು ಅರ್ಧ ಗಂಟೆಗಳ ಕಾಲ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. 

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಡಾ.ಚಂದ್ರು ಕುಲಿಗೋಡ ಮಾತನಾಡಿ ಸತೀಶ್ ಸಾವಕಾರ ಬಡವರ ಬಂಧು ದಿನ ದಲಿತರ ಹಾಗೂ ಹಿಂದುಳಿದವರ ನಾಯಕ, ಯಾವುದೇ ಅನ್ಯಾಯ ಮಾರ್ಗದಿಂದ ಹಣಗಳಿಸದೆ ನ್ಯಾಯಯುತ ಹಾಗೂ ಕಾನೂನು ಬದ್ಧವಾಗಿ ರಾಜಕೀಯದಲ್ಲಿ ಬೆಳೆದು ಮುಂದಿನ ಮುಖ್ಯಮಂತ್ರಿ ಎಂದು ಬಿಂಬಿತರಾಗಿರುವುದನ್ನು ಸಹಿಸದವರು ವಿನಾಕಾರಣದಿಂದ ಅವರ ಮೇಲೆ ಇಡಿ  ದಾಳಿ ನಡೆದಿದೆ ಅದನ್ನು ಸಮರ್ಥವಾಗಿ ಎದುರಿಸಿ ಕಳಂಕ ರಹಿತರಾಗಿ ಜನನಾಯಕನಾಗಿ ಹೊರಹುಮ್ಮತ್ತಾರೆ ಎಂದು ಪ್ರತಿಭಟನೆಯ ಮುಂದಾತ್ವ ವಹಿಸಿ ಮಾತನಾಡಿದರು. ಪರಪ್ಪ ಖೆತಗೌಡರ ,ರಮೇಶ ಯಡವಣ್ಣವರ, ಪ್ರಕಾಶ್ ಆದಪ್ಪಗೊಳ, ನೇಮನ್ನಾ ಬಾಬಣ್ಣವರ ,ಲಕ್ಷ್ಮಣ್ಣ ಗೋಕಾಕ ,ಸುಖದೇವ ಕರಬಿಮಗೋಳ, ಅಶೋಕ ಬಾಗಿ, ರಾಜಕುಮಾರ ನಾಯಿಕ, ಶಿವಪ್ಪ ಹಳ್ಳೂರ, ಭೂಪಾಲ ಬಾಬಣ್ಣವರ, ಮುಪ್ಪಯ್ಯ ಹಿರೇಮಠ, ಪರಪ್ಪ ಕುಲಿಗೋಡ, ಚೇತನ ನಡುವಿನಕೆರಿ, ಶ್ರೀಶೈಲ ಕುಲಿಗೋಡ ಹಾಗೂ ನೂರಾರು ಕಾರ್ಯಕರ್ತರು ಅಭಿಮಾನಿಗಳು ಇದ್ದರು. 
ಫೋಟೋ..ಮುಗಳಖೋಡ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು. 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗುಣಾತ್ಮ ಶಿಕ್ಷಣ, ಒಳ್ಳೆಯ ಸಂಸ್ಕಾರ ನೀಡುವುದು ಶಿಕ್ಷಕರ ಆಧ್ಯ ಕರ್ತವ್ಯ: ಶಾಸಕ ಂiಶವಂತರಾಯಗೌಡ ಪಾಟೀಲಬರ ಪೀಡಿತ ತಾಲೂಕು ಘೋಷಣೆ ಶೇ.೨೦೦ ಖಚಿತ-ಶಾಸಕ ನಾಡಗೌಡಮುದ್ದೇಬಿಹಾಳ ಹಾಗೂ ವಿಜಯಪುರ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಎ.ಎಸ್. ಪಾಟೀಲ್ ನಡಹಳ್ಳಿ ಆಗ್ರಹಸಿಎಂ ಡಿ.ಕೆ.ಶಿವಕುಮಾರ್ ಜೊತೆ ಚರ್ಚೆ; ರೈತರ ಹೆಸರಿನಲ್ಲಿ ರಾಜಕೀಯ ಮಾಡುವವರ ಬಗ್ಗೆ ಕಿವಿಗೊಡಬೇಡಿಅರಣ್ಯ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ನ್ಯಾಯಾಧೀಶ ಎನ್.ವಿ.ವಿಜಯಸೆ.೧೩ರಂದು ತಾಳಿಕೋಟೆ ತಾಲೂಕಿನ ಹಲವು ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯಹಿರೇಬಾಗೇವಾಡಿಯಲ್ಲಿ ಶ್ರಾವಣ ಮಾಸದ ವಿಶೇಷ ಪೂಜೆ: ಲಕ್ಷ್ಮೀ ಹೆಬ್ಬಾಳಕರ್ ಭಾಗಿ*ಗೃಹಲಕ್ಷ್ಮಿ ಹಣದಿಂದ ರಥ ನಿರ್ಮಾಣಕ್ಕೆ ಗ್ರಾಮಸ್ಥರ ಕೊಡುಗೆ*; *ಲಕ್ಷ್ಮೀ ಹೆಬ್ಬಾಳಕರ್ ಪ್ರಶಂಸೆ*ಸತೀಶ ಅಭಿಮಾನಿಗಳಿಂದ ಪ್ರತಿಭಟನೆಪೌಷ್ಠಿಕ ಆಹಾರ ಸೇವನೆಯಿಂದ ರಕ್ತಹೀನತೆ, ಅಪೌಷ್ಠಿಕತೆ ತಡೆ ಸಾಧ್ಯ: ನ್ಯಾ. ಮಹಾಂತೇಶ ದರಗದ