Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹೊರಗುತ್ತಿಗೆ ನೌಕರರ ಪ್ರತಿಭಟನೆ

ಇಂಡಿ,ಏ.೧೭ : ಕರ್ನಾಟಕ ರಾಜ್ಯ ಇಂಡಿ ತಾಲೂಕಿನ ಸರಕಾರಿ ಹಾಸ್ಟೇಲ್ ಮತ್ತು ವಸತಿ ಶಾಲೆ ಹೊರಗುತ್ತಿಗೆ ನೌಕರರ ಸಂಘದಿಂದ ತಮ್ಮ ವಿವಿಧ ಬೇಡಿಕೆ ಆಗ್ರಹಿಸಿ ಆಡಳಿತಸೌಧದಲ್ಲಿ ಪ್ರತಿಭಟನೆ ನಡೆಸಿದರು.
ಇಂಡಿ ತಾಲೂಕಾ ಹಾಸ್ಟೇಲ್ ಮತ್ತು ವಸತಿ ಶಾಲೆ ಹೊರ ಗುತ್ತಿಗೆ ನೌಕರರ ಸಂಘದ ಅಧ್ಯಕ್ಷ ದಾನಮ್ಮ ಹೂಗಾರ ಮಾತನಾಡಿ ಹಿಂದುಳಿದ ವರ್ಗಗಳ ಇಲಾಖೆ ಸಮಾಜ ಕಲ್ಯಾಣ ಇಲಾಖೆ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಪರಿಶಿಷ್ಟ ವರ್ಗಗಳ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಹಾಸ್ಟೆಲ ಹಾಗೂ ವಸತಿ ನಿಲಯಗಳಲ್ಲಿ ಕೆಲಸ ಮಾಡುವ ಅಡುಗೆಯವರು, ಅಡುಗೆ ಸಹಾಯಕರು, ಸ್ವಚ್ಚತಾಗಾರರು ಕಾವಲುಗಾರರು ಜವಾನರು ನರ್ಸಗಳು ಕಂಪ್ಯೂಟರ ಅಪರೇಟರಗಳು ಡಾಟಾ ಎಂಟ್ರಿ ಅಪರೇಟರಗಳು , ಸುಮಾರು ಹದಿನೈದು ವರ್ಷದಿಂದ ಇಪ್ಪತ್ತು ವರ್ಷಗಳ ವರೆಗೆ ಕೆಲಸ ಮಾಡುತ್ತಿದ್ದಾರೆ.
ಅವರಿಗೆ ಕನಿಷ್ಠ ವೇತನ ಜಾರಿ ಆಗಬೇಕು ಎಲ್ಲಾ ಹೊರಗುತ್ತಿಗೆ ನೌಕರರಿಗೂ ಸೇವಾ ಭದ್ರತೆ ನೀಡಿ ಖಾಯಂ ಮಾಡಬೇಕು. ಏಪ್ರೀಲ ಮತ್ತು ಮೇ ತಿಂಗಳ ಅವಧಿಯಲ್ಲಿ ಹಾಸ್ಟೆಲ ನೌಕರರಿಗೆ ರಜಾ ಸಹಿತ ವೇತನ ನೀಡಬೇಕು ಎಂದರು.
ತಾಲುಕಾ ಪ್ರಧಾನ ಕಾರ್ಯದರ್ಶಿ ರಜನಿ ಬನಸೋಡೆ, ಕಲಾವತಿ ಕಾಳೆ, ಯಲ್ಲಮ್ಮ ಮದಭಾವಿ ಶಾರದಾ ಬಿರಾದಾರ, ಪ್ರೇಮಾವತಿ ಬಜಂತ್ರಿ ರೇಣುಕಾ ಬಾರಾಸೆ ಶಶಿಕಲಾ ಕಮತಿ ಗೀರಿಜಾ ಮದಭಾವಿ ಸುಮಂಗಲಾ ಕುಂಬಾರುವಮ್ಮ ಕಾಪಸೆ ಶೋಭಾ ಬಾರಿಕಾಯಿ, ಪ್ರಕಾಶ ದೇಸಾಯಿ, ದಾವಲಸಾಬ ಕಸ್ಸಾಬ ಮತ್ತಿತರಿದ್ದರು.
ತಹಸೀಲ್ದಾರ ಬಿ.ಎಸ್ ಕಡಕಬಾವಿ ಇವರಿಗೆ ಮನವಿ ಅರ್ಪಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ