Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇರಾನ್'ಗೆ ರಷ್ಯಾ ಬೆಂಬಲ; ಮಿಲಿಟರಿ ಹಸ್ತಕ್ಷೇಪದ ವಿರುದ್ಧ ಅಮೆರಿಕಾಕ್ಕೆ ಎಚ್ಚರಿಕೆ

ಮಾಸ್ಕೋ: ಇರಾನ್-ಇಸ್ರೇಲ್ ನಡುವಿನ ಸಂಘರ್ಷ ಶುಕ್ರವಾರ 8ನೇ ದಿನಕ್ಕೆ ಕಾಲಿಟ್ಟಿದ್ದು, ಈ ನಡುವಲ್ಲೇ ಇರಾನ್'ಗೆ ರಷ್ಯಾ ಬೆಂಬಲ ವ್ಯಕ್ತಪಡಿಸಿದೆ. ಅಲ್ಲದೆ, ಮಿಲಿಟರಿ ಹಸ್ತಕ್ಷೇಪದ ವಿರುದ್ಧ ಅಮೆರಿಕಾಕ್ಕೆ ಎಚ್ಚರಿಕೆಯನ್ನೂ ನೀಡಿದೆ.

ಇಸ್ರೇಲ್-ಇರಾನ್ ಸಮರಕ್ಕೆ ಅಮೆರಿಕಾ ಪ್ರವೇಶ ಖಚಿತವಾಗಿರುವ ಹಿನ್ನೆಲೆಯಲ್ಲಿ ರಷ್ಯಾ ಕೂಡ ಇದೀಗ ಎಂಟ್ರಿ ಕೊಡ್ಡಿದ್ದು, ಈ ಬೆಳವಣಿಗೆ ಮತ್ತೊಂದು ಸುತ್ತಿನ ಶೀತಲ ಸಮರಕ್ಕೆ ನಾಂದಿ ಹಾಡುವ ಆತಂತಕಕ್ಕೆ ಕಾರಣವಾಗಿದೆ.

ರಷ್ಯಾ ವಿದೇಶಾಂಗ ಇಲಾಖೆ ವಕ್ತಾರೆ ಮಾರಿಯಾ ಜಖರೋವಾ ಅವರ ಅವರ ಮಾತನಾಡಿ, ಇಸ್ರೇಲ್ ಪರವಾಗಿ ನೇರವಾಗಿ ಧುಮಕದಂತೆ ಅಮೆರಿಕಾಕಕ್ಕೆ ಎಚ್ಚರಿಕೆ ನೀಡಿದ್ದಾರೆ.

ಈ ಪರಿಸ್ಥಿತಿಯಲ್ಲಿ ಸೇನಾ ಹಸ್ತಕ್ಷೇಪ ಮಾಡದಂತೆ ವಾಷಿಂಗ್ಟನ್'ಗೆ ಎಚ್ಚರಿಸುತ್ತಿದ್ದೇವೆ. ಒಂದೊಮ್ಮೆ ಈ ಅಪಾಯಕಾರಿ ಹೆಜ್ಜೆ ಇಟ್ಟಿದ್ದೇ ಆದರೆ, ಅನಿರೀಕ್ಷಿತ ಕೆಟ್ಟ ಪರಿಣಾಮ ಎದುರಿಸುವುದು ಖಂಡಿತ ಎಂದು ಹೇಳಿದ್ದಾರೆ.

ನಾನು ಏನು ಮಾಡುತ್ತೇನೋ ಗೊತ್ತಿಲ್ಲ ಎಂದು ಇರಾನ್'ಗೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಎಚ್ಚರಿಕೆ ನೀಡಿದ ಬೆನ್ನಲ್ಲೇ ರಷ್ಯಾ ಪ್ರತಿಕ್ರಿಯೆ ನೀಡಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ