Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಖ್ಯಾತ ಪರಮಾಣು ವಿಜ್ಞಾನಿ ಎಂ. ಆರ್. ಶ್ರೀನಿವಾಸನ್ ಇಂದು ನಿಧನ

ಚೆನ್ನೈ:  95 ವರ್ಷದ ಅವರು ತಮಿಳುನಾಡಿನ ಉದಕಮಂಡಲದಲ್ಲಿ ಅಂತಿಮ ದಿನಗಳನ್ನು ಕಳೆಯುತ್ತಿದ್ದ ಖ್ಯಾತ ಪರಮಾಣು ವಿಜ್ಞಾನಿ ಮತ್ತು ಪರಮಾಣು ಶಕ್ತಿ ಆಯೋಗದ ಮಾಜಿ ಅಧ್ಯಕ್ಷರಾಗಿದ್ದ ಎಂ. ಆರ್. ಶ್ರೀನಿವಾಸನ್ ಇಂದು ನಿಧನರಾಗಿದ್ದಾರೆ.  1955ರಲ್ಲಿ ಪರಮಾಣು ಇಂಧನ ಇಲಾಖೆ ಸೇರಿದ ಅವರು ಐದು ದಶಕಗಳ ಕಾಲ ಸೇವೆ ಸಲ್ಲಿಸಿದ್ದು, ಅನೇಕ ಪರಮಾಣು ಇಂಧನ ಯೋಜನೆಗಳಲ್ಲಿ ಪ್ರಮುಖರಾಗಿ ಕಾರ್ಯ ನಿರ್ವಹಿಸಿದ್ದಾರೆ.

1959ರಲ್ಲಿ ದೇಶದ ಮೊದಲ ಪರಮಾಣು ವಿದ್ಯುತ್ ಸ್ಥಾವರಕ್ಕೆ ಪ್ರಧಾನ ಯೋಜನಾ ಎಂಜಿನಿಯರ್ ಆಗಿ ಇವರನ್ನು ನೇಮಿಸಲಾಯಿತು.  1967 ರಲ್ಲಿ ಮದ್ರಾಸ್ ಪರಮಾಣು ವಿದ್ಯುತ್ ಸ್ಥಾವರದ ಮುಖ್ಯ ಯೋಜನಾ ಎಂಜಿನಿಯರ್ ಆಗಿ ಅಧಿಕಾರ ವಹಿಸಿಕೊಂಡರು. ಇಲ್ಲಿ ಅನೇಕ ಸ್ವಾವಲಂಬಿ ಪರಮಾಣು ವಿದ್ಯುತ್ ಸಾಮರ್ಥ್ಯ ರೂಪಿಸಲು ಇವರು ಸಹಾಯ ಮಾಡಿದರು.

ಪರಮಾಣು ವಿಜ್ಞಾನ ಮತ್ತು ಇಂಜಿನಿಯರಿಂಗ್​ನಲ್ಲಿ ಇವರ ಕೊಡುಗೆ ಅಪಾರವಾಗಿದೆ. ಭಾರತದ ಎರಡನೇ ಅತ್ಯುತ್ತಮ ನಾಗರಿಕ ಪ್ರಶಸ್ತ್ರಿ ಪದ್ಮ ವಿಭೂಷಣಕ್ಕೆ ಭಾಜನರಾಗಿರುವ ಶ್ರೀನಿವಾಸನ್ ಅವರ ದೂರದೃಷ್ಟಿಯ ನಾಯಕತ್ವ, ತಾಂತ್ರಿಕ ನೈಪುಣ್ಯತೆ ಮತ್ತು ದೇಶಕ್ಕೆ ಅವಿರಹಿತ ಸೇವೆಯು ಭವಿಷ್ಯದ ಪೀಳಿಗೆಗೆ ಮಾರ್ಗದರ್ಶನವಾಗಲಿದೆ.

 

 

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ