Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಂಗೇರಿಯನ್ ಲೇಖಕ ಲಾಸ್ಲೊ ಕ್ರಾಸ್ನಹೊರ್ಕೈಗೆ ಸಾಹಿತ್ಯ ನೊಬೆಲ್‌ ಪ್ರಶಸ್ತಿ

ಹಂಗೇರಿಯನ್ ಲೇಖಕ ಲಾಸ್ಜ್ಲೋ ಕ್ರಾಸ್ಜ್ನಾಹೋರ್ಕೈ ಅವರಿಗೆ 2025ರ ಸಾಹಿತ್ಯಕ್ಕಾಗಿ ನೊಬೆಲ್ ಪ್ರಶಸ್ತಿ ನೀಡಲಾಗಿದೆ. “for his compelling and visionary oeuvre that, in the midst of apocalyptic terror, reaffirms the power of art” ಎಂಬ ಕೃತಿಗೆ ಈ ಪ್ರಶಸ್ತಿಯನ್ನು ನೀಡಿಲಾಗಿದೆ. ಈ ಕೃತಿಯ ಮೂಲಕ ಸಮಕಾಲೀನ ಜೀವನದ ಸಾರವನ್ನು ಜಗತ್ತಿಗೆ ತೋರಿಸಿದ ಹಾಗೂ ನಮ್ಮ ಕಾಲದ ಭಯೋತ್ಪಾದನೆ ಮತ್ತು ದುರ್ಬಲತೆಯನ್ನು ಎತ್ತಿ ತೋರಿಸುತ್ತದೆ, ಮುಂದಿನ ಪೀಳಿಗೆಯ ಶಕ್ತಿ ಮತ್ತು ಸ್ಥಿತಿಸ್ಥಾಪಕತ್ವ ಬಗ್ಗೆ ಈ ಕೃತ್ತಿಗಳಲ್ಲಿ ಈ ಸಮಾಜಕ್ಕೆ ತೋರಿಸಿದ್ದಾರೆ. ತಮ್ಮ ಕೃತಿಯ ಮೂಲಕ ನಿರೂಪಣಾ ಶೈಲಿ ಮತ್ತು ತಾತ್ವಿಕದ ಬಗ್ಗೆ ಆಳವಾದ ಪ್ರಭಾವವನ್ನು ಉಂಟು ಮಾಡಿದವರು, ಕ್ರಾಸ್ನಾಹೋರ್ಕೈ ಅವರ ಕೃತಿಗಳು ಆಧುನಿಕ ಸಾಹಿತ್ಯಕ್ಕೆ ಹೆಚ್ಚು ಪ್ರಾಮುಖ್ಯತೆಯನ್ನು ನೀಡಿದೆ. ಅವರ ಬರವಣಿಗೆಯು ಜಗತ್ತಿನಲ್ಲಿರುವ ಹಲವು ಸಮಸ್ಯೆಗಳಿಗೆ ಪರಿಹಾರವಾಗಿ ನಿಂತಿದೆ.


Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ