Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಕ್ರಮಪೂರ ಶಾಲೆಯಲ್ಲಿ ಸಡಗರದ ವಿಶ್ವ ಪರಿಸರ ದಿನಾಚರಣೆ:

 ಪರಿಸರ ಸಂರಕ್ಷಣೆಗೆ ಕರೆ ನೀಡಿದ ಎಸ್ ಡಿ ಎಮ್ ಸಿ ಅಧ್ಯಕ್ಷ ರಾಕೇಶ ಮೈಗೂರ

ಅಥಣಿ: ಜೂನ್ 5 ರಂದು ವಿಶ್ವ ಪರಿಸರ ದಿನದ ಅಂಗವಾಗಿ, ಅಥಣಿ ಪಟ್ಟಣದ ವಿಕ್ರಮಪುರದಲ್ಲಿರುವ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಮತ್ತು ಉನ್ನತೀಕರಿಸಿದ ಪ್ರೌಢಶಾಲೆಯ ಆವರಣದಲ್ಲಿ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
 ಕಾರ್ಯಕ್ರಮದ ಭಾಗವಾಗಿ ಶಾಲೆಯ ಎಸ್.ಡಿ.ಎಮ್.ಸಿ.  ಅಧ್ಯಕ್ಷ  ರಾಕೇಶ ಮೈಗೂರ ಅವರು ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಪರಿಸರ ಸಂರಕ್ಷಣೆಯು ಕೇವಲ ಒಂದು ದಿನದ ಆಚರಣೆಯಲ್ಲ, ಅದು ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ. ದಿನೇ ದಿನೇ ಏರುತ್ತಿರುವ ತಾಪಮಾನವನ್ನು ನಿಯಂತ್ರಿಸಲು ಮತ್ತು ಆರೋಗ್ಯಕರ ಸಮಾಜ ನಿರ್ಮಾಣಕ್ಕಾಗಿ ಪ್ರತಿಯೊಬ್ಬರೂ ತಮ್ಮ ಮನೆಗಳ ಮುಂದೆ ಕನಿಷ್ಠ ಒಂದು ಮರವನ್ನಾದರೂ ನೆಟ್ಟು ಪೋಷಿಸಬೇಕು" ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ, ಮುಖ್ಯೋಪಾಧ್ಯಾಯರಾದ ಡಿ ಎಸ್ ಬಸರಗಿ,ಡಿ ಎಸ್ ಗುಡದಿನ್ನಿ,ಎಸ್ ಎಸ್ ಮುಗಳಖೋಡ,
 ವಿ ಎಸ್ ವಾಘಮೋಡೆ,  ಡಿ ಎ ಬರಡಗಿ,  ಜಿ ಏನ್ ಕುಂಬಾರ್ ,   ಎಫ್ಎಂ ಕೊರಬು,  ಲಕ್ಷ್ಮಿ ನಿಡೋನಿ, ಸೇರಿದಂತೆ ಹಲವರು ಉಪಸ್ಥಿತರಿದ್ದರು

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರತಿಯೊಂದು ಜೀವ ಸಂಕುಲ ಪರಿಸರವನ್ನು ಅವಲಂಬಿಸಿದೆ : ಜೈವರ್ಧನ ಶಾಸಕ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಮಾತಂಗಿ ಸಮಾಜದಿಂದ ವಿಶೇಷ ಪೂಜೆ, ಸರ್ಕಾರಕ್ಕೆ ಮನವಿಬಸವೇಶ್ವರ ಸೌಹಾರ್ದ ಸಹಕಾರಿ ಸಂಘ ಉದ್ಘಾಟನೆಮುಂದಿನ ಬಾರಿ ಮಹಿಳೆಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ ; ಲಕ್ಷ್ಮೀ ಹೆಬ್ಬಾಳ್ಕರ್ ಅರಣ್ಯ ನಾಶದಿಂದ ಪ್ರಕೃತಿಯ ಸಮತೋಲನ ಹಾಳಾಗುತ್ತಿದೆ : ಶ್ರೀಶೈಲ ಗುಡಮೆ ಪ್ರಕಾಶ ಕೆಳಗೇರಿ ವೇಯ್ಟ ಲಿಫ್ಟಿoಗ ಸ್ಪರ್ಧೆಯಲ್ಲಿ ದ್ವೀತಿಯ ಸ್ಥಾನ. ವಿಶ್ವ ಪರಿಸರ ದಿನಾಚರಣೆ: ಬಳ್ಳಾರಿಯಲ್ಲಿ 5,000 ಸಸಿ ನೆಡುವ ಕಾರ್ಯಕ್ರಮಕ್ಕೆ ಡಿಸಿ ನಾಗೇಂದ್ರ ಪ್ರಸಾದ್.ಕೆ ಚಾಲನೆಪ್ಲಾಸ್ಟಿಕ ಮುಕ್ತ ಜೀವನ ಶೈಲಿ ಅಲವಡಿಸಕೊಳ್ಳಿ: ಸದಾಶಿವ ಮಕ್ಕೋಜಿವಿಕ್ರಮಪೂರ ಶಾಲೆಯಲ್ಲಿ ಸಡಗರದ ವಿಶ್ವ ಪರಿಸರ ದಿನಾಚರಣೆ:*ಡಿಸಿಎಂ ಸ್ಥಾನಕ್ಕಾಗಿ ಮಸೀದಿ ದರ್ಗಾದಲ್ಲಿ ಪ್ರಾರ್ಥನೆ; ಕಾಂಗ್ರೆಸ್ ಹೈಕಮಾಂಡ್‌ಗೆ ಮುಸ್ಲಿಂ ಸಮುದಾಯದ ಸಂದೇಶ*