Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಷ್ಯಾ-ಉಕ್ರೇನ್‌ ಸಮರದಲ್ಲಿ ದೊಡ್ಡಣ್ಣ ಟ್ರಂಪ್‌ ರಷ್ಯಾ ಪರ ಬೆಂಬಲ

ವಾಷಿಂಗ್ಟನ್​, ಅಮೆರಿಕ: ಕಳೆದ ಮೂರು ವರ್ಷಗಳಿಂದ ನಡೆಯುತ್ತಿರುವ ಉಕ್ರೇನ್​ - ರಷ್ಯಾ ಯುದ್ಧದಲ್ಲಿ ಆರಂಭದಿಂದಲೂ ಅಮೆರಿಕ ಉಕ್ರೇನ್​ ಪರ ನಿಂತಿತ್ತು. ಆದರೆ, ಇದೀಗ ನಾಟಕೀಯ ಬೆಳವಣಿಗೆಯಲ್ಲಿ ಅಮೆರಿಕ ವಿಶ್ವಸಂಸ್ಥೆ ನಿರ್ಣಯದಲ್ಲಿ ರಷ್ಯಾದ ಪರ ಹಾಗೂ ನಿರ್ಣಯದ ವಿರುದ್ಧ ಮತ ಹಾಕುವ ಮೂಲಕ ಗಮನ ಸೆಳೆದಿದೆ. ರಷ್ಯಾದ ಜೊತೆ ನೇರ ಮಾತುಕತೆ ಮೂಲಕ ಯುದ್ಧವನ್ನು ಕೊನೆಗಾಣಿಸಲು ಮುಂದಾಗಿರುವ ಟ್ರಂಪ್​, ಕಳೆದ ವಾರ ನಡೆದ ಪ್ರಾಥಮಿಕ ಮಾತುಕತೆಯಲ್ಲಿ ಉಕ್ರೇನ್​​ ಮತ್ತು ಯುರೋಪಿಯನ್​ ರಾಷ್ಟ್ರಗಳ ಬೆಂಬಲವನ್ನು ಹೊರಗೆ ಇಟ್ಟು ಚರ್ಚೆ ನಡೆಸಿದ್ದರು.


ವಿಶ್ವಸಂಸ್ಥೆ ನಿರ್ಣಯ ಅಂಗೀಕಾರ: 193 ಸದಸ್ಯರ ವಿಶ್ವಸಂಸ್ಥೆ ಸಾಮಾನ್ಯಸಭೆಯು ಉಕ್ರೇನ್ ಮತ್ತು ಅದರ ಯುರೋಪಿಯನ್ ಮಿತ್ರರಾಷ್ಟ್ರಗಳು ಮಂಡಿಸಿದ ನಿರ್ಣಯದ ಮೇಲೆ ಮತ ಚಲಾಯಿಸಿದವು. "ಉಕ್ರೇನ್‌ನಲ್ಲಿ ಸಮಗ್ರ, ನ್ಯಾಯಯುತ ಮತ್ತು ಶಾಶ್ವತ ಶಾಂತಿ ಸ್ಥಾಪಿಸಬೇಕು " ಎಂಬ ಕರಡು ನಿರ್ಣಯ ಕೈಗೊಳ್ಳಲಾಗಿತ್ತು


ನಿರ್ಣಯದ ವಿಷಯ ಏನು?: ಈ ನಿರ್ಣಯವು ವಿಶ್ವಸಂಸ್ಥೆಯ ಚಾರ್ಟರ್ ಮತ್ತು ಅಂತಾರಾಷ್ಟ್ರೀಯ ಕಾನೂನಿಗೆ ಅನುಗುಣವಾಗಿ ನಾಗರಿಕ ಸಮಾಜ ಒಳಗೊಂಡಂತೆ ಅಗಾಧವಾದ ವಿನಾಶ ಮತ್ತು ಮಾನವ ಸಂಕಟದಿಂದ ಗುರುತಿಸಲ್ಪಟ್ಟಿರುವ ಉಕ್ರೇನ್ ವಿರುದ್ಧದ ಯುದ್ಧದ ಆರಂಭಿಕ ನಿಲುಗಡೆ ಮತ್ತು ಶಾಂತಿ ಕಾಪಾಡಬೇಕು ಎಂಬ ನಿರ್ಣಯಕ್ಕೆ ಕರೆ ನೀಡಿದೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ