Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಡು-ನುಡಿ ಬೆಳೆಸುವ ಪ್ರಾತಿನಿಧಿಕ ಸಂಸ್ಥೆ : ಜಯಶ್ರೀ ಹಿರೇಮಠ

೧೧೨ ನೇಯ  ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ



ವಿಜಯಪುರ,ಮೇ,೦೭ :  ಕನ್ನಡ ಸಾಹಿತ್ಯ ಪರಿಷತ್ತು  ನಾಡು-ನುಡಿ.ನೆಲ-ಜಲ ಹಾಗೂ ಸಂಸ್ಕೃತಿ-ಪರಂಪರೆ ಉಳಿಸುವ ಬೆಳೆಸುವ ಪ್ರಾತಿನಿಧಿಕ ಸಂಸ್ಥೆಯಾಗಿ. ೧೧೨ ನೇ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನ ಆಚರಿಸುತ್ತಿರುವದು ನಮಗೆಲ್ಲ ಹೆಮ್ಮೆಯ ವಿಷಯ ಎಂದು ನಗರ ಘಟಕ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಅಧ್ಯಕ್ಷೆ ಜಯಶ್ರೀ ಹಿರೇಮಠ ಅಭಿಪ್ರಾಯ ವ್ಯಕ್ತಪಡಿಸಿದರು 
ಇಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಜರುಗಿದ ೧೧೨ ನೇ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಕನ್ನಡ ಭಾಷೆ ಎರಡು ಸಾವಿರ ವಷ೯ದ ಇತಿಹಾಸ ಹೊಂದಿದೆ. ಕನ್ನಡ ಅನ್ನದ ಭಾಷೆಯಾಗಿದ್ದರಿಂದ ನಾವೆಲ್ಲರೂ ಕನ್ನಡ ಕಡ್ಡಾಯವಾಗಿ ಅಧ್ಯಯನ ಅತ್ಯವಶ್ಯ ಎಂದರು. 
   ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಅಧೀಕ್ಷಕಿ ಶಶಿಕಲಾ ನಾಯ್ಕೊಡಿ ಮಾತನಾಡಿ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ವಾತಾವರಣ ನಿರ್ಮಾಣ ಮಾಡುವಲ್ಲಿ ಮಹತ್ವದ ಪಾತ್ರ ವಹಿಸಿದೆ. ಸರಕಾರ ಕನ್ನಡ ಸಾಹಿತ್ಯ ಪರಿಷತ್ತಿಗೆ ಹೆಚ್ಚಿನ ಅನುದಾನ ನೀಡುವ ಮೂಲಕ ಕನ್ನಡ ಭಾಷೆ ಬೆಳೆಸುವತ್ತ ಗಮನ ಹರಿಸೋಣ ಎಂದರು. 
ಸಾಹಿತಿ ವೈ ಎಚ್ ಲಂಬು  ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿ  ವಿಜಯಪುರದಲ್ಲಿ ಕನ್ನಡ ವಾತಾವರಣ ಸೃಷ್ಟಿಸೋಣ. ಕನ್ನಡ ನಮ್ಮೆಲ್ಲರ ಹೆಮ್ಮೆಯ ಭಾಯಿಗಿದೆ. ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿ ದೊರಕಿದ್ದು  ಕನ್ನಡ ಭಾಷೆಗೆ. ಇತ್ತಿಚಿಗೆ ಶಾಸ್ತ್ರೀಯ ಸ್ಥಾನಮಾನ ನೀಡಿದ್ದು ಶ್ಲಾಘನೀಯ ಎಂದರು. 
ಮಲ್ಲಿಕಾರ್ಜುನ ಕೆಳಗಡೆ. ಅಜು೯ನ ಶಿರೂರ. ರಾಜೇಶ್ವರಿ ಹಿಟ್ಟಿನಹಳ್ಳಿ. ಮಹೆತಾಬ ಕಾಗವಾಡ.ವೇದಿಕೆಯಲ್ಲಿದ್ದರು.ರೂಪಾ ರಜಪೂತ. ಆಶಾ ಬಿರಾದಾರ. ಭಾಗೀರಥಿ ಸಿಂದೆ ವಿಜಯಲಕ್ಷ್ಮಿ ಹಳಕಟ್ಟಿ. ಲಕ್ಷ್ಮಿ ಬಿರಾದಾರ. ಗಂಗಮ್ಮ ರಡ್ಡಿ. ಮಂಜುಳಾ ಕಾಳಗಿ. ಸುನಂದಾ ಕೋರಿ ಪ್ರಾಥ೯ಸಿದರುಮಮತಾ ಮುಳಸಾವಳಗಿ ಪ್ರಾಸ್ತಾವಿಕ ಮಾತನಾಡಿದರು. ಯಮನಪ್ಪ ಪವಾರ ನಿರೂಪಿಸಿದರು. ಶೋಭಾ ಬಡಿಗೇರ ವಂದಿಸಿದರು. 

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಯಾಣಿಕರ ಬಹುದಿನಗಳ ಬೇಡಿಕೆ ಈಡೇರಿಕೆ – ಅಥಣಿ-ಪುಣೆ ಹಾಗೂ ಅಥಣಿ-ಕೊಲ್ಲಾಪುರ ಬಸ್ ಸೇವೆಗೆ ಶಾಸಕ ಲಕ್ಷ್ಮಣ ಸವದಿ ಚಾಲನೆಪ್ರಥಮ ವರ್ಷದ ಪಿಯುಸಿಕಾಲೇಜಿಗೆ ಪ್ರವೇಶ ಪ್ರಾರಂಭವಾಗಿರುವುದು ಸಂತಸ ತಂದಿದೆ : ಪಾಸೋಡಿಬಳ್ಳಾರಿ: ರಾಷ್ಟಿçÃಯ ಹೆದ್ದಾರಿ 150-ಎ ರಸ್ತೆಯ ಸೇತುವೆ ಮರು ನಿರ್ಮಾಣ; 60 ದಿನಗಳ ಕಾಲ ವಾಹನ ಸಂಚಾರ ಮಾರ್ಗ ಬದಲಾವಣೆಮೋಳೆ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ; ಕಾಂಗ್ರೆಸ್ ಮುಖಂಡರಿAದ ಶಾಸಕ ರಾಜು ಕಾಗೆಯವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ..!! ರನ್ನ ಬೆಳಗಲಿ ಪಟ್ಟಣದ ಪಿಕೆಪಿಎಸ್ ಅಧ್ಯಕ್ಷರಾಗಿ ನಿಂಗಪ್ಪ ಆರೇನಾಡ, ಉಪಾಧ್ಯಕ್ಷರಾಗಿ ಯಮನಪ್ಪ ಚಂದಪ್ಪನವರ ಆಯ್ಕೆ ಕಳಪೆ ಬಿತ್ತನೆ ಬೀಜ ಮಾರಾಟಕ್ಕೆ ಬ್ರೇಕ್ ಹಾಕಿ, ಅಗತ್ಯ ಪ್ರಮಾಣದ ಯೂರಿಯಾ ಒದಗಿಸಿ: ರೈತ ಸಂಘದಿಂದ ತಹಶೀಲ್ದಾರ್, ಕೃಷಿ ಅಧಿಕಾರಿಗೆ ಮನವಿ.ಕುಂಟೋಜಿ ಗ್ರಾಮದಲ್ಲಿ ನೀರಿನ ಬರೆ; ಗ್ರಾಪಂ ಮುಂದೆ ಅರೆಬೆತ್ತಲೆ ಪ್ರತಿಭಟನೆ!ಕ್ರಮ ಮರಳು ಅಡ್ಡೆಗಳ ಮೇಲೆ ಮತ್ತೆ ಲೋಕಾಯುಕ್ತರ ದಾಳಿ - ಅವಳಿ ತಾಲೂಕಿನ ೮ ಕಡೆಗಳಲ್ಲಿ ೮ ತಂಡಗಳಿಂದ ದಾಳಿ : ಧಂದೆಗೆ ಬಯಸುತ್ತಿದ್ದ ಟಿಪ್ಪರ್, ಹಿಟಾಚಿ ವಶ ಸಂತ್ರಸ್ತರ ಧರಣಿ ೨೦ನೆಯ ದಿನಕ್ಕೆಸಂಸ್ಕಾರಯುತ ವಿಚಾರಗಳನ್ನು ಅಳವಡಿಸಿಕೊಂಡಾಗ ಬದುಕು ಸುಂದರ : ಅಭಿನವ ಯಚ್ಚರ ಸ್ವಾಮೀಜಿ