Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿರಿಗೇರಿಯಲ್ಲಿ ರಾಮಾಯಣ ಬಯಲಾಟ ಪ್ರದರ್ಶನ






ಬಳ್ಳಾರಿ: 27..ವಿಶ್ವ ರಂಗಭೂಮಿ ದಿನಾಚರಣೆ ಅಂಗವಾಗಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಸಿರಿಗೇರಿ ಗ್ರಾಮದಲ್ಲಿ ಮುದ್ದಟನೂರಿನ ಲಕ್ಷ್ಮೀನಗರ ಕ್ಯಾಂಪ್  ಹೆಜ್ಜೆಗೆಜ್ಜೆ ಬಯಲಾಟ ಕಲಾಟ್ರಸ್ಟ್ ವತಿಯಿಂದ ರಾಮಾಯಣ ಬಯಲಾಟ ಪ್ರದರ್ಶನ ನಡೆಯಿತು.

ಕಾರ್ಯಕ್ರಮದ ಸಾನಿದ್ಯವನ್ನು

ದರೂರು ಗ್ರಾಮ ಕೊಟ್ಟೂರು ಮಠದ ಶ್ರೀ ಕೊಟ್ಟೂರು ದೇಶಿಕರು ಹಾಗೂ ಕದಳೀವನ ಶ್ರೀ ಸಿದ್ದೇಶ್ವರ ಸ್ವಾಮಿಯ ಕರಕಮಲ ಸಂಜಾತರಾದ ಶ್ರೀ ಚಿದಾನಂದ ತಾತನವರು ವಹಿಸಿದ್ದರು.

ಇದೇ ವೇಳೆ ಮಾತನಾಡಿದ ಅವರು, ಕಲಾವಿದರಿಗೆ ಅವರ ಕಲೆಯಲ್ಲಿ  ಶ್ರೇಯಸ್ಸು ಯಶಸ್ಸು ಸಿಗಲಿ. ನಾಡಿನಾದ್ಯಂತ ಗುರುತಿಸಿ ಗೌರವಿಸುವಂತಾಗಲಿ ನಾಡಿಗೆ ಮಳೆ ಬೆಳೆ ಸಮೃದ್ಧಿಯಾಗಿ ರೈತರ ಜೀವನ ಸುಖಮಯವಾಗಲಿ ಎಂದು ಹಾರೈಸಿದರು. ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರಾದ

 ಎಸ್.ಎಮ್. ನಾಗರಾಜ ಸ್ವಾಮಿ,

ಹೆಚ್ ತಿಪ್ಪೇಸ್ವಾಮಿ, ಏಳಬೆಂಚಿ ಮಂಜುನಾಥ, ಜಡೆಪ್ಪ, ಸಿದ್ದರಾಮೇಶ್ವರ ಸ್ವಾಮಿ, ಹೂಗಾರ್ ಬಸಮಾಜ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಹೆಚ್ ಶಿವರುದ್ರಪ್ಪ,  ಹಾರ್ಮೊನಿಯಂ ನುಡಿಸಿದರೆ, ಭೀಮೇಶ ರಿದಂ ಪ್ಯಾಡ್,

ಬಸವರಾಜ ತಬಲ ಸಾಥ್ ನೀಡಿದರು.  ಮುಂತಾದವರು ಭಾಗವಹಿಸಿದ್ದರು.







Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ