LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸಾಹಿತಿ ಹಂ.ಪ.ನಾಗರಾಜಯ್ಯ ಈ ಬಾರಿಯ ಮೈಸೂರು ದಸರಾ ಉದ್ಘಾಟಿಸಲಿದ್ದಾರೆ!

ಮೈಸೂರು, ಸೆಪ್ಟೆಂಬರ್​ 20: ಈ ಬಾರಿಯ ಮೈಸೂರು ದಸರಾವನ್ನು ಸಾಹಿತಿ ಹಂ.ಪ.ನಾಗರಾಜಯ್ಯ  ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ. ವಿಶ್ವ ವಿಖ್ಯಾತ ಮೈಸೂರು ದಸರಾ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ದಸರಾಕ್ಕೆ ಮೈಸೂರಿನಲ್ಲಿ ತಯಾರಿ ಆರಂಭವಾಗಿದೆ. ಈಗಾಗಲೆ ಗಜಪಡೆ ತಾಲೀಮು ಆರಂಭವಾಗಿದೆ. ಅಕ್ಟೋಬರ್​ 3 ರಂದು ಮೈಸೂರು ದಸರಾಕ್ಕೆ ಚಾಲನೆ ಸಿಗಲಿದೆ.





2024ರ ದಸರಾ ಮಹೋತ್ಸವ ಅಕ್ಟೋಬರ್ 3ರಂದು ಆರಂಭಗೊಂಡು ಅದೇ ತಿಂಗಳ 12ರಂದು ಸಮಾರೋಪಗೊಳ್ಳಲಿದೆ ಎಂದು ಸರ್ಕಾರ ಈಗಾಗಲೇ ಘೋಷಣೆ ಮಾಡಿದೆ. ಅಕ್ಟೋಬರ್ 3ರಂದು ಚಾಮುಂಡಿ ಬೆಟ್ಟದಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಬೆಳಗ್ಗೆ 9.15 ರಿಂದ 9.45ರ ಮುಹೂರ್ತದಲ್ಲಿ ದಸರಾ ಉದ್ಘಾಟನೆ ನೆರವೇರಲಿದೆ.

ಮೈಸೂರು ದಸರಾ: ಯಾವ ದಿನ ಏನು ಕಾರ್ಯಕ್ರಮ?


ಅಕ್ಟೋಬರ್ 3ರಂದು ಚಾಮುಂಡೇಶ್ವರಿ ದೇವಿಗೆ ನವರಾತ್ರಿಯ ಪ್ರಥಮ ಪೂಜೆ ನೆರವೇರಲಿದ್ದು, ನಂತರ 9 ದಿನಗಳ ಕಾಲ ದೇವಿಯ ಆರಾಧನೆ ನಡೆಯಲಿದೆ. ಅಕ್ಟೋಬರ್ 12ರಂದು ನವಮಿಯ ದಿನ ದುರ್ಗಾಷ್ಟಮಿ, ಮಹಾನವಮಿ, ಆಯುಧ, ಆನೆ ಮತ್ತು ಕುದುರೆ ಪೂಜೆ ನೆರವೇರಲಿದೆ.





ದಸರಾ ಮಹೋತ್ಸವದ ಕೊನೆಯ ದಿನವಾದ ಅಕ್ಟೋಬರ್ 13ರಂದು ವಿಜಯ ದಶಮಿ ಪೂಜೆ ನೆರವೇರಲಿದೆ. ಸಂಜೆ 4.30ರ ನಂತರ ಜಂಬೂ ಸವಾರಿ ನಡೆಯಲಿದ್ದು, ರಾತ್ರಿ 7.30ರ ನಂತರ ಪಂಜಿನ ಕವಾಯತು ನಡೆಯಲಿದೆ.


 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್