Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉಗ್ರ ಯಾಸಿನ್ ಮಲಿಕ್ ಮನೆ ಮೇಲೆ ಎಸ್​ಐಎ ದಾಳಿ

ಜಮ್ಮು ಮತ್ತು ಕಾಶ್ಮೀರ, ಆಗಸ್ಟ್​ 12: ಮೂವತ್ತೈದು ವರ್ಷಗಳ ಹಿಂದೆ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಕಾಶ್ಮೀರಿ ಪಂಡಿತ್ ನರ್ಸ್​ ಸರಳಾ ಭಟ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರ ಯಾಸಿನ್ ಮಲಿಕ್ ಮನೆ ಮೇಲೆ ವಿಶೇಷ ತನಿಖಾ ಸಂಸ್ಥೆ ಎಸ್​ಐಎ ದಾಳಿ ನಡೆದಿದೆ. 1990 ರಲ್ಲಿ ನಡೆದ ಕಾಶ್ಮೀರಿ ಪಂಡಿತ್ ನರ್ಸ್ ಸರಳಾ ಭಟ್ ಅವರ ಹತ್ಯೆಗೆ ಸಂಬಂಧಿಸಿದಂತೆ ವಿಶೇಷ ತನಿಖಾ ಸಂಸ್ಥೆ (SIA) ಶ್ರೀನಗರದ 8 ಸ್ಥಳಗಳ ಮೇಲೆ ದಾಳಿ ನಡೆಸಿತು. ಈ ಸಂದರ್ಭದಲ್ಲಿ ಉಗ್ರ ಯಾಸಿನ್ ಮಲಿಕ್ ಮನೆ ಹಾಗೂ ಮಾಜಿ ಕಮಾಂಡರ್​ಗಳ ಅಡಗುತಾಣಗಳ ಮೇಲೂ ದಾಳಿ ನಡೆಸಲಾಯಿತು.









ಶ್ರೀನಗರದ ಮೈಸುಮಾ ಪ್ರದೇಶದಲ್ಲಿರುವ ಜಮ್ಮು ಕಾಶ್ಮೀರ ಲಿಬರೇಶನ್ ಫ್ರಂಟ್ನ ಮಾಜಿ ಮುಖ್ಯಸ್ಥ ಯಾಸಿನ್ ಮಲಿಕ್ ನಿವಾಸದ ಮೇಲೂ ದಾಳಿ ನಡೆದಿದೆ. 1990 ರ ದಶಕದ ಆರಂಭದಲ್ಲಿ ನರ್ಸ್ ಸರಳಾ ಭಟ್ ಅವರನ್ನು ಅಪಹರಿಸಲಾಗಿತ್ತು ಮತ್ತು ಮರುದಿನ ಶ್ರೀನಗರದ ಸೌರಾ ಪ್ರದೇಶದಿಂದ ಗುಂಡೇಟಿನಿಂದ ಛಿದ್ರಗೊಂಡ ಅವರ ದೇಹವು ಪತ್ತೆಯಾಗಿತ್ತು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ