Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಖ್ಯಾತ ಪರಮಾಣು ವಿಜ್ಞಾನಿ ಎಂ. ಆರ್. ಶ್ರೀನಿವಾಸನ್ ಇಂದು ನಿಧನ

ಚೆನ್ನೈ:  95 ವರ್ಷದ ಅವರು ತಮಿಳುನಾಡಿನ ಉದಕಮಂಡಲದಲ್ಲಿ ಅಂತಿಮ ದಿನಗಳನ್ನು ಕಳೆಯುತ್ತಿದ್ದ ಖ್ಯಾತ ಪರಮಾಣು ವಿಜ್ಞಾನಿ ಮತ್ತು ಪರಮಾಣು ಶಕ್ತಿ ಆಯೋಗದ ಮಾಜಿ ಅಧ್ಯಕ್ಷರಾಗಿದ್ದ ಎಂ. ಆರ್. ಶ್ರೀನಿವಾಸನ್ ಇಂದು ನಿಧನರಾಗಿದ್ದಾರೆ.  1955ರಲ್ಲಿ ಪರಮಾಣು ಇಂಧನ ಇಲಾಖೆ ಸೇರಿದ ಅವರು ಐದು ದಶಕಗಳ ಕಾಲ ಸೇವೆ ಸಲ್ಲಿಸಿದ್ದು, ಅನೇಕ ಪರಮಾಣು ಇಂಧನ ಯೋಜನೆಗಳಲ್ಲಿ ಪ್ರಮುಖರಾಗಿ ಕಾರ್ಯ ನಿರ್ವಹಿಸಿದ್ದಾರೆ.

1959ರಲ್ಲಿ ದೇಶದ ಮೊದಲ ಪರಮಾಣು ವಿದ್ಯುತ್ ಸ್ಥಾವರಕ್ಕೆ ಪ್ರಧಾನ ಯೋಜನಾ ಎಂಜಿನಿಯರ್ ಆಗಿ ಇವರನ್ನು ನೇಮಿಸಲಾಯಿತು.  1967 ರಲ್ಲಿ ಮದ್ರಾಸ್ ಪರಮಾಣು ವಿದ್ಯುತ್ ಸ್ಥಾವರದ ಮುಖ್ಯ ಯೋಜನಾ ಎಂಜಿನಿಯರ್ ಆಗಿ ಅಧಿಕಾರ ವಹಿಸಿಕೊಂಡರು. ಇಲ್ಲಿ ಅನೇಕ ಸ್ವಾವಲಂಬಿ ಪರಮಾಣು ವಿದ್ಯುತ್ ಸಾಮರ್ಥ್ಯ ರೂಪಿಸಲು ಇವರು ಸಹಾಯ ಮಾಡಿದರು.

ಪರಮಾಣು ವಿಜ್ಞಾನ ಮತ್ತು ಇಂಜಿನಿಯರಿಂಗ್​ನಲ್ಲಿ ಇವರ ಕೊಡುಗೆ ಅಪಾರವಾಗಿದೆ. ಭಾರತದ ಎರಡನೇ ಅತ್ಯುತ್ತಮ ನಾಗರಿಕ ಪ್ರಶಸ್ತ್ರಿ ಪದ್ಮ ವಿಭೂಷಣಕ್ಕೆ ಭಾಜನರಾಗಿರುವ ಶ್ರೀನಿವಾಸನ್ ಅವರ ದೂರದೃಷ್ಟಿಯ ನಾಯಕತ್ವ, ತಾಂತ್ರಿಕ ನೈಪುಣ್ಯತೆ ಮತ್ತು ದೇಶಕ್ಕೆ ಅವಿರಹಿತ ಸೇವೆಯು ಭವಿಷ್ಯದ ಪೀಳಿಗೆಗೆ ಮಾರ್ಗದರ್ಶನವಾಗಲಿದೆ.

 

 

 

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*