LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ರಾಣಿ ಚೆನ್ನಭೈರಾದೇವಿ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ

ಬೆಂಗಳೂರು, ಜುಲೈ 25: “ಮೆಣಸಿನ ರಾಣಿ” ಎಂದೇ ಪ್ರಸಿದ್ಧಳಾದ ರಾಣಿ ಚೆನ್ನಭೈರಾದೇವಿ ಅವರ ಸ್ಮರಣಾರ್ಥವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಗುರುವಾರ ಅಂಚೆ ಚೀಟಿ ಬಿಡುಗಡೆ ಮಾಡಿದರು. ರಾಷ್ಟ್ರಪತಿ ಭವನದಲ್ಲಿ ರಾಣಿ ಚೆನ್ನಭೈರಾದೇವಿ ಅಂಚೆ ಚೀಟಿ ಬಿಡುಗಡೆ ಮಾಡಲಾಗಿದೆ. ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ  ಮತ್ತು ರಾಜ್ಯಸಭಾ ಸದಸ್ಯ ಡಾ. ವೀರೇಂದ್ರ ಹೆಗ್ಗಡೆ ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.







ರಾಣಿ ಚೆನ್ನಭೈರಾದೇವಿ ಅಂಚೆ ಚೀಟಿ ಬಿಡುಗಡೆ ಬಳಿಕ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ರಾಣಿ ಚೆನ್ನಭೈರಾದೇವಿಯ ಧೈರ್ಯ, ಸ್ಥೈರ್ಯ ಮತ್ತು ಸಾಧನೆಯನ್ನು ನಾವು ಸುವರ್ಣಾಕ್ಷರಗಳಲ್ಲಿ ಮಾತ್ರವಲ್ಲ, ವಜ್ರದ ಅಕ್ಷರಗಳಲ್ಲಿ ಕೆತ್ತಬೇಕು. ಇದೊಂದು ಅವಿಸ್ಮರಣೀಯ ಘಟನೆ. ನಿಜವೇ ಎಂದು ಮೈ ಚಿವುಟಿ ನೋಡಿಕೊಳ್ಳಬೇಕಾದ ಸಂಗತಿ. ಏಕೆಂದರೆ ನನ್ನಂಥವರಿಗೆ ರಾಷ್ಟ್ರಪತಿ ಭವನವನ್ನು ಪ್ರವೇಶಿಸುವ ಅವಕಾಶವೇ ದೊಡ್ಡದು. ಇನ್ನು ಅವರನ್ನು ಸಮೀಪದಲ್ಲಿ ಕಾಣುವ ಭಾಗ್ಯ ಮತ್ತಷ್ಟು ಹಿರಿದಾದುದು ಎಂದಿದ್ದಾರೆ.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ