Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಹುಲ್ ಗಾಂಧಿ ಆರೋಪ ಹಾಸ್ಯಾಸ್ಪದ : ರಾಜು ಕುರುಡಗಿ

ಗದಗ: ಮತ ಕಳ್ಳತನದ ಆರೋಪ ಮಾಡಿ ಚುನಾವಣಾ ಆಯೋಗಕ್ಕೆ ಮಸಿ ಬಳಿಯಲು ಯತ್ನಿಸುತ್ತಿರುವ ರಾಹುಲ್ ಗಾಂಧಿ ಹಾಗು ಕಾಂಗ್ರೇಸ್ ಪಕ್ಷದ ನಿಲುವು ಹಾಸ್ಯಾಸ್ಪದವಾಗಿದೆ.ಬಿಜೆಪಿ ಗದಗ ಜಿಲ್ಲಾಧ್ಯಕ್ಷರಾದ ತೋಟಪ್ಪ(ರಾಜು) ಕುರುಡಗಿ ರವರು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿ ದೇಶದ ಜನರ ವಿಶ್ವಾಸವನ್ನು ಗಳಿಸುವಲ್ಲಿ ರಾಹುಲ್ ಗಾಂಧಿಯವರು ವಿಫಲರಾಗಿದ್ದಾರೆ.  ಸೋಲಿನ ಅವಮಾನದಿಂದ ಬಳಲಿ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಆಧಾರ ರಹಿತ ಸುಳ್ಳು ಆರೋಪ ಮಾಡುತ್ತಿದ್ದಾರೆ.


ಇಂದಿರಾ ಗಾಂಧಿ ಯವರು ತುರ್ತು ಪರಿಸ್ಥಿತಿ ಹೇರುವುದರ ಮೂಲಕ ಸಂವಿಧಾನದ ಕಗ್ಗೋಲೆ ಮಾಡಿದ್ದರು.  ಈಗ ರಾಹುಲ್ ಗಾಂಧಿ ರವರು ಚುನಾವಣಾ ಆಯೋಗದ ಮೇಲೆ ಸುಳ್ಳು ಅಪವಾದ ಹೊರಿಸುವ ಮೂಲಕ ದೇಶದ ಜನತೆಗೆ ಹಾಗು ಚುನಾವಣಾ ಆಯೋಗಕ್ಕೆ ಅವಮಾನ ಮಾಡುತ್ತಿದ್ದಾರೆ.  ಈ ಸುಳ್ಳು ಆರೋಪದ ಹಿಂದೆ ಕಾಂಗ್ರೆಸ್ ಸಂಚು ರೂಪಿಸುತ್ತಿದೆ.


ಮತ ಕಳ್ಳತನ ಆಗಿದೆ ಎಂದು ತಮ್ಮ ಬಳಿ ಪುರಾವೆ ಇದೆ ಎಂದು ರಾಹುಲ್ ಗಾಂಧಿ ಆದಿಯಾಗಿ ಮುಖ್ಯಮಂತ್ರಿ ಸಿದ್ರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳುತ್ತಿದ್ದಾರೆ. ಆದರೆ ಅವರ ಬಳಿ ಪುರಾವೆ ಇದ್ದಿದ್ದರೆ ಅವರು ನ್ಯಾಯಲಕ್ಕೆ ಹೋಗಲಿ ಅದನ್ನ ಬಿಟ್ಟು ಜನರಲ್ಲಿ ಗೊಂದಲ ಉಂಟು ಮಾಡುತ್ತಿರುವದು ಹಾಸ್ಯಾಸ್ಪದ.3ನೇ ಬಾರಿ ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾರುವುದನ್ನು ಸಹಿಸಿಕೊಳ್ಳದ ಕಾಂಗ್ರೇಸ್ ನಾಯಕರು ಈ ಸುಳ್ಳಿನ ಅಪಪ್ರಚಾರ ಮಾಡುತ್ತಿರುವುದು ದೇಶದ ಮತದಾರರ ಮುಂದೆ ಕಾಂಗ್ರೆಸ್ ಪಕ್ಷದ ನಾಯಕರು ನಗೆಗೆಡಾಗಿದ್ದಾರೆಂದು ರಾಜು ಕುರುಡಗಿ ರವರು ತಿಳಿಸಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ