Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾಧ್ಯಮದಲ್ಲಿ ಬಿತ್ತರಿಸುವ ಮಾದಕ ದ್ರವ್ಯಗಳಿಗೆ ಮಾರು ಹೋಗಬೇಡಿ: ರಾಘವೇಂದ್ರ ನೀಲಣ್ಣವರ

 

ಮುಧೋಳ: ಜು.23: ತಾಲೂಕಿನ ಮೆಳ್ಳಿಗೇರಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಶುಕ್ರವಾರ ದಂದು ಬೀಳಗಿ ಯೋಜನಾ ಕಚೇರಿಯ ಹಲಗಲಿ ವಲಯ ದಿಂದ "ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ" ಕಾರ್ಯಕ್ರಮ ಜರಗಿತು.

ರಾಘವೇಂದ್ರ ನೀಲಣ್ಣವರ ಯೋಗ ಶಿಕ್ಷಕರು ಮಾಧ್ಯಮದಲ್ಲಿ ಬಿತ್ತರಿಸುವ ಮಾದಕ ದ್ರವ್ಯಗಳಿಗೆ ಮಾರು ಹೋಗಬೇಡಿ, ಇವತ್ತಿನ ದಿನ ಮಕ್ಕಳು ಮಾಧ್ಯಮಗಳಲ್ಲಿ ಬಿತ್ತರಿಸುತ್ತಿರುವ ಮಾದಕ ವೇಸನದ ಪ್ರೇರೇಪಿತ ದೃಶ್ಯಾವಳಿಗಳಿಂದ ದುಶ್ಚಟಗಳಿಗೆ ಬಲಿಯಾಗಿ ಆರೋಗ್ಯ ಹಾಳು ಮಾಡಿಕೊಳ್ಳುವುದರ ಜೊತೆಗೆ ಶೈಕ್ಷಣಿಕ ಸಾಧನೆಯಿಂದ, ಹಿಂದೆ ಉಳಿದು ತಮ್ಮ ಜೀವನವನ್ನು ನರಕ ಮಾಡಿಕೊಳ್ಳುತ್ತಿದ್ದಾರೆ. ಆದ್ದರಿಂದ ತಂದೆ-ತಾಯಿ ಗುರುವಿನ ತ್ಯಾಗವನ್ನು ಮನಗಂಡು,ನಿತ್ಯ ಯೋಗವನ್ನು ಮೈಗೂಡಿಸಿಕೊಂಡು ಉತ್ತಮ ಜೀವನವನ್ನು ನಡೆಸಬೇಕು. ಇವತ್ತಿನ ದಿನ ಸಾಮಾಜಿಕ ಜೀವನ ಹದಗೆಡಲು ಡ್ರಗ್ಸ್, ಮಧ್ಯಪಾನ,ಧೂಮಪಾನ, ಗುಟುಕಾ ಮತ್ತು ಅತಿಯಾದ ಮೊಬೈಲ್ ಬಳಕೆ ಕೂಡಾ ಮಾದಕ ವ್ಯಸನವೇ ಆಗಿದೆ ಆದುದರಿಂದ ಈ
ಮಾದಕ ದ್ರವ್ಯಗಳಿಂದ ದೂರ ಇದ್ದು ಕಲಿಕೆಗೆ ಒತ್ತು ಕೊಡಿ, ನಿಮ್ಮ ಭವಿ?ತ್ತಿನ ಜೀವನ ನಿಮ್ಮ ಪರಿಶ್ರಮದಲ್ಲಿ ಅಡಿಗಿದೆ ಎಂದು ತಿಳಿಸಿದರು.

ಪ್ರಾಚಾರ್ಯರಾದ ವಿ ಕೆ ಜಮಖಂಡಿ, ಶಿಕ್ಷಕರಾದ ಎಂ ಆರ್ ಕಾರಭಾರಿ,ಎಲ್ ಸಿ ಸಸಲಾದಿ,ಜಿ ಎಸ್ ಕೊಬ್ರಿ,ಎ ಬಿ ಮುತ್ತಗಿ,ಆರ್ ಕೆ ಕಾಂಬ್ಳೆ ,ಜಿ ವಿ ಘಟ್ಟದ, ಕೆ ವಿ ಅಮರಿ,ಯು ಎಸ್ ಕೊಡಬಾಗಿ,ಜೆ ಬಿ ತೊಂಡಿಹಾಳ, ಎಮ್ ಎಲ್ ಹೂಗಾರ,ಎ ಎಸ್ ಬನ್ನೂರ,ಎಂ ಎಸ್ ಬಿರಾದರ, ಎಸ್ ಎಚ್ ಬಂಡೆನ್ನವರ ಮತ್ತು ವಲಯದ ಮೇಲ್ವಿಚಾರಕರು ಹಣಮಂತ ಹೂವಿನಭಾವಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ