Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿ.13 ರಂದು ರಾಷ್ಟಿçÃಯ ಲೋಕ್ ಅದಾಲತ್

ಬಳ್ಳಾರಿ,ನ.10: ರಾಷ್ಟಿçÃಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಡಿಸೆಂಬರ್ 13 ರಂದು ನಗರದ ತಾಳೂರು ರಸ್ತೆಯ ಹೊಸ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ರಾಷ್ಟಿçÃಯ ಲೋಕ್ ಅದಾಲತ್ ನಡೆಸಲಾಗುವುದು.

ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ವ, ರಾಜಿಯಾಗಬಹುದಾದ ಅಪರಾಧಿಕ ಪ್ರಕರಣಗಳು, ಚೆಕ್ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ಪ್ರಕರಣಗಳು, ಸಿವಿಲ್ ಪ್ರಕರಣಗಳು ಹಾಗೂ ಇತರೆ ರಾಜಿಯಾಗಬಹುದಾದ ಪ್ರಕರಣಗಳನ್ನು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಒಟ್ಟು 31 ನ್ಯಾಯಾಲಯಗಳಲ್ಲಿ ರಾಷ್ಟಿçÃಯ ಲೋಕ್ ಅದಾಲತ್ ಮೂಲಕ ಶೀಘ್ರವೇ ಇತ್ಯರ್ಥಗೊಳಿಸಿ ಪರಿಹಾರ ಪಡೆದುಕೊಳ್ಳಲು ಸುವರ್ಣ ಅವಕಾಶವಾಗಿದೆ.

ಪ್ರತಿದಿನ ಎಲ್ಲಾ ನ್ಯಾಯಾಲಯಗಳಲ್ಲಿ ಮೆಗಾ-ಲೋಕ್ ಅದಾಲತ್ ಗೆ ಸಂಬAಧಿಸಿದAತೆ ಪೂರ್ವಭಾವಿ ಬೈಠಕ್ ಗಳು ನಡೆಯುತ್ತಲಿರುತ್ತವೆ.
ಹೆಚ್ಚಿನ ಮಾಹಿತಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ದೂ.08392-278077 ಹಾಗೂ ಎನ್‌ಎಎಲ್‌ಎಸ್‌ಎ ಸಹಾಯವಾಣಿ ಸಂಖ್ಯೆ 15100 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು.
ಸಾರ್ವಜನಿಕರು ಹಾಗೂ ಕಕ್ಷಿದಾರರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್.ಎನ್ ಹೊಸಮನೆ ಅ

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*