Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಂಥಪಾಲಕರಿಗೆ ರೂ. 19,201 ವೇತನಕ್ಕೆ ಅಗ್ರಹಿಸಿ ಪ್ರತಿಭಟನೆ 

ಬೆಳಗಾವಿ: (ಡಿ.11) ರಾಜ್ಯದ ಗ್ರಾಮ ಪಂಚಾಯತ ಅರಿವು ಕೇಂದ್ರ ಗ್ರಂಥಾಲಯಗಳ ಗ್ರಂಥಪಾಲಕರಿಗೆ ಕನಿಷ್ಠ ವೇತನವನ್ನು ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತ ಇಲಾಖೆ ವತಿಯಿಂದ ದಿ. 16-8-2023 ಜಾರಿಯಾಗಿರುತ್ತದೆ. ಇದಕ್ಕೆ ಸಂಬಂಧಪಟ್ಟಂತೆ ನಮ್ಮ ನಮ್ಮ ವೇತನವನ್ನು ರೂ. 19201/- ಮತ್ತು ತುಟ್ಟಿಬಟ್ಟೆ ರೂ. 7201/- ಪಾವತಿಸಲು ಆದೇಶ ನೀಡಲಾಗಿದೆ. ಆದರೆ ಕೇವಲ ರೂ 12000/- ಮಾತ್ರ ಸಂದಾಯ ಮಾಡುತ್ತಿದ್ದು ರೂ 7201/- ತುಟ್ಟಿಬಟ್ಟೆ ನೀಡಿತ್ತಿಲ್ಲ. ಪ್ರಸಕ್ತ  ಸರಿಯಾದ ಸಮಯಕ್ಕೆ ವೇತನ ನೀಡದ ಕಾರಣ ಇಬ್ಬರು ಗ್ರಂಥಪಾಲಕರು ಆತ್ಮಹತ್ಯೆ ಮಾಡಿಕೊಂಡಿದ್ದು. ಸರ್ಕಾರ ಶೀಘ್ರವಾಗಿ ಗ್ರಾತಾಪಲಕರಿಗೆ ರೂ. 19201/- ಗಳ ವೇತನವನ್ನು ನೇರವಾಗಿ ನೀಡಬೇಕೆಂದು ಕರ್ನಾಟಕ ರಾಜ್ಯ ಅರಿವು ಕೇಂದ್ರ ಗ್ರಾಮ ಪಂಚಾಯತ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದ ಗ್ರಂಥಪಾಲಕರ ನೌಕರರ ಸಂಘ ಅಗ್ರಹಿಸಿದೆ.

ಈ ಪ್ರತಿಭಟನೆಯಲ್ಲಿ ಗೌರವ ಅಧ್ಯಕ್ಷ ಶಿವಶರಣಪ್ಪ ಕಾಳಗಿ, ರಾಜ್ಯಾಧ್ಯಕ್ಷರಾದ ಪಂಚನಗೌಡ ಪಾಟೀಲ, ಸಂಘದ ಪದಾಧಿಕಾರಿಗಳು, ರಾಜ್ಯದ ಗ್ರಂಥಪಾಲಕರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ