Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತನಿಷ್ಕ್​ ಶೋರೂಂನಲ್ಲಿ ಬಂದೂಕು ತೋರಿಸಿ ದರೋಡೆ; 2 ಕೋಟಿಗೂ ಹೆಚ್ಚು ಲೂಟಿ

ಪೂರ್ಣಿಯಾ: ಬಿಹಾರದಲ್ಲಿ ಬಂದೂಕು ತೋರಿಸಿ ದರೋಡೆ ಪ್ರಕರಣಗಳು ನಿರಂತರವಾಗಿ ವರದಿಯಾಗುತ್ತಲೇ ಇವೆ. ಶುಕ್ರವಾರ ಪೂರ್ಣಿಯಾದಲ್ಲಿರುವ ತನಿಷ್ಕ್​ ಜ್ಯುವೆಲ್ಲರಿ ಶೋರೂಂ ಒಂದರಲ್ಲಿ ಬಂದೂಕು ತೋರಿಸಿ, ಹಾಡಹಗಲೇ ಕೋಟ್ಯಂತರ ರೂಪಾಯಿ ದರೋಡೆ ಮಾಡಿರುವ ಘಟನೆ ನಡೆದಿದೆ.


7 ದುಷ್ಕರ್ಮಿಗಳಿಂದ ಕೃತ್ಯ: ಪೂರ್ಣಿಯಾ ನಗರದ ಸಹಾಯಕ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, 7 ಮಂದಿ ದುಷ್ಕರ್ಮಿಗಳು ದರೋಡೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಘಟನೆ ಕುರಿತು ಮಾಹಿತಿ ಪಡೆದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದಾರೆ.


ಪೂರ್ಣಿಯಾ ಡಿಎಸ್ಪಿ ಪುಷ್ಕರ್ ಕುಮಾರ್ ಘಟನೆ ಬಗ್ಗೆ ಮಾಹಿತಿ ನೀಡಿದ್ದು, "ತನಿಷ್ಕ್ ಜ್ಯುವೆಲ್ಲರಿಯಲ್ಲಿ ದರೋಡೆ ನಡೆದಿರುವ ಬಗ್ಗೆ ಮಾಹಿತಿ ಬಂದ ಕೂಡಲೇ, ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದೇವೆ. ಕೃತ್ಯದಲ್ಲಿ 5- 6 ಮಂದಿ ಭಾಗಿಯಾಗಿರುವ ಬಗ್ಗೆ ಮಾಹಿತಿ ಇದ್ದು, ತನಿಖೆ ಪ್ರಾರಂಭಿಸಿದ್ದೇವೆ. ದರೋಡೆಕೋರರು ತಮ್ಮ ಬ್ಯಾಗ್‌ನಲ್ಲಿ ಚಿನ್ನಾಭರಣಗಳನ್ನು ತುಂಬಿಕೊಂಡು ಪರಾರಿಯಾಗಿದ್ದಾರೆ" ಎಂದು ತಿಳಿಸಿದರು.

Advertisement

ಎರಡು ಬೈಕ್‌ಗಳಲ್ಲಿ ಬಂದಿದ್ದ ದುಷ್ಕರ್ಮಿಗಳು: ಮಾಹಿತಿ ಪ್ರಕಾರ, ಎರಡು ಬೈಕ್‌ಗಳಲ್ಲಿ 6 ಜನ ಕ್ರಿಮಿನಲ್‌ಗಳು ಬಂದಿದ್ದರು. ಒಬ್ಬ ನಡೆದುಕೊಂಡು ಬಂದು ಶೋರೂಂ ಒಳಹೋಗಿದ್ದಾನೆ. ವಜ್ರದ ಸೆಟ್‌ನಲ್ಲಿ ಅಪರಾಧಿಗಳು ತಮ್ಮ ಕೈಚಳಕ ತೋರಿಸಿದ್ದು, ಎರಡು ಕೋಟಿಗೂ ಹೆಚ್ಚು ಬೆಲೆ ಬಾಳುವ ಆಭರಣ ದರೋಡೆ ಆಗಿದೆ ಎನ್ನಲಾಗುತ್ತಿದೆ. ಅಧಿಕೃತ ಅಂಕಿ - ಅಂಶಗಳು ಇನ್ನೂ ಸ್ಪಷ್ಟವಾಗಿಲ್ಲ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*