LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕರಾವಳಿಯಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಮಳೆ : ರೆಡ್ ಅಲರ್ಟ್

ಕರ್ನಾಟಕದ ಕರಾವಳಿಯಲ್ಲಿ ಮಳೆ ಮತ್ತಷ್ಟು ಹೆಚ್ಚಾಗಲಿದೆ ಎನ್ನುವ ಮಾಹಿತಿಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಮುಂದಿನ ಮೂರು ದಿನ ಹೆಚ್ಚಿನ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ಶಿವಮೊಗ್ಗಕ್ಕೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಕೊಡಗು, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲೂ ಮಳೆಯಾಗಲಿದೆ.

ಕಾರ್ಕಳ, ಅಂಕೋಲಾ, ಕ್ಯಾಸಲ್​ರಾಕ್, ಸಿದ್ದಾಪುರ, ಆಗುಂಬೆ, ಮುಲ್ಕಿ, ಕದ್ರಾ, ಧರ್ಮಸ್ಥಳ, ಬೆಳ್ತಂಗಡಿ, ಕುಂದಾಪುರ, ಗೋಕರ್ಣ, ಕುಮಟಾ, ಶಿರಾಲಿ, ಗೇರುಸೊಪ್ಪ, ಮಂಕಿ, ಕಾರವಾರ, ಉಪ್ಪಿನಂಗಡಿ, ಪುತ್ತೂರು, ಮಂಗಳೂರು, ಮಾಣಿ, ಕೋಟ, ಉಡುಪಿ, ಸುಳ್ಯ, ಲೋಂಡಾ, ಶೃಂಗೇರಿ, ಸಿದ್ದಾಪುರ, ಲಿಂಗನಮಕ್ಕಿ, ಕಳಸದಲ್ಲಿ ಭಾರಿ ಮಳೆಯಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹೊಸಪೇಟೆ ಸಕ್ಕರೆ ಕಾರ್ಖಾನೆ ಆರಂಭಿಸಿ, ಇಲ್ಲದಿದ್ದರೆ ರಾಜೀನಾಮೆ ನೀಡಿ: ರೈತ ಸಂಘ ಎಚ್ಚರಿಕೆಇಂದು ಯರಗಟ್ಟಿಯಲ್ಲಿ ಜಿಲ್ಲಾ ಮಟ್ಟದ ಪ್ರಜಾಸೇವೆ ಅಂದೋಲನ ಸಭೆಕಾಗವಾಡದ ಮಲ್ಲಿಕಾರ್ಜುನ ವಿದ್ಯಾಲಯದಲ್ಲಿ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಉದ್ಘಾಟನೆವಿಕಾಸ ಯುವಕ ಮಂಡಳದ ತಿಲಕ ಪ್ರಶಸ್ತಿ ಪ್ರಕಟ. : ಸ್ಲಂ ನಲ್ಲಿ ಅರಳಿದ ತಿಲಕರ ಆಶಯ  ವಂದೇ ಮಾತರಂ ಗೀತೆಯನ್ನು ಮೊಟಕುಗೊಳಿಸಿರುವ ರಾಜ್ಯ ಸರ್ಕಾರದ ನಿಲುವನ್ನು ಖಂಡಿಸಿ ಪ್ರತಿಭಟನೆ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ರನ್ನ ಅಜರಾಮರ: ಮಲ್ಲಿಕಾರ್ಜುನ ಅರಬಿ೧೦೦ ಮೀಟರ್ ಓಟದಲ್ಲಿ ದ್ವಿತೀಯ: ಜಿಲ್ಲಾ ಮಟ್ಟಕ್ಕೆ ಚೇತನ ನ್ಯಾಮಗೌಡಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆ