Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹೊರಗುತ್ತಿಗೆ ನೌಕರರ ಪ್ರತಿಭಟನೆ

ಇಂಡಿ,ಏ.೧೭ : ಕರ್ನಾಟಕ ರಾಜ್ಯ ಇಂಡಿ ತಾಲೂಕಿನ ಸರಕಾರಿ ಹಾಸ್ಟೇಲ್ ಮತ್ತು ವಸತಿ ಶಾಲೆ ಹೊರಗುತ್ತಿಗೆ ನೌಕರರ ಸಂಘದಿಂದ ತಮ್ಮ ವಿವಿಧ ಬೇಡಿಕೆ ಆಗ್ರಹಿಸಿ ಆಡಳಿತಸೌಧದಲ್ಲಿ ಪ್ರತಿಭಟನೆ ನಡೆಸಿದರು.
ಇಂಡಿ ತಾಲೂಕಾ ಹಾಸ್ಟೇಲ್ ಮತ್ತು ವಸತಿ ಶಾಲೆ ಹೊರ ಗುತ್ತಿಗೆ ನೌಕರರ ಸಂಘದ ಅಧ್ಯಕ್ಷ ದಾನಮ್ಮ ಹೂಗಾರ ಮಾತನಾಡಿ ಹಿಂದುಳಿದ ವರ್ಗಗಳ ಇಲಾಖೆ ಸಮಾಜ ಕಲ್ಯಾಣ ಇಲಾಖೆ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಪರಿಶಿಷ್ಟ ವರ್ಗಗಳ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಹಾಸ್ಟೆಲ ಹಾಗೂ ವಸತಿ ನಿಲಯಗಳಲ್ಲಿ ಕೆಲಸ ಮಾಡುವ ಅಡುಗೆಯವರು, ಅಡುಗೆ ಸಹಾಯಕರು, ಸ್ವಚ್ಚತಾಗಾರರು ಕಾವಲುಗಾರರು ಜವಾನರು ನರ್ಸಗಳು ಕಂಪ್ಯೂಟರ ಅಪರೇಟರಗಳು ಡಾಟಾ ಎಂಟ್ರಿ ಅಪರೇಟರಗಳು , ಸುಮಾರು ಹದಿನೈದು ವರ್ಷದಿಂದ ಇಪ್ಪತ್ತು ವರ್ಷಗಳ ವರೆಗೆ ಕೆಲಸ ಮಾಡುತ್ತಿದ್ದಾರೆ.
ಅವರಿಗೆ ಕನಿಷ್ಠ ವೇತನ ಜಾರಿ ಆಗಬೇಕು ಎಲ್ಲಾ ಹೊರಗುತ್ತಿಗೆ ನೌಕರರಿಗೂ ಸೇವಾ ಭದ್ರತೆ ನೀಡಿ ಖಾಯಂ ಮಾಡಬೇಕು. ಏಪ್ರೀಲ ಮತ್ತು ಮೇ ತಿಂಗಳ ಅವಧಿಯಲ್ಲಿ ಹಾಸ್ಟೆಲ ನೌಕರರಿಗೆ ರಜಾ ಸಹಿತ ವೇತನ ನೀಡಬೇಕು ಎಂದರು.
ತಾಲುಕಾ ಪ್ರಧಾನ ಕಾರ್ಯದರ್ಶಿ ರಜನಿ ಬನಸೋಡೆ, ಕಲಾವತಿ ಕಾಳೆ, ಯಲ್ಲಮ್ಮ ಮದಭಾವಿ ಶಾರದಾ ಬಿರಾದಾರ, ಪ್ರೇಮಾವತಿ ಬಜಂತ್ರಿ ರೇಣುಕಾ ಬಾರಾಸೆ ಶಶಿಕಲಾ ಕಮತಿ ಗೀರಿಜಾ ಮದಭಾವಿ ಸುಮಂಗಲಾ ಕುಂಬಾರುವಮ್ಮ ಕಾಪಸೆ ಶೋಭಾ ಬಾರಿಕಾಯಿ, ಪ್ರಕಾಶ ದೇಸಾಯಿ, ದಾವಲಸಾಬ ಕಸ್ಸಾಬ ಮತ್ತಿತರಿದ್ದರು.
ತಹಸೀಲ್ದಾರ ಬಿ.ಎಸ್ ಕಡಕಬಾವಿ ಇವರಿಗೆ ಮನವಿ ಅರ್ಪಿಸಿದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*