Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹರ್ಷ ಟ್ರೋಫಿ ಗೆದ್ದ ಕ್ವಾಲಿಟಿ ಡೆವಲಪ್ಪರ್ಸ್ ತಂಡ

ಬೆಳಗಾವಿ: ಬಾಳೇಕುಂದ್ರಿ ಬಿ ಕೆ ಗ್ರಾಮದ ವೈರಲೆಸ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಹರ್ಷ ಟ್ರೋಫಿ ಸೀಸನ್ 6 ಕ್ರಿಕೆಟ್ ಪಂದ್ಯಾವಳಿ ಭಾನುವಾರ ಮುಕ್ತಾಯವಾಯಿತು.


ಬೆಳಗಾವಿ ಗ್ರಾಮೀಣ ಭಾಗದ ಹಲವಾರು ತಂಡಗಳು ಭಾಗವಹಿಸಿ ಪ್ರಶಸ್ತಿಗಳನ್ನು ಗೆಲ್ಲಲು ಸೆಣಸಾಟ ನಡೆಸಿದ್ದವು‌.


ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಕ್ವಾಲಿಟಿ ಡೆವೆಲಪರ್ಸ್ ಬಾಳೇಕುಂದ್ರಿ ಬಿ.ಕೆ ತಂಡ ಜಯಭೇರಿ ಬಾರಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.

 ರನ್ನರ್- ಅಪ್ ಸ್ಥಾನವನ್ನು ಕಡೋಲಿ ಗ್ರಾಮದ ಅಜಯ್ ಅಯೋಧ್ಯ 11 ತಂಡ ಪಡೆದುಕೊಂಡರೆ, ಗೊಂಡವಾಡದ ಎಸ್.ಬಿ.ಎಸ್. ಮೌಳಿ ದಾಬಾ ತಂಡ ಅತ್ಯುತ್ತಮ ತಂಡವಾಗಿ ಹೊರಹೊಮ್ಮಿರುವ ಹಿನ್ನೆಲೆಯಲ್ಲಿ ಈ ಮೂರು ತಂಡಗಳಿಗೆ ವಿಧಾನ ಪರಿಷತ್ ಸದಸ್ಯ, ಹರ್ಷ ಶುಗರ್ಸ್ ವ್ಯವಸ್ಥಾಪಕ ನಿರ್ದೇಶಕ ಚನ್ನರಾಜ ಹಟ್ಟಿಹೊಳಿ

ಪ್ರಶಸ್ತಿಗಳನ್ನು ವಿತರಿಸಿದರು.


ಹರ್ಷ ಟ್ರೋಫಿ ಗ್ರಾಮೀಣ ಭಾಗದ ತಂಡಗಳಿಗೆ ಪ್ರೋತ್ಸಾಹ ನೀಡಿ ಕ್ರೀಡೆಗಳಲ್ಲಿ ತೊಡಗಿಸಲು  ಉತ್ತಮ ವೇದಿಕೆಯಾಗಿದೆ.

ಈ ವೇಳೆ ಮಾಜಿ ತಾಲೂಕಾ ಪಂಚಾಯತ್ ಅಧ್ಯಕ್ಷರಾದ ಶಂಕರಗೌಡ ಪಾಟೀಲ, ನಾಗೇಶ್ ದೇಸಾಯಿ, ಯುವ ಧುರೀಣರಾದ ಬಸವರಾಜ ಕಲ್ಲೂರ್, ಅಬ್ದುಲ್ ಬಾಗವಾನ್ ರಾಕೇಶ್ ಪಾಟೀಲ, ಅಪ್ಸರ್ ಜಮಾದಾರ್, ಜಮೀಲ್ ಖಾಜಿ, ಅರ್ಬಾಜ್, ನೂರ್ ಜಮಾದಾರ, ನಿಹಾಲ್, ಪ್ರಹ್ಲಾದ, ಕ್ರಿಕೆಟ್ ಪ್ರಿಯರು, ಕ್ರಿಕೆಟ್ ಮ್ಯಾನೆಜ್‌ಮೆಂಟ್‌ ನ ಪದಾಧಿಕಾರಿಗಳು, ವಿವಿಧ ಕ್ರಿಕೆಟ್ ತಂಡಗಳ ಆಟಗಾರರು ಉಪಸ್ಥಿತರಿದ್ದರು


Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ