Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚರಂಡಿನೀರು ರಸ್ತೆಗೆ; ಸಂಚಾರಕ್ಕೆ ಅಡಚಣೆ: ಸಾರ್ವಜನಿಕರ ಆಕ್ರೋಶ

 

ರನ್ನ ಬೆಳಗಲಿ: ಮೇ.೨೪., ಪಟ್ಟಣದ ೧೪ನೇ ವಾರ್ಡಿನ ಹಿಪ್ಪರಗಿ ಹಾಗೂ ಒಂಟಗೋಡಿ ಓಣಿಯಲ್ಲಿ ಚರಂಡಿ ನೀರು ಸಾರ್ವಜನಿಕರ ರಸ್ತೆ ಮೇಲೆ ಪೋಲಾಗುತ್ತಿರುವುರಿಂದ, ಸಾರ್ವಜನಿಕರ ಸಂಚಾರ ಸಂಪೂರ್ಣ ಬಂಧ ಆಗಿರುತ್ತದೆ. ಚರಂಡಿ ನೀರು ಹೆಚ್ಚಿನ ಪ್ರಮಾಣದಲ್ಲಿ ಸಂಗ್ರಹವಾಗಿ ನೀರು ಮುಂದು ಹರಿಯದೆ ಇರುವುದರಿಂದ ಸುತ್ತ ಮುತ್ತಲಿನ ಮನೆಯವರಿಗೆ ಆರೋಗ್ಯದ ಸಮಸ್ಯೆಗಳು ಕಂಡುಬರುತ್ತವೆ ಹೀಗಾಗಿ ಆದ? ಬೇಗ ಈ ಸಮಸ್ಯೆಯಿಂದ ಮುಕ್ತಿ ನೀಡಬೇಕೆಂದು ಹಾಗೂ ಸುರಕ್ಷಿತವಾದ ಒಳಚರಂಡಿ ಪುನರ್ ನವೀಕರಣಗೊಳ್ಳಬೇಕೆಂದು ಪ್ರತಿಭಟನೆಯ ನೆತೃತ್ವ ವಹಿಸಿದ ವಿಠ್ಠಲ ಕರಡಿ ಯವರು ಪಟ್ಟಣ ಪಂಚಾಯಿತಿಯ ಪ್ರಥಮ ದರ್ಜೆ ಸಹಾಯಕರಾದ ಪಿ ಡಿ ನಾಗನೂರ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಮಹಾಲಿಂಗಪ್ಪ ಒಂಟಗೋಡಿ, ಯಶವಂತ ಒಂಟಗೋಡಿ, ಈಶ್ವರ ಜೈನಾಪುರ, ಶ್ರೀಶೈಲ ಚಿಚಖಂಡಿ , ಬಾಳಪ್ಪ ಹುಲ್ಯಾಳ, ಮಹಾಂತೇಶ ಚಿಚಖಂಡಿ, ಶೋಭಾ ಒಂಟಗೋಡಿ ಇನ್ನಿತರರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ