Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಂಗಸಂಪದ ತಂಡದ ಎರಡು ದಿನಗಳ ರಂಗಾಭಿನಯ ಕಾರ್ಯಾಗಾರಕ್ಕೆ ಚಾಲನೆ 

ಬೆಳಗಾವಿ; ರಂಗಸಂಪದ ಬೆಳಗಾವಿಯ ತಂಡದ ಎರಡು ದಿನಗಳ ರಂಗಾಭಿನಯ ಕಾರ್ಯಾಗಾರ ಇವತ್ತು ಶನಿವಾರ ದಿ 25 ರಂದು ಬೆಳಿಗ್ಗೆಯ 10.30 ಕ್ಕೆ ಕನ್ನಡ ಸಾಹಿತ್ಯ ಭವನದಲ್ಲಿ ಪ್ರಾರಂಭವಾಯಿತು.14 ಮಹಿಳಾ ಮತ್ತು 11 ಪುರುಷ ಆಸಕ್ತ ಕಲಾವಿದರು ಭಾಗವಹಿಸುತ್ತಿರುವ ಈ ಕಾರ್ಯಾಗಾರವನ್ನು ಮುಖ್ಯ ಅತಿಥಿಗಳಾದ ಡಾ.ಬಸವರಾಜ ಜಗಜಂಪಿ ಅವರು ಸಸಿಗೆ ನೀರುಣಿಸಿ ಮತ್ತು ದಮಡಿ ಬಾರಿಸುವ ಮೂಲಕ ಉದ್ಘಾಟಿಸಿದರು. 
ನಂತರ ತಮ್ಮ ಉದ್ಘಾಟನಾ ಭಾಷಣದಲ್ಲಿ ಎಲ್ಲ ಅಭ್ಯರ್ಥಿಗಳಿಗೆ ಕಾರ್ಯಾಗರದ ಪೂರ್ಣ ಸದುಪಯೋಗ ಪಡೆದುಕೊಳ್ಳಲು ಆಹ್ವಾನಿಸಿದರು..
ಸಂಪನ್ಮೂಲ ದಂಪತಿಗಳಾದ ಶ್ರೀಮತಿ ರಜನಿ ಮತ್ತು ಡಾ.ಪ್ರಕಾಶ ಗರುಡ ಅವರೂ ಸಹ ಸಸಿಗೆ ನೀರುಣಿಸಿ ದಮಡಿ ಬಾರಿಸುವ ಮೂಲಕ ಉದ್ಘಾಟಿಸಿದರು ಮತ್ತು ಕಲಾವಿದರಿಗೆ ಎರಡು ದಿನಗಳಲ್ಲಿ ಕಾರ್ಯಾಗಾರದಲ್ಲಿ ಪೂರ್ಣ ಸಹಭಾಗಿತ್ವ ಮಾಡಲು ಹೇಳಿದರು.
ಅಧ್ಯಕ್ಷ ಸ್ಥಾನ ವಹಿಸಿದ ಶ್ರೀ ಎಲ್ ಎಸ್ ಶಾಸ್ತ್ರೀ ಅವರು ಇಂತಹ ಅಪರೂಪದ ಕಾರ್ಯಾಗಾರ ಹಮ್ಮಿಕೊಂಡಿದ್ದಕ್ಕೆ ರಂಗಸಂಪದ ತಂಡಕ್ಕೆ ಅಭಿನಂದನೆ ಸಲ್ಲಿಸಿದರು.
ಡಾ.ಅರವಿಂದ ಕುಲಕರ್ಣಿಯವರು ಸ್ವಾಗತಿಸಿ  ಪ್ರಾಸ್ತಾವಿಕ ನುಡಿಗಳನ್ನಾಡಿದರು.ಶ್ರೀಮತಿಗಳಾದ ವೀಣಾ ಹೆಗಡೆ ಮತ್ತು ಪದ್ಮಾ ಕುಲಕರ್ಣಿಯವರು ಅತಿಥಿಗಳ ಪರಿಚಯ ಮಾಡಿದರು. ಶ್ರೀ ಪ್ರಸಾದ ಕಾರಜೋಳ ವಂದಿಸಿದರು.ಶ್ರೀ ಶರಣಯ್ಯ ಮಠಪತಿ ನಿರೂಪಿಸಿದರು.ಶ್ರೀ ಚಿದಾನಂದ ವಾಳಕೆ , ಶ್ರೀ ರಾಮಚಂದ್ರ ಕಟ್ಟಿ ಮತ್ತು ಶ್ರೀ ಬಸವರಾಜ ಹುಣಶೀಕಟ್ಟಿ ಸಹಕರಿಸಿದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಯಾಣಿಕರ ಬಹುದಿನಗಳ ಬೇಡಿಕೆ ಈಡೇರಿಕೆ – ಅಥಣಿ-ಪುಣೆ ಹಾಗೂ ಅಥಣಿ-ಕೊಲ್ಲಾಪುರ ಬಸ್ ಸೇವೆಗೆ ಶಾಸಕ ಲಕ್ಷ್ಮಣ ಸವದಿ ಚಾಲನೆಪ್ರಥಮ ವರ್ಷದ ಪಿಯುಸಿಕಾಲೇಜಿಗೆ ಪ್ರವೇಶ ಪ್ರಾರಂಭವಾಗಿರುವುದು ಸಂತಸ ತಂದಿದೆ : ಪಾಸೋಡಿಬಳ್ಳಾರಿ: ರಾಷ್ಟಿçÃಯ ಹೆದ್ದಾರಿ 150-ಎ ರಸ್ತೆಯ ಸೇತುವೆ ಮರು ನಿರ್ಮಾಣ; 60 ದಿನಗಳ ಕಾಲ ವಾಹನ ಸಂಚಾರ ಮಾರ್ಗ ಬದಲಾವಣೆಮೋಳೆ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ; ಕಾಂಗ್ರೆಸ್ ಮುಖಂಡರಿAದ ಶಾಸಕ ರಾಜು ಕಾಗೆಯವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ..!! ರನ್ನ ಬೆಳಗಲಿ ಪಟ್ಟಣದ ಪಿಕೆಪಿಎಸ್ ಅಧ್ಯಕ್ಷರಾಗಿ ನಿಂಗಪ್ಪ ಆರೇನಾಡ, ಉಪಾಧ್ಯಕ್ಷರಾಗಿ ಯಮನಪ್ಪ ಚಂದಪ್ಪನವರ ಆಯ್ಕೆ ಕಳಪೆ ಬಿತ್ತನೆ ಬೀಜ ಮಾರಾಟಕ್ಕೆ ಬ್ರೇಕ್ ಹಾಕಿ, ಅಗತ್ಯ ಪ್ರಮಾಣದ ಯೂರಿಯಾ ಒದಗಿಸಿ: ರೈತ ಸಂಘದಿಂದ ತಹಶೀಲ್ದಾರ್, ಕೃಷಿ ಅಧಿಕಾರಿಗೆ ಮನವಿ.ಕುಂಟೋಜಿ ಗ್ರಾಮದಲ್ಲಿ ನೀರಿನ ಬರೆ; ಗ್ರಾಪಂ ಮುಂದೆ ಅರೆಬೆತ್ತಲೆ ಪ್ರತಿಭಟನೆ!ಕ್ರಮ ಮರಳು ಅಡ್ಡೆಗಳ ಮೇಲೆ ಮತ್ತೆ ಲೋಕಾಯುಕ್ತರ ದಾಳಿ - ಅವಳಿ ತಾಲೂಕಿನ ೮ ಕಡೆಗಳಲ್ಲಿ ೮ ತಂಡಗಳಿಂದ ದಾಳಿ : ಧಂದೆಗೆ ಬಯಸುತ್ತಿದ್ದ ಟಿಪ್ಪರ್, ಹಿಟಾಚಿ ವಶ ಸಂತ್ರಸ್ತರ ಧರಣಿ ೨೦ನೆಯ ದಿನಕ್ಕೆಸಂಸ್ಕಾರಯುತ ವಿಚಾರಗಳನ್ನು ಅಳವಡಿಸಿಕೊಂಡಾಗ ಬದುಕು ಸುಂದರ : ಅಭಿನವ ಯಚ್ಚರ ಸ್ವಾಮೀಜಿ