Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಡ್ಡಾಯವಾಗಿ ಕನ್ನಡ ನಾಮಫಲಕ ಅಳವಡಿಸಲು ಮನವಿ

ಮೂಡಲಗಿ: ಪಟ್ಟಣದಲ್ಲಿ ಹಲವಾರು ಅಂಗಡಿ ಮುಂಗಟ್ಟುಗಳು, ಆಸ್ಪತ್ರೆ, ಸಂಘ ಸಂಸ್ಥೆಗಳು, ಶಾಲಾ ಕಾಲೇಜು ಸೇರಿದಂತೆ ಅನೇಕ ಸಾರ್ವಜನಿಕ ಸ್ಥಳಗಳಲ್ಲಿ ಕನ್ನಡ ನಾಮಫಲಕಗಳು ಮೇಲ್ಭಾಗದಲ್ಲಿ ಹೊಂದಿಲ್ಲ ಕಾರಣ ಅನ್ಯ ಭಾ?ಗೆ ಮೊದಲ ಆದ್ಯತೆ ನೀಡದೇ ಶೇ ೬೦ ರ? ದಪ್ಪ ಅಕ್ಷರಗಳಲ್ಲಿ ಕನ್ನಡ ನಾಮಫಲಕಗಳನ್ನು ಕಡ್ಡಾಯವಾಗಿ ಅಳವಡಿಸಿ ಕನ್ನಡ ಭಾ?ಗೆ ಮೊದಲ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆಯ ಪದಾಧಿಕಾರಿಗಳು ಪುರಸಭೆ ಮುಖ್ಯಾಧಿಕಾರಿ ತುಕಾರಾಮ ಮಾದರ ಅವರಿಗೆ ಮನವಿ ಸಲ್ಲಿಸಿದರು.
ಕರ್ನಾಟಕ ಸರ್ಕಾರ ಈಗಾಗಲೇ ಶೇಕಡಾ ಅರವತ್ತರ? ಕನ್ನಡ ಭಾ? ಹೊಂದಿದ ನಾಮಫಲಕ ಕಡ್ಡಾಯವಾಗಿ ಇರಲೇಬೇಕು ಎಂದು ಆದೇಶವಿದ್ದರೂ ಕೂಡ ಅನ್ಯ ಭಾ?ಯ ನಾಮ ಫಲಕಗಳನ್ನು ಬಳಸುತ್ತಿದ್ದು ಈ ಮುಂಚೆ ಸಂಘಟನೆಯಿಂದ ಪಟ್ಟಣದ ಅಂಗಡಿ ಮುಂಗಟ್ಟುಗಾರರಿಗೆ ತಿಳಿ ಹೇಳಲಾಗಿತ್ತು ಆದರೂ ಇಲ್ಲಿಯವರೆಗೂ ಕನ್ನಡ ಭಾ?ಗೆ ಅ?ನೂ ಮಾನ್ಯತೆ ನೀಡದೇ ಕನ್ನಡ ಭಾ?ಗೆ ಅವಮಾನಿಸುವಂತೆ ಮೇಲ್ಭಾಗದಲ್ಲಿ ಹೊಂದಿರುವ ಅನ್ಯ ಭಾ?ಯ ನಾಮ ಫಲಕಗಳನ್ನು ತೆರವುಗೊಳಿಸಬೇಕು ಎಂದು ಮನವಿಯಲ್ಲಿ ವಿನಂತಿಸಲಾಗಿದೆ.
ಈ ಸಂಧರ್ಭದಲ್ಲಿ ತಾಲೂಕಾ ಅಧ್ಯಕ್ಷ ಸುನಿಲ್ ಗಸ್ತಿ, ಉಪಾಧ್ಯಕ್ಷ ಸುಭಾ? ವಾಘಮೋಡೆ ಘಟಕ ಉಪಾಧ್ಯಕ್ಷ ಹನುಮಂತ ಪೂಜಾರಿ, ಸದಸ್ಯರಾದ ಬಸವರಾಜ ಗಸ್ತಿ, ಸುನೀಲ್ ಕವಟಕೊಪ್ಪ ಮುಖಂಡರಾದ ಈರಪ್ಪ ಢವಳೇಶ್ವರ, ನಂಜುಂಡಿ ಸರ್ವಿ, ಸುರೇಶ ಸಣ್ಣಕ್ಕಿ, ಅಸ್ಲಂ ಪೆಂಡಾರಿ, ರಾಜು ಪೈಲ್ವಾನ್ ಸೇರಿದಂತೆ ಅನೇಕರು ಇದ್ದರು.

 

 

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ