Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀ ರಾಮ ನವಮಿ ಉತ್ಸವ ಸಮಿತಿಯಿಂದ ರಾಮ ನವಮಿ ಆಚರಣೆ

ವಿಜಯಪುರ,ಏಪ್ರಿಲ್ 17: ರಾಮ ನವಮಿಯನ್ನು ನಗರದ ಶ್ರೀರಾಮ ನವಮಿ ಉತ್ಸವ ಸಮಿತಿ ವತಿಯಿಂದ ಬೆಳಿಗ್ಗೆ ೬ ಗಂಟೆಯಿಂದ ಹೋಮ ಹವನ ಪೂಜಾ ಕಾರ್ಯಕ್ರಮಗಳೊಂದಿಗೆ ಸರಳವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಉತ್ಸವ ಸಮಿತಿ ಅಧ್ಯಕ್ಷ ಉಮೇಶ ವಂದಾಲ ಮಾತಾನಾಡಿ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವದರಿಂದ ಈ ವರ್ಷ ಕೇವಲ ಬ್ರಾಹ್ಮಣ ಮಹಿಳಾ ಮಂಡಳಿ ವತಿಯಿಂದ ಕೋಲಾಟ ಆರತಿ, ಮಾಹಾಪುಜೆ, ರಾಮಜಪ ದೊಂದಿಗೆ ರಾಮ ನವಮಿ ಆಚರಿಸಲಾಯಿತು.

ರಾಮ ನವಮಿ ಉತ್ಸವದ ಮಹತ್ವವು ದುಷ್ಟರ ಮೇಲೆ ಒಳ್ಳೆಯತನದ ವಿಜಯ, ಅಧರ್ಮವನ್ನು ಸೋಲಿಸಿ ಧರ್ಮದ ಸ್ಥಾಪನೆಯನ್ನು ಮಾಡಿದ ಕಾರ್ಯವನ್ನು ಸೂಚಿಸುತ್ತದೆ. ಶ್ರಿರಾಮನನ್ನು ಸೂರ್ಯದೇವನ ಪೂರ್ವಜನೆಂದೂ ಜನ ನಂಬುತ್ತಾರೆ. ರಾಮ ನವಮಿಯು ಸದಾಚಾರದ ಶಾಶ್ವತ ತತ್ವಗಳ ಜ್ಞಾಪನೆಯಾಗಿ ಕಾರ್ಯನಿರ್ವಹಿಸುತ್ತದೆ. ಭಗವಾನ್ ರಾಮನ ಜೀವನವು ಕರ್ತವ್ಯ, ಗೌರವ ಮತ್ತು ತ್ಯಾಗದ ಆದರ್ಶಗಳನ್ನು ನಮಗೆ ಕಲಿಸುತ್ತದೆ. ನೈತಿಕ ಮೌಲ್ಯಗಳನ್ನು ಎತ್ತಿಹಿಡಿಯಲು ಮತ್ತು ಸದಾಚಾರದ ಜೀವನವನ್ನು ನಡೆಸಲು ಭಕ್ತರನ್ನು ಪ್ರೇರೇಪಿಸುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶ್ರೀ ರಾಮ ನವಮಿ ಉತ್ಸವ ಸಮಿತಿಯ ಅಧ್ಯಕ್ಷರಾದ ಉಮೇಶ ವಂದಾಲ, ಶಿವಾನಂದ ಭುಯ್ಯಾರ, ಶರಣು ಸಬರದ, ಮಹೇಶ ಜಾಧವ, ಶ್ರೀಶೈಲ ಹಿರೇಮಠ, ಸಚಿನ ಸವನಳ್ಳಿ, ಸಂತೋಷ ವೆಂಕಪ್ಪಗೋಳ, ಅಪ್ಪು ಪೆಡ್ಡಿ, ಸತೀಶ ಗಾಯಕವಾಡ, ನಾರಾಯಣಸಿಂಗ ಹಜೇರಿ, ಅಮಿತ ಅವಜಿ, ಆನಂದ ಬಂಡಿ, ಗಿರಿಜಾ ಬರಡೋಲಮಠ, ಜೋತಿ ಹಿರೇಮಠ, ಜಯಶ್ರೀ ಕನ್ನೂರ, ಭಾರತಿ ಭುಯ್ಯಾರ, ದೀಪಾ ಭಿಸೆ, ಆನಂದ ರೂಗಿ ಮತ್ತು ಸಮತಿ ಸದಸ್ಯರು ಉಪಸ್ಥಿತರಿದ್ದರು.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ