Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೊಪ್ಪಳದಲ್ಲಿ ರಮಜಾನ್ ಹಬ್ಬ ಆಚರಣೆ: ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ


ಕೊಪ್ಪಳ ಏಪ್ರಿಲ್ 11:  ಮುಸ್ಲಿಂ ಸಮುದಾಯದ ಪವಿತ್ರ ರಮಜಾನ್ ಹಬ್ಬ ಆಚರಣೆಯನ್ನು ಗುರುವಾರ ಬೆಳಿಗ್ಗೆ ಇಲ್ಲಿನ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವುದರ ಮೂಲಕ ಆಚರಿಸಿದರು.


ಒಂದು ತಿಂಗಳ ಕಾಲ ರೋಜಾ ಉಪವಾಸ ಆಚರಣೆ ಮಾಡುವುದರ ಮೂಲಕ ರಂಜಾನ್ ಮಾಸಾಚರಣಯ ಮುಕ್ತಾಯದ ಬಳಿಕ ಹಬ್ಬವನ್ನು ಮುಸ್ಲಿಂ ಬಾಂಧವರು ಶಾಂತಿಯುತವಾಗಿ ಆಚರಿಸಿದರು ಕೊಪ್ಪಳದ ಖಾಜಿ ಸಾಹೇಬರವರು ಸಾಮೂಹಿಕ ಪ್ರಾರ್ಥನೆಯ ನೇತೃತ್ವ ವಹಿಸಿಕೊಂಡಿದ್ದರು


ಇದರಲ್ಲಿ ಮುಸ್ಲಿಂ ಮುಖಂಡರಾದ ಹಿರಿಯ ನ್ಯಾಯವಾದಿ ಆಸಿಫ ಅಲಿ ನಗರಸಭೆಯ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಅಮ್ಜದ್ ಪಟೇಲ್ ಸೈಯದ್ ಫೌಂಡೇಶನ್ ಅಧ್ಯಕ್ಷ ಕೆಎಂಸೈಯದ್ ನಗರ ಕಾಂಗ್ರೆಸ್ ಅಧ್ಯಕ್ಷ ಎಂ ಪಾಷ ಕಾಟನ್ ಅಂಜುಮನ್ ಕಮಿಟಿ ಅಧ್ಯಕ್ಷ ಎಂ ಡಿ  ಆಸಿಫ್ ಕರ್ಕಿಹಳ್ಳಿ ಹಿರಿಯ ಪತ್ರಕರ್ತ ಎಂ ಸಾಧಿಕಲಿ ಮಾನ್ವಿ ಪಾಷಾ ಹುಸೇನ್ ಪೀರಾ ಮುಜಾವರ ಅಬ್ದುಲ್  ಅಜೀಜ್ ಮಾನ್ವಿ ಕಾರ್ ಸೈಯದ್ ನಸಿರುದ್ದೀನ್ ಹುಸೇನ ಸೈಯದ್ ಮಹೆ ಮೋದ ಹುಸೇನಿ ಬಲ್ಲೆ ಅನೇಕರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು


ಪ್ರಾರ್ಥನಾ ಸ್ಥಳಕ್ಕೆ ಶಾಸಕ ಕೆ ರಾಘವೇಂದ್ರ ಹಿಟ್ನಾಳ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿಜೆಪಿ ಅಭ್ಯರ್ಥಿ ಡಾಕ್ಟರ್ ಕೆ ಬಸವರಾಜ್ ಯುವ ನಾಯಕ ಅಮರೇಶ್ ಕರಡಿ ಬಸವರಾಜ್ ಭೋವಿ ರಾಜಶೇಖರ್ ಅಡೂರ್ ಈರಣ್ಣ ಗಾಣಿಗೇರ್ ಮತ್ತಿತರರು ಪಾಲ್ಗೊಂಡು ಪರಸ್ಪರ ರಂಜಾನ್ ಹಬ್ಬದ ಶುಭಾಶಯಗಳು ವಿನಿಮಯ ಮಾಡಿಕೊಂಡರು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ