Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ ಲಿಡ್‌ಕರ್ ಎಂಪೋರಿಯಂನಲ್ಲಿ ಚರ್ಮವಸ್ತುಗಳ ವಿಶೇಷ ರಿಯಾಯಿತಿ ದರದಲ್ಲಿ ಮಾರಾಟ

 

ಬಳ್ಳಾರಿ,ಏ.30 : ಕಾರ್ಮಿಕರ ದಿನಾಚರಣೆ ಹಾಗೂ ಬಕ್ರೀದ್ ಹಬ್ಬದ ಹಿನ್ನಲೆಯಲ್ಲಿ ಬಳ್ಳಾರಿಯ ಲಿಡ್‍ಕರ್ ಲೆದರ್ ಎಂಪೋರಿಯಂನಲ್ಲಿ ಗ್ರಾಹಕರಿಗಾಗಿ ಎಲ್ಲಾ ಚರ್ಮದ ಉತ್ಪನ್ನಗಳ ಮೇಲೆ ಶೇ. 15 ರಷ್ಟು ವಿಶೇಷ ರಿಯಾಯಿತಿ ದರದಲ್ಲಿ ಮಾರಾಟ ಹಮ್ಮಿಕೊಳ್ಳಲಾಗಿದೆ.

ನಗರದ ಬುಡಾ ಕಾಂಪ್ಲೆಕ್ಸ್‌ನಲ್ಲಿರುವ ಲಿಡ್‌ಕರ್ ಮಳಿಗೆಯಲ್ಲಿ ಏ.30 ರಿಂದ ಮೇ 31 ರವರೆಗೆ ಈ ವಿಶೇಷ ರಿಯಾಯಿತಿ ದರಗಳು ಅನ್ವಯವಾಗಲಿವೆ. ಮಳಿಗೆಯಲ್ಲಿ ಲಭ್ಯವಿರುವ ಗುಣಮಟ್ಟದ ಚರ್ಮದ ಪಾದರಕ್ಷೆಗಳು, ಬ್ಯಾಗ್‌ಗಳು, ಬೆಲ್ಟ್‌ಗಳು ಹಾಗೂ ಇನ್ನಿತರ ಎಲ್ಲಾ ಚರ್ಮದ ವಸ್ತುಗಳ ಖರೀದಿ ಮೇಲೆ ಗ್ರಾಹಕರು ಶೇ.15 ರಷ್ಟು ರಿಯಾಯಿತಿ ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ನಗರದ ಹೆಚ್.ಆರ್. ಗವಿಯಪ್ಪ ವೃತ್ತದ ಬಳಿಯ ಬುಡಾ ಕಾಂಪ್ಲೆಕ್ಸ್ ನ ಶಾಪ್ ನಂ: 24ರ ಲಿಡ್‍ಕರ್ ಲೆದರ್ ಎಂಪೋರಿಯಮ್ ಮಳಿಗೆ ಅಥವಾ ದೂ.08392-271741, ಮೊ.98446 67691 ಅನ್ನು ಸಂಪರ್ಕಿಸಬಹುದಾಗಿದೆ.

ಇದು ಸರ್ಕಾರಿ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ವಿಶೇಷ ಮಾರಾಟವಾಗಿದ್ದು, ಸಾರ್ವಜನಿಕರು ಹಾಗೂ ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಲಿಡ್‌ಕರ್ ಜಿಲ್ಲಾ ಸಂಯೋಜಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಮಯ್ಯ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಆ್ಯಂಡ್‌ ಮ್ಯಾನೇಜ್‌ಮೆಂಟ್ ಸ್ವಾಯತ್ತ ವಿಶ್ವವಿದ್ಯಾಲಯ ಆರಂಭಿಸಲು ನಿರ್ಧಾರಹಾಲುಮತದ ಗುರು ರೇವಣಸಿದ್ಧರು ಚಾರಿತ್ರಿಕ ಶರಣರು : ತೋಂಟದ ಸಿದ್ಧರಾಮ ಮಹಾಸ್ವಾಮಿಗಳು*ನಾರಿ ಶಕ್ತಿ ವಂದನಾ ಅಧಿನಿಯಮ ! ಕಾಂಗ್ರೆಸ್ ಹಾಗು ಅದರ ಮಿತ್ರ ಪಕ್ಷಗಳ ವಿರುದ್ದ  ಪ್ರತಿಭಟನೆಯ ಪೂರ್ವಭಾವಿ ಸಭೆ*ಶ್ರೀ ವೆಂಕಟೇಶ್ ಬಡಿಗೇರವರ ಸಂಪಾದಿತ ಕವನ ಸಂಕಲನ "ಕಲ್ಲುತೇರಿನ ಕುಸುರಿ" ದ್ವಿತೀಯ ಮುದ್ರಣ ಲೋಕಾರ್ಪಣೆವಿಜಯಪುರ ಜಿಲ್ಲೆಯ ೧೬೩೬೭.೮೩ಕೋಟಿ ರೂಪಾಯಿಗಳ ವಾರ್ಷಿಕ ಸಾಲ ಯೋಜನೆ ಕೃಷಿ ಮತ್ತು ಉದ್ಯಮಿ ವಲಯಕ್ಕೆ ಹೆಚ್ಚಿನ ಒತ್ತುಮಕ್ಕಳು ಮಾದಕ ವ್ಯಸನಕ್ಕೆ ತುತ್ತಗದಂತೆ ಜಾಗೃತಿ ವಹಿಸಿ: ಸಿಂಧೂ ಅಂಗಡಿಬಳ್ಳಾರಿ ಲಿಡ್‌ಕರ್ ಎಂಪೋರಿಯಂನಲ್ಲಿ ಚರ್ಮವಸ್ತುಗಳ ವಿಶೇಷ ರಿಯಾಯಿತಿ ದರದಲ್ಲಿ ಮಾರಾಟಕುಡಿತಿನಿ ರೈತರ ಬಂಧನ ಖಂಡನೆ : ಬೇಡಿಕೆ ಈಡೇರಿಸಲು ಕರ್ನಾಟಕ ದಲಿತ ರಕ್ಷಣಾ ವೇದಿಕೆ ಆಗ್ರಹಮೇ 15ರಂದು ‘ಶಿಖಂಡಿ’ ಕನ್ನಡ ಚಿತ್ರ ರಾಜ್ಯಾದ್ಯಂತ ಬಿಡುಗಡೆಜನತಾ ಬಜಾರ್ ನೂತನ ಅಧ್ಯಕ್ಷೆಯಾಗಿ ಮೈತ್ರಿ ಪಲ್ಲೇದ ಅವಿರೋಧ ಆಯ್ಕೆ