Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎರಡು ವರ್ಷಗಳ ಸಾರ್ಥಕ ಸಾಮಾಜಿಕ ಅನ್ನದಾಸೋಹ ಹಾಗೂ ಅಂಬುಲೆನ್ಸ್ ಉಚಿತ ಸೇವೆ ಮಾಡುತ್ತಿರುವುದು ಸಂತಸದ ಸಂಗತಿ: ಅಧ್ಯಕ್ಷ ರವಿ ಪೂಜಾರಿ

ಅಥಣಿ: ಅರ್ ಎಸ್ ಪಿ ಸಮೂಹ ಸಂಸ್ಥೆ ಗಳ ಮೂಲಕ ಎರಡು ವರ್ಷಗಳ ಕಾಲ ನಿರಂತರವಾಗಿ ಬಡತನದಿಂದ ಬಳಲುತ್ತಿರುವ ಹಾಗೂ ಆಶ್ರಯ ಇಲ್ಲದ ಬಡ ನಿರ್ಗತಿಕರು ಮತ್ತು ಬಿಚ್ಚಾಟನೆ ಮಾಡುವ ಪ್ರತಿದಿನ ನೂರಕ್ಕೂ ಹೆಚ್ಚು ಜನರಿಗೆ ಉಚಿತವಾಗಿ ಅನ್ನದಾಸೋಹ ಮಾಡುವ ಕಾಯಕವನ್ನ ನಡೆಸುತ್ತಿರುವುದು ನಿಮ್ಮೆಲ್ಲರ ಸಹಕಾರದಿಂದ ಸಾದ್ಯವಾಗಿದೆ ಎಂದು ಆರ್ ಎಸ್ ಪಿ ಅಧ್ಯಕ್ಷ ರವಿ ಪೂಜಾರಿ ಹೇಳಿದರು
ಅಥಣಿ ಪಟ್ಟಣದ ಆರ್ ಎಸ್ ಪಿ ಸಮೂಹ ಸಂಸ್ಥೆಗಳ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಧ್ಯಕ್ಷ ರವಿ ಪೂಜಾರಿ ಅವರು ನನ್ನ ಜೀವನದಲ್ಲಿ ಅತ್ಯಂತ ಬಡತನದ ಜೀವನವನ್ನು ಕಂಡಿದ್ದೇನೆ. ಒಂದು ಹೊತ್ತಿನ ಅನ್ನದ ಬೆಲೆ ಏನು ಅನ್ನುವುದು ನನಗೆ ಗೊತ್ತು. ದೇವರು ನನಗೆ ಈಗ ಹಲವು ಜನರಿಗೆ ಅಣ್ಣ ನೀಡುವ ಸೌಭಾಗ್ಯವನ್ನು ಕಲ್ಪಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಬಡ ಜನರಿಗಾಗಿ ಎರಡು ಹೊತ್ತಿನ ಊಟದ ವ್ಯವಸ್ಥೆಯನ್ನು ಹಾಗೂ ಅಂಬುಲೆನ್ಸ್ ಉಚಿತ ಸೇವೆಯನ್ನು ಒದಗಿಸುತ್ತಿರುವುದು ನನಗೆ ಅತ್ಯಂತ ಸಂತೋಷದ ಸಂಗತಿ ಆಗಿದೆ. ಎರಡನೆಯ ವರ್ಷದ ಪೂರ್ಣಗೊಂಡ ಹಿನ್ನೆಲೆಯಲ್ಲಿ ಈ ಕಾಯಕದಲ್ಲಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆಗಳನ್ನು ಸಲ್ಲಿಸಿದರು. ಮುಂದಿನ ದಿನಮಾನಗಳಲ್ಲಿ ೫೦೦ ರಿಂದ ೧೦೦೦ ಜನರಿಗೆ ಉದ್ಯೋಗ ಕಲ್ಪಿಸುವ ಮಹತ್ವಕಾಂಕ್ಷಿ ಯೋಜನೆಯನ್ನು ಹಮ್ಮಿಕೊಂಡಿತು ಅದನ್ನು ಸಹಕಾರ ಗೊಳಿಸುವ ನಿಟ್ಟಿನಲ್ಲಿ ಕೆಲಸ ನಡೆಯುತ್ತಿದೆ ತಮ್ಮೆಲ್ಲರ ಸಹಕಾರದಿಂದ ಸಾಮಾಜಿಕ ಸೇವೆ ಮಾಡುತ್ತಿರುವುದು ನನ್ನ ಆತ್ಮ ತೃಪ್ತಿಗೆ ಎಂದು ಹೇಳಿದರು

ಈ ವೇಳೆ ಪ್ರಕಾಶ ಹಿಡಕಲ್, ಆನಂದ ಹಡಿಗಿನಾಳ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ