LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕರ್ನಾಟಕದಲ್ಲ ಹೆಚ್ಚುತ್ತಿರುವ ಮಳೆಯ ಅಬ್ಬರ: 7 ಜಿಲ್ಲೆಗಳಿಗೆ ರೆಡ್ ಅಲರ್ಟ್

ಬೆಂಗಳೂರು, ಮೇ 28: ಕರ್ನಾಟಕದಾದ್ಯಂತ ಮುಂಗಾರುಅಬ್ಬರ ತುಸು ಹೆಚ್ಚಾಗಿದೆ. 7 ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೊಡಗು, ಹಾಸನ, ವಿಜಯಪುರಕ್ಕೆ ಆರೆಂಜ್ ಅಲರ್ಟ್​, ಬೀದರ್, ಧಾರವಾಡ, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ದಾವಣಗೆರೆ, ಮೈಸೂರು, ವಿಜಯನಗರಕ್ಕೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಜೂನ್ 3ರಿಂದ ಮಳೆಯ ಪ್ರಮಾಣ ಕೊಂಚ ಕಡಿಮೆಯಾಗಲಿದೆ.

ಮುಲ್ಕಿ, ಮಾಣಿ, ಉಪ್ಪಿನಂಗಡಿ, ಪಣಂಬೂರು, ಅಫ್ಝಲ್​ಪುರ್​, ಕಾರ್ಕಳ, ಕೋಟಾ, ಪುತ್ತೂರು, ಮಂಗಳೂರು, ಬೆಳ್ತಂಗಡಿಯಲ್ಲಿ ಭಾರಿ ಮಳೆಯಾಗಿದೆ. ಮಂಗಳೂರು, ಭಾಗಮಂಡಲ, ಆಗುಂಬೆ, ನಾಪೋಕ್ಲು, ಸೋಮವಾರಪೇಟೆ, ಸಿದ್ದಾಪುರ, ಗಂಗಾಪುರ, ಧರ್ಮಸ್ಥಳದಲ್ಲಿ ಕೂಡ ಹೆಚ್ಚಿನ ಮಳೆ ಸುರಿದಿದೆ. ಗೇರುಸೊಪ್ಪ, ಮಾನ್ವಿ, ಬುದ್ದೇಬಿಹಾಳ, ಕಾರವಾರ, ಹೊನ್ನಾವರ, ಕೊಪ್ಪ, ಶೃಂಗೇರಿ, ಕಮ್ಮರಡಿ, ಕೆಂಭಾವಿ, ಬಾಳೆಹೊನ್ನೂರು, ಗೋಕರ್ಣ, ಎಚ್​ಡಿ ಕೋಟೆ, ಕುಮಟಾ, ಹಾರಂಗಿ, ಯಡ್ರಾಮಿ, ಬಸವನಬಾಗೇವಾಡಿ, ಕುಶಾಲನಗರ, ಬಂಡೀಪುರ, ತ್ಯಾಗರ್ತಿ, ಅಂಕೋಲಾ, ಅರಕಲಗೂಡು, ಸಿಂಧನೂರು, ಕೂಡಲಸಂಗಮ, ಕೃಷ್ಣರಾಜಪೇಟೆ, ಕುರ್ಡಿ, ಇಂಡಿ, ಅಥಣಿ, ಅಜ್ಜಂಪುರ, ಗುಂಡ್ಲುಪೇಟೆ, ಮೈಸೂರು, ಹುನಗುಂದ, ಗಂಗಾವತಿ, ದೇವರಹಿಪ್ಪರಗಿ, ಕುಣಿಗಲ್, ಸಂಕೇಶ್ವರ, ಇಳಕಲ್, ಮುನಿರಾಬಾದ್, ಚಿತ್ತಾಪುರ, ಮುನಿರಾಬಾದ್, ಯಲ್ಲಾಪುರದಲ್ಲಿ ಮಳೆಯಾಗಿದೆ.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್