Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕದಲ್ಲ ಹೆಚ್ಚುತ್ತಿರುವ ಮಳೆಯ ಅಬ್ಬರ: 7 ಜಿಲ್ಲೆಗಳಿಗೆ ರೆಡ್ ಅಲರ್ಟ್

ಬೆಂಗಳೂರು, ಮೇ 28: ಕರ್ನಾಟಕದಾದ್ಯಂತ ಮುಂಗಾರುಅಬ್ಬರ ತುಸು ಹೆಚ್ಚಾಗಿದೆ. 7 ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೊಡಗು, ಹಾಸನ, ವಿಜಯಪುರಕ್ಕೆ ಆರೆಂಜ್ ಅಲರ್ಟ್​, ಬೀದರ್, ಧಾರವಾಡ, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ದಾವಣಗೆರೆ, ಮೈಸೂರು, ವಿಜಯನಗರಕ್ಕೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಜೂನ್ 3ರಿಂದ ಮಳೆಯ ಪ್ರಮಾಣ ಕೊಂಚ ಕಡಿಮೆಯಾಗಲಿದೆ.

ಮುಲ್ಕಿ, ಮಾಣಿ, ಉಪ್ಪಿನಂಗಡಿ, ಪಣಂಬೂರು, ಅಫ್ಝಲ್​ಪುರ್​, ಕಾರ್ಕಳ, ಕೋಟಾ, ಪುತ್ತೂರು, ಮಂಗಳೂರು, ಬೆಳ್ತಂಗಡಿಯಲ್ಲಿ ಭಾರಿ ಮಳೆಯಾಗಿದೆ. ಮಂಗಳೂರು, ಭಾಗಮಂಡಲ, ಆಗುಂಬೆ, ನಾಪೋಕ್ಲು, ಸೋಮವಾರಪೇಟೆ, ಸಿದ್ದಾಪುರ, ಗಂಗಾಪುರ, ಧರ್ಮಸ್ಥಳದಲ್ಲಿ ಕೂಡ ಹೆಚ್ಚಿನ ಮಳೆ ಸುರಿದಿದೆ. ಗೇರುಸೊಪ್ಪ, ಮಾನ್ವಿ, ಬುದ್ದೇಬಿಹಾಳ, ಕಾರವಾರ, ಹೊನ್ನಾವರ, ಕೊಪ್ಪ, ಶೃಂಗೇರಿ, ಕಮ್ಮರಡಿ, ಕೆಂಭಾವಿ, ಬಾಳೆಹೊನ್ನೂರು, ಗೋಕರ್ಣ, ಎಚ್​ಡಿ ಕೋಟೆ, ಕುಮಟಾ, ಹಾರಂಗಿ, ಯಡ್ರಾಮಿ, ಬಸವನಬಾಗೇವಾಡಿ, ಕುಶಾಲನಗರ, ಬಂಡೀಪುರ, ತ್ಯಾಗರ್ತಿ, ಅಂಕೋಲಾ, ಅರಕಲಗೂಡು, ಸಿಂಧನೂರು, ಕೂಡಲಸಂಗಮ, ಕೃಷ್ಣರಾಜಪೇಟೆ, ಕುರ್ಡಿ, ಇಂಡಿ, ಅಥಣಿ, ಅಜ್ಜಂಪುರ, ಗುಂಡ್ಲುಪೇಟೆ, ಮೈಸೂರು, ಹುನಗುಂದ, ಗಂಗಾವತಿ, ದೇವರಹಿಪ್ಪರಗಿ, ಕುಣಿಗಲ್, ಸಂಕೇಶ್ವರ, ಇಳಕಲ್, ಮುನಿರಾಬಾದ್, ಚಿತ್ತಾಪುರ, ಮುನಿರಾಬಾದ್, ಯಲ್ಲಾಪುರದಲ್ಲಿ ಮಳೆಯಾಗಿದೆ.


Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ