Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಂಗೇರಿಯನ್ ಲೇಖಕ ಲಾಸ್ಲೊ ಕ್ರಾಸ್ನಹೊರ್ಕೈಗೆ ಸಾಹಿತ್ಯ ನೊಬೆಲ್‌ ಪ್ರಶಸ್ತಿ

ಹಂಗೇರಿಯನ್ ಲೇಖಕ ಲಾಸ್ಜ್ಲೋ ಕ್ರಾಸ್ಜ್ನಾಹೋರ್ಕೈ ಅವರಿಗೆ 2025ರ ಸಾಹಿತ್ಯಕ್ಕಾಗಿ ನೊಬೆಲ್ ಪ್ರಶಸ್ತಿ ನೀಡಲಾಗಿದೆ. “for his compelling and visionary oeuvre that, in the midst of apocalyptic terror, reaffirms the power of art” ಎಂಬ ಕೃತಿಗೆ ಈ ಪ್ರಶಸ್ತಿಯನ್ನು ನೀಡಿಲಾಗಿದೆ. ಈ ಕೃತಿಯ ಮೂಲಕ ಸಮಕಾಲೀನ ಜೀವನದ ಸಾರವನ್ನು ಜಗತ್ತಿಗೆ ತೋರಿಸಿದ ಹಾಗೂ ನಮ್ಮ ಕಾಲದ ಭಯೋತ್ಪಾದನೆ ಮತ್ತು ದುರ್ಬಲತೆಯನ್ನು ಎತ್ತಿ ತೋರಿಸುತ್ತದೆ, ಮುಂದಿನ ಪೀಳಿಗೆಯ ಶಕ್ತಿ ಮತ್ತು ಸ್ಥಿತಿಸ್ಥಾಪಕತ್ವ ಬಗ್ಗೆ ಈ ಕೃತ್ತಿಗಳಲ್ಲಿ ಈ ಸಮಾಜಕ್ಕೆ ತೋರಿಸಿದ್ದಾರೆ. ತಮ್ಮ ಕೃತಿಯ ಮೂಲಕ ನಿರೂಪಣಾ ಶೈಲಿ ಮತ್ತು ತಾತ್ವಿಕದ ಬಗ್ಗೆ ಆಳವಾದ ಪ್ರಭಾವವನ್ನು ಉಂಟು ಮಾಡಿದವರು, ಕ್ರಾಸ್ನಾಹೋರ್ಕೈ ಅವರ ಕೃತಿಗಳು ಆಧುನಿಕ ಸಾಹಿತ್ಯಕ್ಕೆ ಹೆಚ್ಚು ಪ್ರಾಮುಖ್ಯತೆಯನ್ನು ನೀಡಿದೆ. ಅವರ ಬರವಣಿಗೆಯು ಜಗತ್ತಿನಲ್ಲಿರುವ ಹಲವು ಸಮಸ್ಯೆಗಳಿಗೆ ಪರಿಹಾರವಾಗಿ ನಿಂತಿದೆ.


Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ