LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ಹಂಗೇರಿಯನ್ ಲೇಖಕ ಲಾಸ್ಲೊ ಕ್ರಾಸ್ನಹೊರ್ಕೈಗೆ ಸಾಹಿತ್ಯ ನೊಬೆಲ್‌ ಪ್ರಶಸ್ತಿ

ಹಂಗೇರಿಯನ್ ಲೇಖಕ ಲಾಸ್ಜ್ಲೋ ಕ್ರಾಸ್ಜ್ನಾಹೋರ್ಕೈ ಅವರಿಗೆ 2025ರ ಸಾಹಿತ್ಯಕ್ಕಾಗಿ ನೊಬೆಲ್ ಪ್ರಶಸ್ತಿ ನೀಡಲಾಗಿದೆ. “for his compelling and visionary oeuvre that, in the midst of apocalyptic terror, reaffirms the power of art” ಎಂಬ ಕೃತಿಗೆ ಈ ಪ್ರಶಸ್ತಿಯನ್ನು ನೀಡಿಲಾಗಿದೆ. ಈ ಕೃತಿಯ ಮೂಲಕ ಸಮಕಾಲೀನ ಜೀವನದ ಸಾರವನ್ನು ಜಗತ್ತಿಗೆ ತೋರಿಸಿದ ಹಾಗೂ ನಮ್ಮ ಕಾಲದ ಭಯೋತ್ಪಾದನೆ ಮತ್ತು ದುರ್ಬಲತೆಯನ್ನು ಎತ್ತಿ ತೋರಿಸುತ್ತದೆ, ಮುಂದಿನ ಪೀಳಿಗೆಯ ಶಕ್ತಿ ಮತ್ತು ಸ್ಥಿತಿಸ್ಥಾಪಕತ್ವ ಬಗ್ಗೆ ಈ ಕೃತ್ತಿಗಳಲ್ಲಿ ಈ ಸಮಾಜಕ್ಕೆ ತೋರಿಸಿದ್ದಾರೆ. ತಮ್ಮ ಕೃತಿಯ ಮೂಲಕ ನಿರೂಪಣಾ ಶೈಲಿ ಮತ್ತು ತಾತ್ವಿಕದ ಬಗ್ಗೆ ಆಳವಾದ ಪ್ರಭಾವವನ್ನು ಉಂಟು ಮಾಡಿದವರು, ಕ್ರಾಸ್ನಾಹೋರ್ಕೈ ಅವರ ಕೃತಿಗಳು ಆಧುನಿಕ ಸಾಹಿತ್ಯಕ್ಕೆ ಹೆಚ್ಚು ಪ್ರಾಮುಖ್ಯತೆಯನ್ನು ನೀಡಿದೆ. ಅವರ ಬರವಣಿಗೆಯು ಜಗತ್ತಿನಲ್ಲಿರುವ ಹಲವು ಸಮಸ್ಯೆಗಳಿಗೆ ಪರಿಹಾರವಾಗಿ ನಿಂತಿದೆ.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್